Home ರಾಜ್ಯಶಿವಮೊಗ್ಗ ನಂದನ್ ಅವರಿಗೆ “ಕರ್ನಾಟಕ ಛಾಯಾರತ್ನ ಪ್ರಶಸ್ತಿ” ನೀಡಿ ಗೌರವ..!!

ಶಿವಮೊಗ್ಗ ನಂದನ್ ಅವರಿಗೆ “ಕರ್ನಾಟಕ ಛಾಯಾರತ್ನ ಪ್ರಶಸ್ತಿ” ನೀಡಿ ಗೌರವ..!!

by EDITOR NEWS WARRIORS
0 comments

ಬೆಂಗಳೂರು : ಶಿವಮೊಗ್ಗ ನಂದನ್ ಎಂದೆ ಗುರುತಿಸಿಕೊಂಡಿರುವ ನಂದನ್ ಅವರಿಗೆ “ಫೋಟೋಗ್ರಾಫಿ ಮತ್ತು ಪತ್ರಿಕಾ ಛಾಯಾಗ್ರಾಹಕ “ರಲ್ಲಿ ಸಲ್ಲಿಸಿರುವ ಅಭೂತಪೂರ್ವ ಸಾಧನೆ ಪರಿಗಣಿಸಿ “ಕರ್ನಾಟಕ ವೀಡಿಯೊ ಮತ್ತು ಫೋಟೋ ಅಸೋಸಿಯೇಷನ್ (ರಿ)” ಮತ್ತು “ಬೈಸೆಲ್ ಇಂಟ್ರಾಕ್ಷನ್ ಪ್ರವೇಟ್ ಲಿಮಿಟೆಡ್” ಸಯೋಗದೊಂದಿಗೆ ದಿನಾಂಕ 8/7/2022 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ” ತ್ರಿಪುರ ವಾಹಿನಿ”ಯಲ್ಲಿ ಆಯೋಜಿಸಿದ್ದ ಅಂತರಾಷ್ಟ್ರೀಯ ಮಟ್ಟದ “ಫೋಟೋ ಟುಡೇ “ವಸ್ತು ಪ್ರದರ್ಶನದಲ್ಲಿ “ಕರ್ನಾಟಕ ಛಾಯಾ ರತ್ನ ಪ್ರಶಸ್ತಿ” ನೀಡಿ ಗೌರವಿಸಲಾಗಿದೆ…

ಆತ್ಮೀಯ ರಾಗಿರುವ ಶಿವಮೊಗ್ಗ ನಂದನ್ ಅವರಿಗೆ ನ್ಯೂಸ್ ವಾರಿಯರ್ಸ್ ಪತ್ರಿಕಾ ತಂಡ ಅಭಿನಂದನೆಗಳನ್ನು ಸಲ್ಲಿಸುತ್ತದೆ…

ರಘುರಾಜ್ ಹೆಚ್. ಕೆ…9449553305….

Related Articles

Leave a Comment

Latest news
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...