Home ಶಿವಮೊಗ್ಗಪತ್ರಕರ್ತ ಅನಿಲ್ ವಿಧಾತ ತ್ರಿಯಂಬಕಪುರ ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಅವಿರೋಧ ಆಯ್ಕೆ..!!

ಪತ್ರಕರ್ತ ಅನಿಲ್ ವಿಧಾತ ತ್ರಿಯಂಬಕಪುರ ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಅವಿರೋಧ ಆಯ್ಕೆ..!!

by EDITOR NEWS WARRIORS
0 comments


ತೀರ್ಥಹಳ್ಳಿ : ತಾಲೂಕಿನ ತ್ರಿಯಂಬಕಪುರ ಗ್ರಾಮ ಪಂಚಾಯಿತಿಗೆ ನೂತನ ಅಧ್ಯಕ್ಷರಾಗಿ ಪತ್ರಕರ್ತರಾದ ಅನಿಲ್ ವಿಧಾತ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಕಳೆದ ಬಾರಿ ನಡೆದ ಚುನಾವಣೆಯಲ್ಲಿ ಅನಿಲ್ ವಿಧಾತ ಅವರು ಅಧಿಕ ಮತಗಳ ಅಂತರದಿಂದ ಗ್ರಾಮಪಂಚಾಯತಿಯ ಸದಸ್ಯರಾಗಿ ಆಯ್ಕೆಯಾಗಿದ್ದರು.

ಸ್ಥಳೀಯ ಹೊಂದಾಣಿಕೆಯ ಪ್ರಕಾರ ಬೇರೆಯವರು ಗ್ರಾಮಪಂಚಾಯಿತಿಯ ಅಧ್ಯಕ್ಷರಾಗಿದ್ದರು ಈಗ ಆ ಪಟ್ಟ ಅನಿಲ್ ವಿಧಾತರಿಗೆ ಒದಗಿಬಂದಿದ್ದು. ಹೋರಾಟದ ಮನೋಭಾವವುಳ್ಳ ವ್ಯಕ್ತಿತ್ವದವರಾದ ಅನಿಲ್ ವಿಧಾತ ಅವರು ಯಶಸ್ವಿ ಪತ್ರಕರ್ತರಾಗಿ ಕಳೆದ 20 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಆದರೆ ನೂತನವಾಗಿ ಗ್ರಾಮಪಂಚಾಯಿತಿಯ ಅಧ್ಯಕ್ಷರಾಗಿರುವ ಇವರ ಮೇಲೆ ಜನರು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ.

ತಾಲೂಕಿನ ಇತಿಹಾಸದಲ್ಲಿ ಪತ್ರಕರ್ತರು ಇದೇ ಮೊದಲು ಗ್ರಾಮ ಪಂಚಾಯಿತಿಯ ಅಧ್ಯಕ್ಷರಾಗಿದ್ದು ಅನಿಲ್ ವಿಧಾತ್ ಅವರ ಮೇಲೆ ಸಾಕಷ್ಟು ನಿರೀಕ್ಷೆಗಳು ಹುಟ್ಟಿಕೊಂಡಿದೆ.

ಆತ್ಮೀಯ ಮಿತ್ರರು ಆಗಿರುವ ಅನಿಲ್ ವಿಧಾತ ಅವರಿಗೆ “ನ್ಯೂಸ್ ವಾರಿಯರ್ಸ್ ಪತ್ರಿಕೆ” ಶುಭ ಕೋರುತ್ತದೆ.

ತ್ರಿಯಂಬಕಪುರ ಗ್ರಾಮ ಪಂಚಾಯಿತಿಯನ್ನು ಒಂದು ಮಾದರಿ ಪಂಚಾಯಿತಿಯನ್ನಾಗಿ ಮಾಡಲಿ ಎನ್ನುವುದು ನಮ್ಮ ಹಾರೈಕೆ..

ರಘುರಾಜ್ ಹೆಚ್.ಕೆ…

#####################################

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305..

Related Articles

Leave a Comment

Latest news
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...