Home ಶಿವಮೊಗ್ಗತೀರ್ಥಹಳ್ಳಿ :ಮೇಲಿನಕುರುವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಸದ ರಾಶಿ -ರಾಶಿ .ಪ್ರಚಾರಕ್ಕಾಗಿ ಫೋಸ್ ಕೊಡುವ ಪಂಚಾಯಿತಿ ಸದಸ್ಯರು ಎಲ್ಲಿ..? ಸ್ವಚ್ಛಭಾರತ್ ಅಂದ್ರೆ ಇದೇನಾ ? ನೂತನ ಕಾರ್ಯನಿರ್ವಾಹಕ ಅಧಿಕಾರಿಗಳು ಎಲ್ಲಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಸದರಾಶಿಗೆ ಮುಕ್ತಿ ನೀಡಲಿ ಆ ಮೂಲಕ ಸ್ವಚ್ಛಭಾರತ್ ಆಂದೋಲನಕ್ಕೆ ನಾಂದಿ ಹಾಡಲಿ..!!

ತೀರ್ಥಹಳ್ಳಿ :ಮೇಲಿನಕುರುವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಸದ ರಾಶಿ -ರಾಶಿ .ಪ್ರಚಾರಕ್ಕಾಗಿ ಫೋಸ್ ಕೊಡುವ ಪಂಚಾಯಿತಿ ಸದಸ್ಯರು ಎಲ್ಲಿ..? ಸ್ವಚ್ಛಭಾರತ್ ಅಂದ್ರೆ ಇದೇನಾ ? ನೂತನ ಕಾರ್ಯನಿರ್ವಾಹಕ ಅಧಿಕಾರಿಗಳು ಎಲ್ಲಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಸದರಾಶಿಗೆ ಮುಕ್ತಿ ನೀಡಲಿ ಆ ಮೂಲಕ ಸ್ವಚ್ಛಭಾರತ್ ಆಂದೋಲನಕ್ಕೆ ನಾಂದಿ ಹಾಡಲಿ..!!

by EDITOR NEWS WARRIORS
0 comments

ತೀರ್ಥಹಳ್ಳಿ: ಸ್ವಚ್ಛ ಭಾರತ ಘೋಷಣೆ ಮತ್ತು ಅನುಷ್ಠಾನ ಎಲ್ಲೆಡೆ ರಾರಾಜಿಸುತ್ತಿವೆ . ಆದರೆ ಮೇಲಿನಕುರುವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ
ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಲಾಲ್ ಬಹದ್ದೂರ್ ಶಾಸ್ತ್ರಿ ನಗರದ ಮೇಳಿಗೆ — ಕೊಪ್ಪ ಹೋಗುವ ಬಹುದೊಡ್ಡ ಸರ್ಕಲ್ ನಲ್ಲಿ ವಿದ್ಯುತ್ ಟ್ರಾನ್ಸ್ ಫರ್ಮ್ ಇರುವ ಕಂಬದ ಕೆಳಗೆ ಅನೇಕ ದಿನಗಳಿಂದ ಕಸದ ತೊಟ್ಟಿ ತುಂಬಿ ಮತ್ತು ಅದರ ಆಜುಬಾಜಿನಲ್ಲಿ ಕಸದ ರಾಶಿ ರಾಶಿ ಬಿದ್ದಿವೆ .ಕೊಳೆತು ನಾರುತ್ತಿದ್ದು ಕ್ರಿಮಿಕೀಟಗಳು ತುಂಬಿಕೊಂಡು ಸಾರ್ವಜನಿಕ ಆರೋಗ್ಯದ ಮೇಲೆ ಪರಿಣಾಮ ಬೀರತೊಡಗಿದೆ

ಜೊತೆಯಲ್ಲಿ ನೀರಿನ ತೇವಾಂಶದಿಂದ ಪಕ್ಕದಲ್ಲೇ ಇರುವ ವಿದ್ಯುತ್ ಟ್ರಾನ್ಸ್ ಫಾರ್ಮರ್ ನಿಂದ ವಿದ್ಯುತ್ ಗ್ರೌಂಡ್ ಆಗಿ ಸಾರ್ವಜನಿಕರ ಜೀವಕ್ಕೆ ಮತ್ತು ಪ್ರಾಣಿಗಳಿಗೆ ಜೀವಕ್ಕೆ ಅಪಾಯವಿರುವ ಸ್ಥಿತಿ ಇದೆ .

ಜನ ಛೀಮಾರಿ ಹಾಕುತಿದ್ದಾರೆ?


ಬಹುಮುಖ್ಯವಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಪ್ರತಿನಿತ್ಯ ನೂರಾರು ಜನ ಬಸ್ಸಿನ ವ್ಯವಸ್ಥೆ ಕಾದು ನಿಲ್ಲುವ ಪ್ರಮುಖ ಸ್ಥಳದಲ್ಲಿ ಈ ವ್ಯವಸ್ಥೆಯನ್ನು ಕಂಡು ಜನರು ಜನಪ್ರತಿನಿಧಿಗಳಿಗೆ, ಅಧಿಕಾರಿಗಳಿಗೆ ಛೀಮಾರಿ ಹಾಕತೊಡಗಿದ್ದಾರೆ .

ಪೋಸ್ ಕೊಡುವ ನಾಯಕರೇ ನಿಮ್ಮ ಕಣ್ಣಿಗೆ ಇದು ಕಾಣುವುದಿಲ್ಲವೇ?


ಯಾರೋ ಮಾಡಿದ ಕೆಲಸಗಳಿಗೆ ಫೋಟೊ ತೆಗೆದು ಫೋಸ್ ಕೊಡುವ ಜನಪ್ರತಿನಿಧಿಗಳ ಕಣ್ಣಿಗೆ ಇದೆಲ್ಲ ಕಾಣಿಸದೇ ಇರುವುದು ದುರಂತ ಅಲ್ಲದೆ ಮತ್ತೇನು ?

ನೂತನ ಕಾರ್ಯನಿರ್ವಾಹಕ ಅಧಿಕಾರಿಗಳು ಇತ್ತ ಗಮನ ಹರಿಸಲಿ:

ಜನಪರ ಕಾಳಜಿಯುಳ್ಳ
ನೂತನ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗಳು ಈ ಬಗ್ಗೆ ತಕ್ಷಣ ಗಮನ ಹರಿಸಲಿ ಮತ್ತು ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ತಕ್ಷಣ ಸೂಚನೆ ನೀಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಎಲ್ಲಲ್ಲಿ ಕಸದ ರಾಶಿ ಗಳಿವೆ ಅದನ್ನು ಸ್ವಚ್ಛಗೊಳಿಸಲು ಆದೇಶ ನೀಡಲಿ ಎಂದು ಗ್ರಾಮಸ್ಥರ ಒತ್ತಾಯವಾಗಿದೆ .


ಲಿಯೋ ಆರೋಜ….

#####################################

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305…

Related Articles

Leave a Comment

Latest news
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...