Home ರಾಜ್ಯಅಡಿಗೆ ಅನಿಲ ಬೆಲೆ ಏರಿಕೆ ಖಂಡಿಸಿ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಆಡಳಿತ ಪಕ್ಷ ಬಿಜೆಪಿ ವಿರುದ್ಧ ರಸ್ತೆ ಮಧ್ಯೆ ಸಿಲಿಂಡರ್ ಇಟ್ಟು ಪ್ರತಿಭಟನೆ..!!

ಅಡಿಗೆ ಅನಿಲ ಬೆಲೆ ಏರಿಕೆ ಖಂಡಿಸಿ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಆಡಳಿತ ಪಕ್ಷ ಬಿಜೆಪಿ ವಿರುದ್ಧ ರಸ್ತೆ ಮಧ್ಯೆ ಸಿಲಿಂಡರ್ ಇಟ್ಟು ಪ್ರತಿಭಟನೆ..!!

by EDITOR NEWS WARRIORS
0 comments

ಶಿವಮೊಗ್ಗ: ಕೇಂದ್ರದ ಜನ ವಿರೋಧಿ ಭ್ರಷ್ಟ ಬಿಜೆಪಿ ಸರ್ಕಾರ ಪದೇಪದೇ ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ಮಾಡಿ ದೇಶದ ಜನರಿಗೆ ಬರೆ ಮೇಲೆ ಬರೆ ಹಾಕುತ ಬೆಲೆ ಏರಿಕೆಗೆ ಕಡಿವಾಣ ಹಾಕಬೇಕಾದ ಸರ್ಕಾರ ಕಣ್ಮುಚ್ಚಿ ಕೂತು ಈಗಾಗಲೇ ಒಂದೇ ವರ್ಷಕ್ಕೆ ಎಂಟು ಬಾರಿ ಅಡುಗೆ ಸಿಲಿಂಡರ್ ದರವನ್ನು ಏರಿಕೆ ಶ್ರೀಸಾಮಾನ್ಯನನ್ನು ಕಿತ್ತು ತಿನ್ನುತ್ತಿರುವುದು ಜನವಿರೋಧಿತನವನ್ನು ಎದ್ದು ತೋರುತ್ತಿದೆ.

