Home ಶಿವಮೊಗ್ಗನಿರ್ಮಿತಿ ಕೇಂದ್ರದ ಕರ್ಮಕಾಂಡ..! 15 ವರ್ಷಗಳಿಂದ ಶಿವಮೊಗ್ಗ ಜಿಲ್ಲೆಯಲ್ಲಿ ಗೂಟ ಹೊಡೆದುಕೊಂಡು ಕೂತಿರುವ ಎಂ,ಡಿ ನಾಗರಾಜ್ ಸೊರಬ ರಸ್ತೆಯ ಕಳಪೆ ಕಾಮಗಾರಿಯ ಬಗ್ಗೆ ಶಾಸಕರೇ ಏನಂತೀರಾ..?

ನಿರ್ಮಿತಿ ಕೇಂದ್ರದ ಕರ್ಮಕಾಂಡ..! 15 ವರ್ಷಗಳಿಂದ ಶಿವಮೊಗ್ಗ ಜಿಲ್ಲೆಯಲ್ಲಿ ಗೂಟ ಹೊಡೆದುಕೊಂಡು ಕೂತಿರುವ ಎಂ,ಡಿ ನಾಗರಾಜ್ ಸೊರಬ ರಸ್ತೆಯ ಕಳಪೆ ಕಾಮಗಾರಿಯ ಬಗ್ಗೆ ಶಾಸಕರೇ ಏನಂತೀರಾ..?

by EDITOR NEWS WARRIORS
1 comment

ಸೊರಬ :- ಶಿವಮೊಗ್ಗ ಜಿಲ್ಲಾ ಸೊರಬ ವಿಧಾನಸಭಾ ಕ್ಷೇತ್ರದ ಕುಪ್ಪಗಡ್ಡೆ ಹೋಬಳಿಯ ಕುಪ್ಪಗಡ್ಡೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ” ಯಕ್ಷಿ ” ಗ್ರಾಮದ ರಸ್ತೆ ಅಭಿವೃದ್ಧಿಗಾಗಿ ಕರ್ನಾಟಕ ರಾಜ್ಯ ಸರ್ಕಾರ ಅನುದಾನ ಮಂಜೂರು ಮಾಡಿದ್ದೂ, KRIDAL (ನಿರ್ಮಿತಿ ಕೇಂದ್ರ) ಅನುಷ್ಠಾನ ಕೈಗೆತ್ತಿಕೊಂಡಿದ್ದೂ, ಕಾಮಗಾರಿ ಗುಣಮಟ್ಟ ಕಾಪಾಡದೇ ಇರುವುದು ಸ್ಥಳಕ್ಕೆ ಭೇಟಿ ಕೊಟ್ಟಾಗ ನಮ್ಮ ಗಮನಕ್ಕೆ ಬಂದಿರುತ್ತದೆ. ಅಲ್ಲದೇ ಡಾ0ಬರೀಕರಣ ಕಾಮಗಾರಿಯು ನಾಳೆಯಿಂದ ನಡೆಯುವ ಸಾಧ್ಯತೆ ಹೆಚ್ಚಿದೆ.

ಮಳೆಗಾಲ ಪ್ರಾರಂಭವಾಗುತ್ತಿರುವ ಹಿನ್ನಲೆ ಡಾ0ಬರೀಕರಣ ಕಾಮಗಾರಿ ಅನುಷ್ಠಾನ ಮಾಡಿದರೇ ರಸ್ತೆಯ ಅಭಿವೃದ್ಧಿ ಕಾಮಗಾರಿಯ ಅನುದಾನ ನೀರಲ್ಲಿ ಹೋಮವಾದಂತೆ ಆಗುವುದು ಕಟುಸತ್ಯ.

