Home ರಾಜ್ಯಪ್ರಧಾನಿ ಮೋದಿ ಭೇಟಿ ನಂತರ ಬೆಂಗಳೂರಿನಲ್ಲಿ ಕೋಟಿ ಲೂಟಿ..!!

ಪ್ರಧಾನಿ ಮೋದಿ ಭೇಟಿ ನಂತರ ಬೆಂಗಳೂರಿನಲ್ಲಿ ಕೋಟಿ ಲೂಟಿ..!!

by EDITOR NEWS WARRIORS
1 comment

ಬೆಂಗಳೂರು: ಕರ್ನಾಟಕದ ರಾಜಧಾನಿ ಬೆಂಗಳೂರಿಗೆ ಮೊನ್ನೆ ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಭೇಟಿ ನೀಡಿದ್ದರು. ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದರು. ಬೆಂಗಳೂರು ಮೈಸೂರಿನಲ್ಲಿ ಎರಡು ದಿನ ಇದ್ದ ಮೋದಿ ವಿವಿಧ ಕಡೆ ಸಂಚಾರ ನಡೆಸಿದ್ದರು.

ಪ್ರಧಾನಿ ಮೋದಿ ಬರುವಿಕೆ ಹಿನ್ನೆಲೆಯಲ್ಲಿ ತುರ್ತಾಗಿ ರೆಡಿಯಾದ ರಸ್ತೆ:

ಕಳೆದ ಏಪ್ರಿಲ್ ತಿಂಗಳಲ್ಲಿ ಹಲವು ರಸ್ತೆಗಳು ಗುಂಡಿಗಳಿಂದ ಕೂಡಿದ್ದವು. ಆದರೂ ಆಡಳಿತ ನಡೆಸುವ ಸರ್ಕಾರ ಇದರ ಬಗ್ಗೆ ಗಮನ ಹರಿಸಿರಲಿಲ್ಲ. ಆದರೆ ಪ್ರಧಾನಿ ಮೋದಿ ಭೇಟಿ ನೀಡುತ್ತಾರೆ ಎನ್ನುವ ಹಿನ್ನೆಲೆಯಲ್ಲಿ ತುರ್ತಾಗಿ 23 ಕೋಟಿ ವೆಚ್ಚದ ಡಾಂಬರ್ ರಸ್ತೆಯನ್ನು ನಿರ್ಮಾಣ ಮಾಡಲಾಯಿತು. ಆದರೆ 23 ಕೋಟಿ ವೆಚ್ಚದ ಡಾಂಬರ್ ರಸ್ತೆಗೆ ತಗಲಿದ ಖರ್ಚು ಮಾತ್ರ 6 ಕೋಟಿ. ಉಳಿದಿದ್ದೆಲ್ಲಾ ಲೂಟಿ ಹೋಗಲಿ ರಸ್ತೆ ಕಾಮಗಾರಿ ಯಾದರೂ ಸರಿಯಾಗಿ ಮಾಡಿದ್ದಾರೆ ಅಂದರೆ ಅದು ಇಲ್ಲ. ಮೋದಿ ಭೇಟಿಯ ಮರುದಿನವೇ ರಸ್ತೆಗಳಲ್ಲಿ ಗುಂಡಿ ಬಿದ್ದಿದೆ.

ಸದ್ಯ ಪ್ರಧಾನಿ ಮೋದಿ ಅವರ ಕಾರಿಗೆ ಏನು ಆಗಲಿಲ್ಲವಲ್ಲ ಅದೇ ಅದೃಷ್ಟ :

23 ಕೋಟಿ ವೆಚ್ಚದ ತುರ್ತು ರಸ್ತೆ ಕಾಮಗಾರಿ ನಡೆಸಿ ಕೋಟಿ ಹಣವನ್ನು ಲೂಟಿ ಮಾಡಿ ಒಂದೇ ದಿನಕ್ಕೆ ರಸ್ತೆ ಹದಗೆಡುವಂತೆ ಮಾಡಿ ಕೋಟಿ ಕೋಟಿ ಲೂಟಿ ಮಾಡಿದ್ದಾರೆ.

ಸದ್ಯ ಪ್ರಧಾನಿ ಸಂಚರಿಸುವ ದಿನ ಏನು ಆಗಲಿಲ್ಲ ಎನ್ನುವುದೇ ಸಮಾಧಾನದ ಸಂಗತಿ ಒಂದು ವೇಳೆ ಅದೇ ದಿನ ಅವರ ಕಾರಿಗೆ ತೊಂದರೆ ಆಗಿದ್ದರೆ ಈ ಲೂಟಿಕೋರರ ನಿಜಬಣ್ಣ ಭಯಲಾಗುತ್ತಿತ್ತು. ಪ್ರಧಾನಿ ಮೋದಿ ಅವರಿಗೂ ಪರ್ಸೆಂಟೇಜ್ ಲೆಕ್ಕಾಚಾರ ಗೊತ್ತಾಗುತ್ತಿತ್ತು ಅಲ್ಲವೇ?

ರಘುರಾಜ್ ಹೆಚ್.ಕೆ…9449553305….

Related Articles

1 comment

mitolyn January 27, 2026 - 1:13 pm

**mitolyn**

Mitolyn is a carefully developed, plant-based formula created to help support metabolic efficiency and encourage healthy, lasting weight management.

Reply

Leave a Comment

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...