Home ರಾಜ್ಯಹಾವೇರಿ ಜಿಲ್ಲೆ ರಾಣಿಬೆನ್ನೂರು ತಾಲೂಕಿನಲ್ಲಿ ಅಕ್ರಮ ಮರಳು ವಶ..!!

ಹಾವೇರಿ ಜಿಲ್ಲೆ ರಾಣಿಬೆನ್ನೂರು ತಾಲೂಕಿನಲ್ಲಿ ಅಕ್ರಮ ಮರಳು ವಶ..!!

by EDITOR NEWS WARRIORS
1 comment

ಹಾವೇರಿ : ಜಿಲ್ಲೆಯ ರಾಣೇಬೆನ್ನೂರು ತಾಲ್ಲೂಕು ಹಲಗೇರಿ ಪೊಲೀಸ್ ಠಾಣಾ ವ್ಯಾಪ್ತಿಯ ಕೋಟಿಹಾಳ ಗ್ರಾಮದಲ್ಲಿ ತುಂಗಭದ್ರಾ ನದಿ ತೀರದಿಂದ ಅಕ್ರಮವಾಗಿ ಸಂಗ್ರಹಣೆ ಮಾಡಿದ ಮರಳನ್ನು ಪೋಲಿಸ್ ವರಿಷ್ಠಾಧಿಕಾರಿಗಳು ಹಾಗೂ ಹೆಚ್ಚುವರಿ ಪೋಲಿಸ್ ವರಿಷ್ಠಾಧಿಕಾರಿಗಳ ಮಾರ್ಗದರ್ಶನದಲ್ಲಿ ಟಿ ವಿ ಸುರೇಶ್ ಡಿವೈಎಸ್ ಪಿ ರಾಣೇಬೆನ್ನೂರು ಉಪ ವಿಭಾಗ ಹಾಗೂ ಶ್ರೀಮತಿ ಭಾಗ್ಯವತಿ ಬಂತಿ ಸಿಪಿಐ ಕುಮಾರಪಟ್ಟಣ ವೃತ್ತ ಮತ್ತು ಮೇಘರಾಜ ಎಂ.ವಿ ಪಿಎಸ್ಐ ಹಲಗೇರಿರವರು ಸಿಬ್ಬಂದಿ ಗಳೂಂದಿಗೆ ದಾಳಿ ಮಾಡಿ ಸುಮಾರು 565200/- ರೂ ಮೊತ್ತದ 498 ಕ್ಯೂಬಿಕ್ ಮೀಟರ್ ಮರಳನ್ನು ವಶಪಡಿಸಿಕೊಂಡು ಹಲಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣಗಳನ್ನು ದಾಖಲಿಸಿ ಕಾನೂನು ಕ್ರಮ ತೆಗೆದುಕೊಂಡಿದ್ದಾರೆ….

ಪವನ್ ಎಂ,ಸಿ….

#####################################

ರಘುರಾಜ್ ಹೆಚ್.ಕೆ…9449553305….

Related Articles

1 comment

mitolyn official January 27, 2026 - 2:57 pm

**mitolyn official**

Mitolyn is a carefully developed, plant-based formula created to help support metabolic efficiency and encourage healthy, lasting weight management.

Reply

Leave a Comment

Latest news
Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?!