Home ಶಿವಮೊಗ್ಗರಾಷ್ಟ್ರಮಟ್ಟದ ಯೋಗ ಒಲಂಪಿಯಾಡ್ ಸ್ಪರ್ಧೆ ಯಲ್ಲಿ ರಾಜ್ಯಕ್ಕೆ ಬೆಳ್ಳಿ ಪದಕ ತಂದುಕೊಟ್ಟ ತೀರ್ಥಹಳ್ಳಿಯ ಪ್ರತಿಭಾನ್ವಿತ ವಿದ್ಯಾರ್ಥಿನಿ ಕು. ಕಾವ್ಯ.!

ರಾಷ್ಟ್ರಮಟ್ಟದ ಯೋಗ ಒಲಂಪಿಯಾಡ್ ಸ್ಪರ್ಧೆ ಯಲ್ಲಿ ರಾಜ್ಯಕ್ಕೆ ಬೆಳ್ಳಿ ಪದಕ ತಂದುಕೊಟ್ಟ ತೀರ್ಥಹಳ್ಳಿಯ ಪ್ರತಿಭಾನ್ವಿತ ವಿದ್ಯಾರ್ಥಿನಿ ಕು. ಕಾವ್ಯ.!

by EDITOR NEWS WARRIORS
0 comments

ತೀರ್ಥಹಳ್ಳಿ: ತಾಲೂಕಿನ ಸರ್ಕಾರಿ ಪ್ರೌಢಶಾಲೆ ಹುಂಚದಕಟ್ಟೆ, ಯು ಪ್ರತಿಭಾನ್ವಿತ ವಿದ್ಯಾರ್ಥಿನಿ ಕುಮಾರಿ ಕಾವ್ಯ ದಿನಾಂಕ:19/06/2022ರಂದು ದೆಹಲಿ ಯಲ್ಲಿ ನಡೆದ 16ವರ್ಷ ವಯೋಮಿತಿಯೊಳಗಿನ ರಾಷ್ಟ್ರಮಟ್ಟದ ಯೋಗ ಒಲಂಪಿಯಾಡ್ ಸ್ಪರ್ಧೆ ಯಲ್ಲಿ ಕರ್ನಾಟಕ ವನ್ನು ಪ್ರತಿನಿಧಿಸಿ ಮೊದಲ ಬಾರಿಗೆ ರಾಜ್ಯಕ್ಕೆ ಬೆಳ್ಳಿ ಪದಕ ತಂದುಕೊಟ್ಟು ಶಾಲೆಗೆ, ತೀರ್ಥಹಳ್ಳಿ ತಾಲ್ಲೂಕಿಗೆ, ಶಿವಮೊಗ್ಗ ಜಿಲ್ಲೆಗೆ ಮತ್ತು ರಾಜ್ಯಕ್ಕೆ ಕೀರ್ತಿ ತಂದಿದ್ದು.

ಗರ್ತಿಕೆರೆ ಸಮೀಪದ ಎಣ್ಣೆನೋಡ್ಲು ಗ್ರಾಮದ ನಾಗರಾಜ್ ಮತ್ತು ಯಶೋಧಮ್ಮ ದಂಪತಿಗಳ ಪುತ್ರಿಯಾದ ಕುಮಾರಿ ಕಾವ್ಯ ಕೆ,ಎನ್ ಇವಳು ಪ್ರಾಥಮಿಕ ಶಿಕ್ಷಣವನ್ನು ಕರ್ನಾಟಕ ಪಬ್ಲಿಕ್ ಶಾಲೆ ಅಮೃತ ಹೊಸನಗರ ತಾ. ಇಲ್ಲಿ ಪಡೆದಿರುತ್ತಾಳೆ.

ಇವಳ ಈ ಸಾಧನೆಗೆ ಶಾಲೆಯ ಸಮಸ್ತ ಶಿಕ್ಷಕರು, ಆಡಳಿತ ಮಂಡಳಿ, ಪೋಷಕರು, ತಾಲೂಕಿನ ಸಮಸ್ತ ಪ್ರಜ್ಞಾವಂತ ನಾಗರಿಕರು ಹಾಗೂ ಪತ್ರಿಕೆ ಅಭಿನಂದನೆಗಳು ಸಲ್ಲಿಸುತ್ತದೆ.

ರಘುರಾಜ್ ಹೆಚ್.ಕೆ …9449553305…

Related Articles

Leave a Comment

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...