Home ರಾಜ್ಯಹೊನ್ನಾಳಿ:- ದೇವರಮಗ ಎಚ್. ಕೆ. ಕುಮಾರ್ ಕಗ್ಗೊಲೆ – ಸ್ಥಳಕ್ಕೆ ಪೊಲೀಸರು ದೌಡು..!! ಯಾರು ಮಾಡಿದರು ಕೊಲೆ?

ಹೊನ್ನಾಳಿ:- ದೇವರಮಗ ಎಚ್. ಕೆ. ಕುಮಾರ್ ಕಗ್ಗೊಲೆ – ಸ್ಥಳಕ್ಕೆ ಪೊಲೀಸರು ದೌಡು..!! ಯಾರು ಮಾಡಿದರು ಕೊಲೆ?

by EDITOR NEWS WARRIORS
0 comments

ಹೊನ್ನಾಳಿ:- ಹೊನ್ನಾಳಿ ಪಟ್ಟಣದ ಕೆಂಚೆದೇವರು ಬೀರಲಿಂಗೇಶ್ವರ ದೇವಾಲಯದ ದೇವರ ಮಗ(ಗಣಪತಿ ಮಗ)ನಾಗಿದ್ದ ಹೆಚ್.ಕೆ.ಕುಮಾರ್ (40 ವಯಸ್ಸು )ಇವರನ್ನು ಪಟ್ಟಣದ ಹೊರವಲಯದಲ್ಲಿರುವ ಹೆಚ್.ಕಡದಕಟ್ಟೆ ಸಮೀಪ ನಿನ್ನೆ ಅಪರಿಚಿತ ದುಷ್ಕರ್ಮಿಗಳು ಭೀಕರವಾಗಿ ಕೊಲೆಗೈದಿದ್ದಾರೆ.ಹೊನ್ನಾಳಿಯಲ್ಲಿ ಚಿರಪರಿಚಿತರಾಗಿದ್ದ ಹೆಚ್.ಕೆ.ಕುಮಾರ್ ಯಾರೊಂದಿಗೂ ವೈರತ್ವ ಕಟ್ಟಿಕೊಂಡವರಲ್ಲ.ಇಂತಹ ವ್ಯಕ್ತಿಯನ್ನು ಕೊಲೆಗೈದಿರುವ ದುಷ್ಕರ್ಮಿಗಳು ಪರಾರಿಯಾಗಿದ್ದು,ಶವವನ್ನು ಉನ್ನತಮಟ್ಟದ ತನಿಖೆಗಾಗಿ ದಾವಣಗೆರೆ ಜಿಲ್ಲಾ ಕೇಂದ್ರಕ್ಕೆ ಒಯ್ಯಲಾಗಿದ್ದು ಪೋಸ್ಟ್ ಮಾರ್ಟಮ್ ನಂತರ ಮೃತರ ಕುಟುಂಬಕ್ಕೆ ಹಸ್ತಾಂತರಿಸಲಾಗುವುದೆಂದು ಹೊನ್ನಾಳಿ ಸಿಪಿಐ ದೇವರಾಜ್ ಅವರು ತಿಳಿಸಿದ್ದಾರೆ.

ಸ್ಥಳಕ್ಕೆ ಜಿಲ್ಲಾ ಎಸ್ ಪಿ ಹಾಗೂ ತಾಲ್ಲೂಕಿನ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದು ಆದಷ್ಟು ಬೇಗ ದುಷ್ಕರ್ಮಿಗಳನ್ನು ಪತ್ತೆ ಹಚ್ಚಲಾಗುವುದೆಂದು ಪೊಲೀಸ್ ಅಧಿಕಾರಿ CPI ದೇವರಾಜುರವರು ತಿಳಿಸಿದ್ದಾರೆ.

ಓಂಕಾರ ಎಸ್. ವಿ. ತಾಳಗುಪ್ಪ

#####################################

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305…

Related Articles

Leave a Comment

Latest news
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...