ಅಡಿಗೆ ಅನಿಲದ ಬೆಲೆ ಈಗಾಗಲೇ ಸಾವಿರ ರೂ ಗಡಿಯನ್ನು ದಾಟಿದ್ದು ಮತ್ತೆ ಕೇಂದ್ರ ಸರ್ಕಾರ ಅಡಿಗೆ ನಿಂದ ಬೆಲೆಯನ್ನು ರೂ. 50 ಗಳನ್ನು ಏರಿಸಿ, ದೇಶದಲ್ಲಿ ಆರ್ಥಿಕ ಪರಿಸ್ಥಿತಿ ಬುಡಮೇಲಾಗಿದ್ದು ಶ್ರೀಸಾಮಾನ್ಯ ಸಂಕಷ್ಟಪಡುವ ಪರಿಸ್ಥಿತಿಯಲ್ಲಿ ಗಾಯದ ಮೇಲೆ ಬರೇ ಹೇಳಿದಂತಾಗಿದೆ ಹಲವು ಬಾರಿ ಅಗತ್ಯ ವಸ್ತುಗಳ ಬೆಲೆ ಏರಿಕೆಯ ಬಗ್ಗೆ ಸುಪ್ರೀಂಕೋರ್ಟ್ ಸರ್ಕಾರಕ್ಕೆ ಎಚ್ಚರಿಕೆ ಸಂದೇಶವನ್ನು ನೀಡಿದರು ಸಹ ಯಾವುದೇ ಆರ್ಥಿಕ ವ್ಯವಸ್ಥೆಯನ್ನು ಹತೋಟಿಗೆ ತರವಲ್ಲಿ ಕೇಂದ್ರ ಬಿಜೆಪಿ ಸರ್ಕಾರ ವಿಫಲವಾಗಿ 40% ಕಮಿಷನ್ ಲೂಟಿ ಹೊಡೆಯುತ್ತಾ ಸರ್ಕಾರಿ ಸೌಮ್ಯದ ಸಂಸ್ಥೆಗಳನೆಲ್ಲ ಖಾಸಗಿಕರಣ ಮಾಡುತ್ತಾ , ರೈತರಿಗೆ ಯುವಕರಿಗೆ ಶ್ರೀಸಾಮಾನ್ಯನಿಗೆ ಜನವಿರೋಧಿ ಆಡಳಿತ ನಡೆಯುತ್ತಿರುವ ಭ್ರಷ್ಟ ದಿವಾಳಿತನದ ಕೇಂದ್ರ ಬಿಜೆಪಿ ಸರ್ಕಾರವನ್ನು ಈ ಕೂಡಲೇ ರಾಷ್ಟ್ರಪತಿಗಳು ವಜಾ ಮಾಡಬೇಕೆಂದು ಯುವ ಕಾಂಗ್ರೆಸ್ ಪ್ರತಿಭಟನೆ ಮೂಲಕ ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ ರಂಗನಾಥ್ , ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ ಪ್ರವೀಣ್ ಕುಮಾರ್ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಪಿ. ಗಿರೀಶ್ , ಜಿಲ್ಲಾ ಮಹಿಳಾ ಕಾಂಗ್ರೆಸ್ ಅನಿತಾ ಕುಮಾರಿ, ಉತ್ತರ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಬಿ ಲೋಕೇಶ್ , ದಕ್ಷಿಣ ಬ್ಲಾಕ್ ಯುವ ಕಾಂಗ್ರೆಸ್ ಎಸ್ ಕುಮಾರೇಶ್, ಗ್ರಾಮಾಂತರಧ್ಯಕ್ಷ ಈಟಿ ನಿತಿನ್ , ಭದ್ರಾವತಿ ಗ್ರಾಮಾಂತರ ಅಧ್ಯಕ್ಷ ಅಫ್ತಾಬ್ ಅಹಮದ್, ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷರಾದ ಸಚಿನ್ ಸಿಂಧ್ಯಾ, ಶಿಲ್ಪ ಈಶ್ವರ್ , ಮಹಿಳಾ ಕಾಂಗ್ರೆಸ್ ಮುಖಂಡರಾದ ಸುವರ್ಣ ನಾಗರಾಜ್ ಜಿಲ್ಲಾ ಯುವ ಕಾಂಗ್ರೆಸ್ ಪದಾಧಿಕಾರಿಗಳಾದ ಎಮ್ ರಾಹುಲ್ , ಇರ್ಫಾನ್, ಪುಷ್ಪಕ್ ಕುಮಾರ, ಎಂ ರಾಕೇಶ್ , ಇಮ್ರಾನ್ ಸಮೀರ್ ಖಾನ್., ಜಮೀಲ್, ಮೋಹನ್ ಸೋಮಿನಕೊಪ್ಪ, ಸುಹಾಸ್ ಗೌಡ, ತಬ್ರೇಸ್ ಭದ್ರಾವತಿ, ಶಶಿ ಮೈದೊಳ್, ನದಿಮ್ ಮದರಿ ಪಾಳ್ಯ, ಉಲ್ಲಾಸ್ ಹೂಸ ನಗರ, ಸುಭಾನ್ ಶಿಕಾರಿಪುರ, ಮಸ್ತಾನ್ , ಚೇತನ್, ಯುವರಾಜ್ , ಸಲ್ಮಾನ್, ಯುವ
ಕಾರ್ಯಕರ್ತರು ಭಾಗವಹಿಸಿದ್ದರು
..

ರಘುರಾಜ್ ಹೆಚ್. ಕೆ…9449553305….

Related Articles

Leave a Comment

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...