Home ಶಿವಮೊಗ್ಗಎಸಿಬಿ ದಾಳಿಗೆ ಎಚ್ಛೇತ್ತ ಶಿವಮೊಗ್ಗ ತಾಲ್ಲೂಕು ಅರೋಗ್ಯಧಿಕಾರಿ – ಹಲವು ತಿಂಗಳಿಂದ ಪಾರದರ್ಶಕವಾಗಿ ಎಫ್. ಎಸ್. ಎ. ಐ. ನೋಂದಣಿ ಅರ್ಜಿಗಳನ್ನೂ ವಿಲೇ ಮಾಡದೇ ಸತಾಯಿಸುತ್ತಿರುವ ಅಧಿಕಾರಿಗಳಿಗೆ ಎಸಿಬಿ ಅಧಿಕಾರಿಗಳಿಂದ ಚಾಟಿ..!!

ಎಸಿಬಿ ದಾಳಿಗೆ ಎಚ್ಛೇತ್ತ ಶಿವಮೊಗ್ಗ ತಾಲ್ಲೂಕು ಅರೋಗ್ಯಧಿಕಾರಿ – ಹಲವು ತಿಂಗಳಿಂದ ಪಾರದರ್ಶಕವಾಗಿ ಎಫ್. ಎಸ್. ಎ. ಐ. ನೋಂದಣಿ ಅರ್ಜಿಗಳನ್ನೂ ವಿಲೇ ಮಾಡದೇ ಸತಾಯಿಸುತ್ತಿರುವ ಅಧಿಕಾರಿಗಳಿಗೆ ಎಸಿಬಿ ಅಧಿಕಾರಿಗಳಿಂದ ಚಾಟಿ..!!

by EDITOR NEWS WARRIORS
0 comments

ಶಿವಮೊಗ್ಗ:- ಇತ್ತೀಚಿನ ಎಸಿಬಿ ದಾಳಿ ಹಲವು ತಿಂಗಳಿನಿಂದ ಬಾಕಿ ಉಳಿದಿದ್ದ ಅರ್ಜಿಗಳನ್ನೆಲ್ಲ ವಿಲೇವಾರಿ ಮಾಡಿಸಿದೆ. ಇಂತದ್ದೊಂದು ಘಟನೆ ಶಿವಮೊಗ್ಗದ ಆಹಾರ ಸುರಕ್ಷತಾ ಮತ್ತು ಗುಣಮಟ್ಟದ ಕಾಯಿದೆ ಕಚೇರಿಯಲ್ಲಿ ನಡೆದಿದೆ.

ದಿನಸಿ ಅಂಗಡಿ ನೋಂದಣಿಗೆ ವ್ಯಕ್ತಿಯೊಬ್ಬರು ಅರ್ಜಿ ಹಾಕಿದ್ದರು. ಅರ್ಜಿ ವಿಲೇವಾರಿಗೆ ಅಲ್ಲಿನ ಎಫ್‌ಡಿಎ 2ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. 1 ಸಾವಿರ ಕೊಡುವಾಗ ಜೂನ್1ರಂದು ರೆಡ್‌ಹ್ಯಾಂಡ್ ಆಗಿ ಆರೋಪಿಯನ್ನು ಬಂಧಿಸಲಾಯಿತು. ನಂತರ ಅಧಿಕಾರಿ, ನೌಕರರಿಗೆ ಎಚ್ಚರಿಕೆ ನೀಡಲಾಗಿತ್ತು.

ಇದರ ಪರಿಣಾಮ ಮೂರು ದಿನದಲ್ಲಿ ಶಿವಮೊಗ್ಗ ತಾಲ್ಲೂಕು ಕಚೇರಿಯ 196 ಹಾಗೂ ಜಿಲ್ಲಾ ಕಚೇರಿಯ 93 ಅರ್ಜಿಗಳು ಸೇರಿ 289 ಅರ್ಜಿಗಳು ವಿಲೇವಾರಿಯಾಗಿದ್ದು ಯಾವುದೇ ಅರ್ಜಿಗಳು ಬಾಕಿ ಇಲ್ಲ ಎಂದು ಅಧಿಕಾರಿಗಳು ಷರಾ ಬರೆದಿದ್ದಾರೆ.

ಶಿವಮೊಗ್ಗ ಜಿಲ್ಲಾ ಭ್ರಷ್ಟಾಚಾರ ನಿಗ್ರಹ ದಳದ ಭ್ರಷ್ಟ ಅಧಿಕಾರಿಗಳ ಸಿಂಹಸ್ವಪ್ನರಾದ ಮಾನ್ಯ ಪೊಲೀಸ್ ಅಧೀಕ್ಷಕರಾದ ಶ್ರೀ ಲೋಕೇಶ್ ಹಾಗೂ ಅವರ ಭ್ರಷ್ಟಾಚಾರ ನಿಗ್ರಹ ದಳದ ಕರ್ತವ್ಯ ನಿರತ ತಂಡದ ಪ್ರಾಮಾಣಿಕ ಕರ್ತವ್ಯ ಹಾಗೂ ಭ್ರಷ್ಟಾಚಾರದಲ್ಲಿ ತೊಡಗಿರುವ ಭ್ರಷ್ಟರ ವಿರುದ್ಧ ನಿರಂತರ ದಾಳಿಯತ್ತ ಶಿವಮೊಗ್ಗ ಜಿಲ್ಲಾ ಭ್ರಷ್ಟಾಚಾರ ನಿಗ್ರಹ ದಳದ ಪ್ರಾಮಾಣಿಕ ದಾಳಿಗೆ ಭ್ರಷ್ಟರ ವಿರುದ್ಧದ ಸಮರಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಓಂಕಾರ ಎಸ್. ವಿ. ತಾಳಗುಪ್ಪ

#####################################

ಸುದ್ದಿ ಮತ್ತು ಜಾಹೀರಾತು ನೀಡಲು: 9449553305…

Related Articles

Leave a Comment

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...