Home ಶಿವಮೊಗ್ಗರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ವಾಹನ ಸವರಾರ ಜೀವ ಹಾಗೂ ಜೀವನದ ಜೊತೆ ಚೆಲ್ಲಾಟ ತಾಳಗುಪ್ಪ ಗೌರೀಕೆರೆ ಬಳಿ ಕಾರುಗಳ ಮುಖಾಮುಖಿ -ಗಿಡ ಗಂಟಿಗಳನ್ನು ತೆರವುಗೊಳಿಸದೇ ಇದ್ದದ್ದು ಅಪಘಾತಕ್ಕೆ ಮುಖ್ಯ ಕಾರಣ..! ಸಂಸದರೇ, ಶಾಸಕರೇ, ಜಿಲ್ಲಾಧಿಕಾರಿಗಳೇ, ನಿದ್ದೆಯಲ್ಲಿರುವ ರಾಷ್ಟ್ರೀಯ ಪ್ರಾಧಿಕಾರದ ಅಧಿಕಾರಿಗಳನ್ನು ಎಚ್ಚರಗೊಳಿಸಿ..!!

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ವಾಹನ ಸವರಾರ ಜೀವ ಹಾಗೂ ಜೀವನದ ಜೊತೆ ಚೆಲ್ಲಾಟ ತಾಳಗುಪ್ಪ ಗೌರೀಕೆರೆ ಬಳಿ ಕಾರುಗಳ ಮುಖಾಮುಖಿ -ಗಿಡ ಗಂಟಿಗಳನ್ನು ತೆರವುಗೊಳಿಸದೇ ಇದ್ದದ್ದು ಅಪಘಾತಕ್ಕೆ ಮುಖ್ಯ ಕಾರಣ..! ಸಂಸದರೇ, ಶಾಸಕರೇ, ಜಿಲ್ಲಾಧಿಕಾರಿಗಳೇ, ನಿದ್ದೆಯಲ್ಲಿರುವ ರಾಷ್ಟ್ರೀಯ ಪ್ರಾಧಿಕಾರದ ಅಧಿಕಾರಿಗಳನ್ನು ಎಚ್ಚರಗೊಳಿಸಿ..!!

by EDITOR NEWS WARRIORS
2 comments

ತಾಳಗುಪ್ಪ :- ಶಿವಮೊಗ್ಗ ಜಿಲ್ಲಾ ಸಾಗರ ತಾಲ್ಲೂಕು ಸೊರಬ ವಿಧಾನಸಭಾ ಕ್ಷೇತ್ರದ ತಾಳಗುಪ್ಪ ಬಳಿ ದಿನನಿತ್ಯ ವಾಹನಗಳ ಅಪಘಾತ ಹೆಚ್ಚುತ್ತಿದ್ದೂ, ಇದೀಗ ತಾನೇ ಮತ್ತೊಂದು ತಾಳಗುಪ್ಪ ಗೌರಿ ಕೆರೆ ತಿರುವಿನಲ್ಲಿ ಕಾರುಗಳ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು ಅದೃಷ್ಟವಷಾತ್ ಯಾವುದೇ ಪ್ರಣಾಪಾಯವಾಗಿಲ್ಲ.

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ರಾಷ್ಟ್ರೀಯ ಹೆದ್ದಾರಿ ಇಕ್ಕೆಲಗಳಲ್ಲಿ ಬೆಳೆದ ಗಿಡಗಂಟಿಗಳ ಪೊದೆ ತೆರವು ಮಾಡುವಂತೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ.

ಶಿವಮೊಗ್ಗ ಜಿಲ್ಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಜೀವಂತ ಇದ್ದಾರೆಯೇ ಎಂಬುದೇ ಯಕ್ಷ ಪ್ರಶ್ನೆಯಾಗಿದೆ.

ಕೂಡಲೇ ಶಿವಮೊಗ್ಗ ಜಿಲ್ಲಾ ಸಂಸದರಾದ ಬಿ. ವೈ. ರಾಘವೇಂದ್ರ ರವರು , ಸೊರಬ ವಿಧಾನಸಭಾ ಕ್ಷೇತ್ರದ ಶಾಸಕರಾದ ಕುಮಾರ್ ಬಂಗಾರಪ್ಪರವರು , ಶಿವಮೊಗ್ಗ ಜಿಲ್ಲಾಧಿಕಾರಿಗಳಾದ ಸೇಲ್ವಮಣಿ ರವರು ಹಾಗೂ ಶಿವಮೊಗ್ಗ ಅಪರ ಜಿಲ್ಲಾಧಿಕಾರಿಗಳಾದ ನಾಗೇಂದ್ರ ಹೊನ್ನಳ್ಳಿ ರವರು ಕುಂಭಕರ್ಣ ನಿದ್ರೆಯಲ್ಲಿರುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಿಗಳನ್ನು ಜಾಗೃತಗೊಳಿಸಿ ಸುಗಮ ಸುರಕ್ಷತಾ ರಾಷ್ಟ್ರೀಯ ಹೆದ್ದಾರಿಯ ಸೇವೆಗೆ ಒತ್ತು ನೀಡುವಂತೆ ವಾಹನ ಸವಾರರು, ಪಾದಚಾರಿಗಳು, ಅಪಘಾತದಲ್ಲಿ ಗಂಭೀರ ಗಾಯಗೊಂಡವರ ಹಾಗೂ ಸ್ಥಳೀಯರ ಆಗ್ರಹ ..

ಓಂಕಾರ ಎಸ್. ವಿ.ತಾಳಗುಪ್ಪ…..

#####################################

ರಘುರಾಜ್ ಹೆಚ್.ಕೆ….9449553305….

Related Articles

2 comments

RichardBiast June 23, 2025 - 8:38 pm

Эта познавательная публикация погружает вас в море интересного контента, который быстро захватит ваше внимание. Мы рассмотрим важные аспекты темы и предоставим вам уникальныеInsights и полезные сведения для дальнейшего изучения.
Изучить вопрос глубже – https://vyvod-iz-zapoya-1.ru/

Reply
mitolyn official January 27, 2026 - 4:42 pm

**mitolyn official**

Mitolyn is a carefully developed, plant-based formula created to help support metabolic efficiency and encourage healthy, lasting weight management.

Reply

Leave a Comment

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...