Home ಶಿವಮೊಗ್ಗಶಿವಮೊಗ್ಗ ಜಿಲ್ಲೆಯಲ್ಲಿ ರುವ ಗ್ರಾಮ ಪಂಚಾಯಿತಿಯ ಕಸ ವಿಲೇವಾರಿ ವಾಹನಗಳು ಕಾರ್ಯಕ್ರಮಗಳ ಪ್ರಚಾರಕ್ಕೆ ಸೀಮಿತ – ಕಣ್ಮುಚ್ಚಿ ಕುಳಿತ ಶಿವಮೊಗ್ಗ ಜಿಲ್ಲಾಪಂಚಾಯತ್ ಆಡಳಿತ..!!

ಶಿವಮೊಗ್ಗ ಜಿಲ್ಲೆಯಲ್ಲಿ ರುವ ಗ್ರಾಮ ಪಂಚಾಯಿತಿಯ ಕಸ ವಿಲೇವಾರಿ ವಾಹನಗಳು ಕಾರ್ಯಕ್ರಮಗಳ ಪ್ರಚಾರಕ್ಕೆ ಸೀಮಿತ – ಕಣ್ಮುಚ್ಚಿ ಕುಳಿತ ಶಿವಮೊಗ್ಗ ಜಿಲ್ಲಾಪಂಚಾಯತ್ ಆಡಳಿತ..!!

by EDITOR NEWS WARRIORS
0 comments

ಶಿವಮೊಗ್ಗ:- ಶಿವಮೊಗ್ಗ ಜಿಲ್ಲೆಯಲ್ಲಿರುವ ಗ್ರಾಮ ಪಂಚಾಯಿತಿಗಳಿಗೆ ಕೋಟ್ಯಂತರ ರೂ ಗಳ ಸಾರ್ವಜನಿಕ ತೆರಿಗೆ ಹಣ ಬಳಸಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮನೆ ಮನೆಯಿಂದ ಕಸಗಳನ್ನು ಸಂಗ್ರಹಣೆ ಮಾಡಿ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಸಾಗಿಸುವುದಕ್ಕಾಗಿ ಬಳಸದೇ ಕೇವಲ ಗ್ರಾಮ ಸಭೆ, ಇನ್ನಿತರ ಸಭೆ ಸಮಾರಂಭಗಳಿಗೆ ಬಳಸುತ್ತಿರುವ ಬಗ್ಗೆ ಸಾರ್ವಜನಿಕ ವಲಯದಲ್ಲಿ ಹಲವು ಟೀಕೆ ಟಿಪ್ಪಣಿಗಳು ಕೇಳಿಬರತ್ತಿದ್ದು .ಶಿವಮೊಗ್ಗ ಜಿಲ್ಲಾಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀಮತಿ ವೈಶಾಲಿ ವಿರುದ್ಧ ವ್ಯಾಪಕ ಟೀಕೆ ಟಿಪ್ಪಣಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ, ಅಷ್ಟೇ ಅಲ್ಲದೇ ಹಿಂದಿನ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವರ ಕಾಲದಲ್ಲಿ ತ್ಯಾಜ್ಯ ವಿಲೇವಾರಿ ವಾಹನ ಖರೀದಿಯಲ್ಲಿ ಅಕ್ರಮ ನೆಡೆದಿರಬಹುದು ಎಂದು ಶಂಕೆಯನ್ನು ಹಲವರು ವ್ಯಕ್ತಪಡಿಸುತ್ತಿದ್ದು.

ಇನ್ನಾದರೂ ಶಿವಮೊಗ್ಗ ಜಿಲ್ಲಾಧಿಕಾರಿಗಳಾದ ಡಾ. ಸೇಲ್ವಮಣಿಯವರು ಶಿವಮೊಗ್ಗ ಜಿಲ್ಲೆಯಲ್ಲಿರುವ ಗ್ರಾಮ ಪಂಚಾಯಿತಿಗಳಿಗೆ ಸಾರ್ವಜನಿಕ ತೆರಿಗೆ ಹಣ ಬಳಸಿ ಖರೀದಿಸಿದ ತ್ಯಾಜ್ಯ ವಿಲೇವಾರಿ ವಾಹನ ಸದುಪಯೋಗವಾಗುವಂತೆ ಕ್ರಮ ಕೈಗೊಳ್ಳಲಿ ಎಂಬುದು ಶಿವಮೊಗ್ಗ ಜಿಲ್ಲೆಯ ಪ್ರಜ್ಞಾವಂತರ ನಾಗರಿಕರ ಮನವಿ…

✒️ ಓಂಕಾರ ಎಸ್. ವಿ. ತಾಳಗುಪ್ಪ

############₹####₹₹₹₹₹₹₹₹###########₹₹₹

ಸುದ್ದಿ ನೀಡಲು ಸಂಪರ್ಕಿಸಿ::9449553305…

Related Articles

Leave a Comment

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...