Home ಶಿವಮೊಗ್ಗಶಿವಮೊಗ್ಗದಲ್ಲಿ ಅನ್ಯ ಕೋಮಿನ ನಡುವೆ ಗಲಾಟೆ ಪರಿಸ್ಥಿತಿ ಈಗ ಹೇಗಿದೆ?

ಶಿವಮೊಗ್ಗದಲ್ಲಿ ಅನ್ಯ ಕೋಮಿನ ನಡುವೆ ಗಲಾಟೆ ಪರಿಸ್ಥಿತಿ ಈಗ ಹೇಗಿದೆ?

by EDITOR NEWS WARRIORS
0 comments

ಶಿವಮೊಗ್ಗದ ಇಂದಿರಾನಗರದ ಸೂಳೇ ಬೈಲಿನಲ್ಲಿ ಅನ್ಯ ಕೋಮಿನ ನಡುವೆ ಗಲಾಟೆ.. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು… ಸ್ಥಳಕ್ಕೆ ಧಾವಿಸಿದ ಪೊಲೀಸ್ ಪಡೆ ಪರಿಸ್ಥಿತಿಯನ್ನು ನಿಯಂತ್ರಿಸಿ …ಈಗ ವಾತಾವರಣ ತಿಳಿಯಾಗಿದೆ..

ಘಟನೆ ಹಿನ್ನೆಲೆ:

ಘಟನೆಗೆ ಸ್ಪಷ್ಟವಾದ ಹಿನ್ನೆಲೆ ಇನ್ನೂ ತಿಳಿದುಬಂದಿಲ್ಲವಾದರೂ ಹಿಂದೂ ಯುವಕರು ಕಾರಿನಲ್ಲಿ ತೆರಳುತ್ತಿದ್ದಾಗ ಅನ್ಯ ಕೋಮಿನ ಯುವಕರು ಕಾರಿಗೆ ಅಡ್ಡ ಹಾಕಿ ತಮ್ಮ ಧರ್ಮದ ಘೋಷಣೆಗಳನ್ನು ಕೂಗುತ್ತಾ ಕಾರಿನ ಗಾಜುಗಳನ್ನು ಪುಡಿ ಮಾಡಿದ್ದಾರೆ.

ಸ್ಥಳಕ್ಕೆ ಅಧಿಕಾರಿಗಳ ದಂಡು:

ಘಟನೆ ನಡೆದ ಸ್ಥಳಕ್ಕೆ ಕೂಡಲೇ ಜಿಲ್ಲಾಧಿಕಾರಿಗಳು ಸೇರಿದಂತೆ ಅಧಿಕಾರಿಗಳು ಹೋಗಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ.

ರಘುರಾಜ್ ಹೆಚ್.ಕೆ…

#####################################

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305…

Related Articles

Leave a Comment

Latest news
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...