Home ಶಿವಮೊಗ್ಗಸಾಗರದ ಶ್ರೀ ಮಾರಿಕಾಂಬಾ ವ್ಯವಸ್ಥಾಪಕ ಸಮಿತಿಯ ರುದ್ರಭೂಮಿ ಮೇಲ್ಚಾಚಾವಣಿ ತುಕ್ಕು ಹಿಡಿದು ಸೋರುತ್ತಿದೆ – ರುದ್ರಭೂಮಿ ಸುತ್ತಮುತ್ತಲಿನ ಪ್ರದೇಶ ಗಿಡಗಂಟಿಗಳು ಬೆಳೆದಿದ್ದೂ ಅಪಾಯಕಾರಿ ಸ್ಥಿತಿ ನಿರ್ಮಾಣವಾಗಿದೆ ಸಂಬಂಧಪಟ್ಟವರು ಗಮನ ಹರಿಸಿ..!!

ಸಾಗರದ ಶ್ರೀ ಮಾರಿಕಾಂಬಾ ವ್ಯವಸ್ಥಾಪಕ ಸಮಿತಿಯ ರುದ್ರಭೂಮಿ ಮೇಲ್ಚಾಚಾವಣಿ ತುಕ್ಕು ಹಿಡಿದು ಸೋರುತ್ತಿದೆ – ರುದ್ರಭೂಮಿ ಸುತ್ತಮುತ್ತಲಿನ ಪ್ರದೇಶ ಗಿಡಗಂಟಿಗಳು ಬೆಳೆದಿದ್ದೂ ಅಪಾಯಕಾರಿ ಸ್ಥಿತಿ ನಿರ್ಮಾಣವಾಗಿದೆ ಸಂಬಂಧಪಟ್ಟವರು ಗಮನ ಹರಿಸಿ..!!

by EDITOR NEWS WARRIORS
0 comments

ಸಾಗರ :- ಶಿವಮೊಗ್ಗ ಜಿಲ್ಲಾ ಸಾಗರ ತಾಲ್ಲೂಕು ಶ್ರೀ ಮಾರಿಕಾಂಬಾ ವ್ಯವಸ್ಥಾಪಕರ ಸಮಿತಿಯು ಹಿಂದೂ ರುದ್ರಭೂಮಿಯನ್ನೂ (ಶವಾಗಾರ ) ಹಿಂದೂ ಶವಗಳನ್ನು ಅತ್ಯಂತ ಕಡಿಮೆ ಬೆಲೆಯಲ್ಲಿ ಅಂತ್ಯಕ್ರಿಯೆ ಮಾಡಲು ಅವಕಾಶ ನೀಡಿರುವುದು ನಿಜಕ್ಕೂ ಶ್ಲಾಘನೀಯ…… ಆದರೇ ಶವಾಗಾರದ ಮೇಲ್ಬಾಗದ ಶೀಟ್ ಗಳು ಸಂಪೂರ್ಣ ತುಕ್ಕು ಹಿಡಿದು ಹಾಳಾಗಿದ್ದರಿಂದ ಮಳೆಗಾಲದಲ್ಲಿ ನೀರು ಅಂತ್ಯಕ್ರಿಯೆ ಮಾಡುವ ಕ್ರೇಟ್ ಮೇಲೆ ಬೀಳುವುದರಿಂದ ಶವ ಸಂಸ್ಕಾರ ಮಾಡಲು ಕಷ್ಟಕರವಾಗಿರುತ್ತದೆ.

ಶವಗಾರ ಸುತ್ತಮುತ್ತಲಿನ ಪ್ರದೇಶವು ಗಿಡಗಂಟಿಗಳು ಬೆಳೆದಿದ್ದು ಸ್ವಚ್ಛತೆ ಮಂಗಮಾಯವಾಗಿದೆ. ದಯಮಾಡಿ ಶ್ರೀ ಮಾರಿಕಾಂಬಾ ವ್ಯವಸ್ಥಾಪಕ ಸಮಿತಿಯು ಕೂಡಲೇ ಶೀಟ್ ಅಳವಡಿಸಿ , ಶವಾಗಾರದ ಸ್ವಚ್ಛತೆಯತ್ತ ಗಮನಹರಿಸಿ ಸ್ವಚ್ಛಯ ಅವ್ಯವಸ್ಥೆಯನ್ನೂ ಸಹ ಸರಿಪಡಿಸಿ ಎಂದಿನಂತೆ ಶ್ರೀ ಮಾರಿಕಾಂಬಾ ವ್ಯವಸ್ಥಾಪಕ ಸಮಿತಿಯವರ ನಿಸ್ವಾರ್ಥ ಸಮಾಜಸೇವಾ ಕಾರ್ಯ ಹೀಗೆಯೇ ಮುಂದುವರಿಯಲಿ ಎಂಬುದೇ ಆಶಯ…

ಓಂಕಾರ ಎಸ್. ವಿ. ತಾಳಗುಪ್ಪ

#####################################

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ: 9449553305…

Related Articles

Leave a Comment

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...