Home ಶಿವಮೊಗ್ಗಸೈದೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಭೈರಪ್ಪ ಅವಿರೋಧವಾಗಿ ಆಯ್ಕೆ..!!

ಸೈದೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಭೈರಪ್ಪ ಅವಿರೋಧವಾಗಿ ಆಯ್ಕೆ..!!

by EDITOR NEWS WARRIORS
1 comment

ಸೈದೂರು (ತಾಳಗುಪ್ಪ ):- ಶಿವಮೊಗ್ಗ ಜಿಲ್ಲಾ ಸಾಗರ ತಾಲ್ಲೂಕು ಸೊರಬ ವಿಧಾನಸಭಾ ಕ್ಷೇತ್ರದ ತಾಳಗುಪ್ಪ ಹೋಬಳಿಯ ಸೈದೂರು ಗ್ರಾಮ ಪಂಚಾಯಿತಿಯಲ್ಲಿ ಅಧ್ಯಕ್ಷರಾಗಿದ್ದ ತಡಗಳಲೆ ವಿನಯ ಗೌಡ್ರು ಹೃದಯಾಘಾತದಿಂದ ನಿಧನರಾಗಿದ್ದ ಹಿನ್ನಲೆಯಲ್ಲಿ ತೆರವಾಗಿದ್ದ ಸೈದೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ಈ ದಿನ ನೆಡೆದ ಸೈದೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಚುನಾವಣೆಯಲ್ಲಿ ಭೈರಪ್ಪರವರು ಸೈದೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದರು.

ಸೈದೂರು ಗ್ರಾಮ ಪಂಚಾಯಿತಿ ಉಪಾಧ್ಯಕ್ಷರು, ಸರ್ವ ಸದಸ್ಯರು ಕಡಸೂರು ಶಿವಕುಮಾರ್ ಬಿಜೆಪಿ ಪಕ್ಷದ ಪ್ರಧಾನ ಕಾರ್ಯದರ್ಶಿಗಳು, ಸದಾನಂದ ಮಾರುತಿ ನಗರ ಅಧ್ಯಕ್ಷರು ಬಿಜೆಪಿ ತಾಳಗುಪ್ಪ ಹೋಬಳಿ, ರಾಜಶೇಖರ್ ಗಾಳಿಪುರ ನಿಕಟ ಪೂರ್ವ ಜಿಲ್ಲಾಪಂಚಾಯತ್ ಸದಸ್ಯರು, ಮಹಾಬಲೇಶ್ವರ ತಡಗಳಲೆ, ಪರಮೇಶ್ವರ್ ಬರದವಳ್ಳಿ, ಸೈದೂರು ಲಿಂಗರಾಜ್ ಗೌಡ್ರು, ಜಯಂತ್ ಸೈದೂರು, ಉಮೇಶ್ ಹಿರೇನೆಲ್ಲೂರು, ಕುಗ್ವೆ ಶ ವಿಶ್ವನಾಥ್, ಇನ್ನಿತರ ಮುಖಂಡರು ನೂತನವಾಗಿ ಸೈದೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಭೈರಪ್ಪ ರವರಿಗೆ ಅಭಿನಂಧಿಸಿದರು.

ಓಂಕಾರ ಎಸ್. ವಿ. ತಾಳಗುಪ್ಪ….

#####################################

ರಘುರಾಜ್ ಹೆಚ್, ಕೆ…9449553305….

Related Articles

1 comment

VictorWeema September 22, 2025 - 1:08 pm

Эта статья полна интересного контента, который побудит вас исследовать новые горизонты. Мы собрали полезные факты и удивительные истории, которые обогащают ваше понимание темы. Читайте, погружайтесь в детали и наслаждайтесь процессом изучения!
Исследовать вопрос подробнее – https://quick-vyvod-iz-zapoya-1.ru/

Reply

Leave a Comment

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...