Home ಶಿವಮೊಗ್ಗಸರ್ಕಾರಿ ಪ್ರೌಢಶಾಲೆ ಹೊಸೂರು ಗುಡ್ಡೇಕೇರಿ ಶಾಲೆಗೆ ಎಸ್ ಎಸ್ ಎಲ್ ಸಿ ಯಲ್ಲಿ ಶೇಕಡ 100% ರಷ್ಟು ಫಲಿತಾಂಶ 19 ವಿದ್ಯಾರ್ಥಿಗಳಿಗೆ 100/100 ರಷ್ಟು ಅಂಕ.!!

ಸರ್ಕಾರಿ ಪ್ರೌಢಶಾಲೆ ಹೊಸೂರು ಗುಡ್ಡೇಕೇರಿ ಶಾಲೆಗೆ ಎಸ್ ಎಸ್ ಎಲ್ ಸಿ ಯಲ್ಲಿ ಶೇಕಡ 100% ರಷ್ಟು ಫಲಿತಾಂಶ 19 ವಿದ್ಯಾರ್ಥಿಗಳಿಗೆ 100/100 ರಷ್ಟು ಅಂಕ.!!

by EDITOR NEWS WARRIORS
1 comment

ತೀರ್ಥಹಳ್ಳಿ : ತಾಲೂಕಿನ ಮಾದರಿ ಶಾಲೆ ಎನಿಸಿಕೊಂಡಿರುವ ಸರ್ಕಾರಿ ಪ್ರೌಢಶಾಲೆ ಹೊಸೂರು ಗುಡ್ಡೇಕೇರಿ ಶಾಲೆಯು,‌
ಎಸ್ ಎಸ್ ಎಲ್ ಸಿ ಯಲ್ಲಿ ಶೇಕಡ 100% ರಷ್ಟು ಫಲಿತಾಂಶ ದಾಖಲು ಮಾಡಿದ್ದು.
ಪೋಷಕರಲ್ಲಿ, ವಿದ್ಯಾರ್ಥಿಗಳಲ್ಲಿ, ಶಿಕ್ಷಕರಲ್ಲಿ ಸಂತಸ ಮೂಡಿದೆ.

, ‘A’ grade ನೊಂದಿಗೆ ಶಾಲಾ ಗುಣಮಟ್ಟದ ಫಲಿತಾಂಶ 88.28% ( sslc board ನೀಡಿರುವುದು ) .. *ಅತ್ಯುನ್ನತ ಶ್ರೇಣಿ, 13*, ( Distinction)

ಒಟ್ಟು 19 ವಿದ್ಯಾರ್ಥಿಗಳು 100/100 ಅಂಕಗಳಿಸಿ ಶಾಲೆಗೆ ಹೆಮ್ಮೆ ತಂದಿದ್ದಾರೆ…‌‌‌‌‌‌‌‌

ಸತತ ನಾಲ್ಕನೇ ಬಾರಿ ದಾಖಲೆ ಬರೆದ ಶಾಲೆ:

ಸತತವಾಗಿ ನಾಲ್ಕನೇ ಬಾರಿ ಶೇಕಡಾ ನೂರಕ್ಕೆ ನೂರರಷ್ಟು ಫಲಿತಾಂಶ ಪಡೆದು ಶಾಲೆ ದಾಖಲೆ ಬರೆದಿದೆ. ಇದರ ಹಿಂದೆ ಶಾಲೆಯ ಮುಖ್ಯ ಶಿಕ್ಷಕರಾದ ಮಂಜು ಬಾಬು ಅವರ ಶ್ರಮ ಅಧಿಕವಾಗಿದೆ. ಹಾಗೆ ಶಾಲೆಯ ಸಿಬ್ಬಂದಿಗಳು, ಶಿಕ್ಷಕರು, ಎಸ್ಡಿಎಂಸಿ ಸದಸ್ಯರು ,ಅಧ್ಯಕ್ಷರುಗಳು ಪೋಷಕರು, ಸ್ಥಳೀಯ ಮುಖಂಡರು ,ಸಾರ್ವಜನಿಕರು, ಎಲ್ಲರ ಸಹಕಾರದೊಂದಿಗೆ ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ಸರ್ಕಾರಿ ಶಾಲೆ ಬೆಳೆದು ನಿಲ್ಲುತ್ತಿರುವುದು ಸಂತೋಷದ ಸಂಗತಿ…

ಸಾಧನೆಗೆ ಕಾರಣರಾದ ಎಲ್ಲಾ ಮಕ್ಕಳಿಗೂ, ಶಿಕ್ಷಕರಿಗೂ, ಎಸ್ ಡಿ ಎಂ ಸಿ ಯವರಿಗೂ, & ಪೋಷಕರಿಗೂ ಸಹಕಾರ ನೀಡಿದ ಸರ್ವರಿಗೂ ಅಭಿನಂದನೆಗಳನ್ನು ಸಲ್ಲಿಸಿದ ಟೀಮ್ ಸರ್ಕಾರಿ ಪ್ರೌಢಶಾಲೆ ಹೊಸೂರು ಗುಡ್ಡೇಕೇರಿ….

ರಘುರಾಜ್ ಹೆಚ್. ಕೆ…9449553305….

..‌‌‌‌

Related Articles

1 comment

mitolyn reviews January 27, 2026 - 1:12 pm

**mitolyn reviews**

Mitolyn is a carefully developed, plant-based formula created to help support metabolic efficiency and encourage healthy, lasting weight management.

Reply

Leave a Comment

Latest news
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...