ಕೂಡಲೇ ಕುಪ್ಪುಗಡ್ಡೆ ಗಾಮ ಪಂಚಾಯಿತಿ ವ್ಯಾಪ್ತಿಯ ” ಯಕ್ಷಿ ” ಗ್ರಾಮದಲ್ಲಿ KRIDAL (ನಿರ್ಮಿತಿ ಕೇಂದ್ರ) ಅನುಷ್ಠಾನ ಮಾಡುತ್ತಿರುವ ಡಾ0ಬರೀಕರಣ ಕಾಮಗಾರಿ ನಿಲ್ಲಿಸಿ, ಮಳೆಗಾಲ ಮುಗಿದ ನಂತರ ಕಾಮಗಾರಿ ಅನುಷ್ಠಾನ ಮಾಡುವಂತೆ ಸಂಬಂಧ ಪಟ್ಟ ಕರ್ನಾಟಕ ನೀರಾವರಿ ನಿಗಮದ ಅಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ಸೊರಬ ವಿಧಾನಸಭಾ ಕ್ಷೇತ್ರದ ಶಾಸಕರಾದ ಕುಮಾರ್ ಬಂಗಾರಪ್ಪ ಅವರು, ಶಿವಮೊಗ್ಗ ಜಿಲ್ಲಾಧಿಕಾರಿಗಳಾದ ಡಾ. ಸೆಲ್ವಮಣಿ ಅಧಿಕಾರಿಗಳಿಗೆ ಸೂಚನೆ ನೀಡಿ ಮುಗಿದ ನಂತರ ವ್ಯವಸ್ಥಿತವಾಗಿ ರಸ್ತೆ ನಿರ್ಮಿಸುವಂತೆ ಈ ಮೂಲಕ ಗ್ರಾಮಸ್ಥರು ಮನವಿ ಮಾಡಿದ್ದಾರೆ.

ನಿರ್ಮಿತಿ ಕೇಂದ್ರದ ಕರ್ಮಕಾಂಡ ಜಿಲ್ಲೆಯ ತುಂಬಾ ಹಬ್ಬಿದೆ:

ನಿರ್ಮಿತಿ ಕೇಂದ್ರದ ಕರ್ಮಕಾಂಡ ಜಿಲ್ಲೆಯ ತುಂಬಾ ಹಬ್ಬಿದ್ದು ಇನ್ನು ಮುಂದೆ ಎಳೆಎಳೆಯಾಗಿ ಒಂದೊಂದೇ ಸಾಕ್ಷಿ ಸಮೇತ ಪತ್ರಿಕೆ ಹೊರತರುತ್ತದೆ. ನಿರ್ಮಿತಿ ಕೇಂದ್ರದ m.d. ನಾಗರಾಜ್ ಕಳೆದ 15ವರ್ಷಗಳಿಂದ ಶಿವಮೊಗ್ಗ ಜಿಲ್ಲೆಯಲ್ಲಿ ಗೂಟ ಹೊಡೆದುಕೊಂಡು ಕೂತಿದ್ದು .

ಇವೆಲ್ಲಾ ಕಳಪೆ ಕಾಮಗಾರಿ ನಡೆಯಲು ಕಾರಣವಾಗಿದೆ. ಮುಂದೆ ಪತ್ರಿಕೆ ನಿರ್ಮಿತಿ ಕೇಂದ್ರದ ಕರ್ಮಕಾಂಡವನ್ನು ಎಳೆ ಎಳೆಯಾಗಿ ಸಾರ್ವಜನಿಕರ ಅಧಿಕಾರಿಗಳ, ಜನಪ್ರತಿನಿಧಿಗಳ, ಮುಂದೆ ಸಾಕ್ಷಿ ಸಮೇತ ಇಡುತ್ತದೆ.

ಓಂಕಾರ ಎಸ್. ವಿ. ತಾಳಗುಪ್ಪ….

#####################################

ರಘುರಾಜ್ ಹೆಚ್. ಕೆ…9449553305….

Related Articles

1 comment

Eugenelet August 21, 2025 - 7:37 am

Этот информационный материал привлекает внимание множеством интересных деталей и необычных ракурсов. Мы предлагаем уникальные взгляды на привычные вещи и рассматриваем вопросы, которые волнуют общество. Будьте в курсе актуальных тем и расширяйте свои знания!
Узнать больше – https://quick-vyvod-iz-zapoya-1.ru/

Reply

Leave a Comment

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...