Home ರಾಜ್ಯಶಿರಾಳಕೊಪ್ಪ ಪುರಸಭೆಯ ನೂತನ ಉಪಾಧ್ಯಕ್ಷರಿಗೆ ಸಂಸದರಿಂದ ಅಭಿನಂದನೆ..!!

ಶಿರಾಳಕೊಪ್ಪ ಪುರಸಭೆಯ ನೂತನ ಉಪಾಧ್ಯಕ್ಷರಿಗೆ ಸಂಸದರಿಂದ ಅಭಿನಂದನೆ..!!

by EDITOR NEWS WARRIORS
0 comments

ಶಿರಾಳಕೊಪ್ಪ : ಶಿರಾಳಕೊಪ್ಪ ಪುರಸಭೆಗೆ ನೂತನ ಉಪಾಧ್ಯಕ್ಷರಾಗಿ ಆಯ್ಕೆಯಾದ ಶ್ರೀಮತಿ ವಿಜಯ ಲಕ್ಷ್ಮಿ ಲೋಕೇಶ್ ಅವರಿಗೆ ಸಂಸದರಾದ ಬಿ. ವೈ ರಾಘವೇಂದ್ರ ಅವರು ಅಭಿನಂದನೆ ಸಲ್ಲಿಸಿದರು.

ನೀರಾವರಿ, ಶಿಕ್ಷಣ ಹಾಗೂ ನಗರ ಅಭಿವೃದ್ಧಿ, ಸಮುದಾಯ ಭವನ ನಿರ್ಮಾಣ ಮಾಡುವ ಮೂಲಕ ಸಮಗ್ರ ಅಭಿವೃದ್ಧಿಯನ್ನು ದೇವರು ಮೆಚ್ಚುವ ರೀತಿಯಲ್ಲಿ ಸರ್ಕಾರದ ಆಸ್ತಿಯನ್ನು ಉಳಿಸುವ ಕಾರ್ಯ ಮಾಡಿದ್ದೇವೆ, ಶಿರಾಳಕೊಪ್ಪ ನಗರೋತ್ತಾನ ಅಭಿವೃದ್ಧಿಗಾಗಿ 30 ಕೋಟಿ ಅನುದಾನ ನೀಡಲಾಗಿದೆ, ಶಿವಶರಣೆ ಅಕ್ಕ ಮಹಾದೇವಿ ಅವರ ಹೆಸರನ್ನು ಮಹಿಳಾ ಪಾಲಿ ಟೇಕ್ನಿಕ್ ಕಾಲೇಜಿಗೆ ಹೆಸರು ಇಡುವ ಮೂಲಕ 10 ಕೋಟಿ ಅನುದಾನವನ್ನು ನೀಡಿದ್ದೇವೆ, ನಗರದ ಮದ್ಯದಲ್ಲಿ ಇರುವ ಸ್ಟೇಡಿಯಂ ಅಭಿವೃದ್ಧಿ, ಸೊರಬ ರಸ್ತೆಗೆ 10 ಕೋಟಿ ಅನುದಾನದಲ್ಲಿ ರಸ್ತೆ ಹಾಗೂ ಅಲಂಕಾರಿಕ ಬೀದಿ ದೀಪದ ಕೆಲಸ, ಈ ರೀತಿಯಲ್ಲಿ ಶಿಕಾರಿಪುರ / ಶಿರಾಳಕೊಪ್ಪ ಅಭಿವೃದ್ಧಿಗಾಗಿ ಕಾರ್ಯ ನಿರ್ವಹಿಸುತ್ತಿದ್ದೇವೆ ಎಂದು ಸಂಸದರಾದ ಬಿ. ವೈ ರಾಘವೇಂದ್ರ ಅವರು ತಿಳಿಸಿದರು.

ಕಾರ್ಯಕ್ರಮದಲ್ಲಿ ಮಲೆನಾಡು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಗುರುಮೂರ್ತಿ ಅವರು, ಅರಣ್ಯ ನಿಗಮದ ಉಪಾಧ್ಯಕ್ಷರಾದ ರೇವಣಪ್ಪ , ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಚೆನ್ನವೀರಣ್ಣ, ಹನುಮಂತಪ್ಪ, ಪುರಸಭೆ ಅಧ್ಯಕ್ಷರಾದ ಮಂಜುಳಾ ರಾಜು ಹಾಗೂ ಸದಸ್ಯರು ಮತ್ತಿತರ ಮುಖಂಡರು ಉಪಸ್ಥಿತರಿದ್ದರು.

ರಘುರಾಜ್ ಹೆಚ್.ಕೆ…9449553305….

Related Articles

Leave a Comment

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...