Home ಶಿವಮೊಗ್ಗಸಾಗರದಲ್ಲಿ ಭಾರಿ ಗುಡುಗು ಸಹಿತ ಮಳೆ ಆನಂದಪುರ ಸುತ್ತಮುತ್ತ ಸಿಡಿಲು ಮಿಂಚು !!ಸಿಡಿಲಿಗೆ ತೆಂಗಿನ ಮರದ ಜೂತೆಗೆ ಬಲಿಯಾದ ಎಮ್ಮೆ!!

ಸಾಗರದಲ್ಲಿ ಭಾರಿ ಗುಡುಗು ಸಹಿತ ಮಳೆ ಆನಂದಪುರ ಸುತ್ತಮುತ್ತ ಸಿಡಿಲು ಮಿಂಚು !!ಸಿಡಿಲಿಗೆ ತೆಂಗಿನ ಮರದ ಜೂತೆಗೆ ಬಲಿಯಾದ ಎಮ್ಮೆ!!

by EDITOR NEWS WARRIORS
0 comments

ಸಾಗರ: ಜಿಲ್ಲೆಯ ಸಾಗರ ತಾಲ್ಲೂಕಿನ ಆನಂದಪುರ ಸುತ್ತಮುತ್ತ ಭಾರಿ ಗುಡುಗು ಸಿಡಿಲು ಮಿಂಚು ಆರ್ಭಟ ಹೆಚ್ಚಾಗಿದೆ.

ಬೆಳಿಗ್ಗೆಯಿಂದ ಬಿರು ಬಿಸಿಲಿನಿಂದ ಬೇಸತ್ತಿದ್ದ ಜನತೆಗೆ ಸಂಜೆ ವೇಳೆಗೆ ವರುಣರಾಯ ತಂಪೆರೆದಿದ್ದಾನೆ.

ಆನಂದಪುರ ಸುತ್ತಮುತ್ತ ಭಾರೀ ಗುಡುಗು ಸಿಡಿಲು ಬಡಿದಿದ್ದು ಆನಂದಪುರ ಹೋಬಳಿಯ ಗೌತಮಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಣ್ಣೂರು ಗ್ರಾಮದ ರಾಜಶೇಖರ ಬಿನ್ ಮಂಜಪ್ಪ ಎಂಬುವರ ಮನೆಯ ತೆಂಗಿನ ಮರಕ್ಕೆ ಸಿಡಿಲು ಬಡಿದಿದ್ದು, ಮನೆಯಲ್ಲಿದ್ದ ಎಮ್ಮೆ ಸಿಡಿಲಿಗೆ ಬಲಿಯಾಗಿದೆ.

ಘಟನಾ ಸ್ಥಳಕ್ಕೆ ಕಂದಾಯ ಇಲಾಖೆಯ ಅಧಿಕಾರಿಗಳು, ಪಶು ವೈದ್ಯರು ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಓಂಕಾರ ಎಸ್. ವಿ. ತಾಳಗುಪ್ಪ

#####################################

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305…

Related Articles

Leave a Comment

Latest news
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...