Home ರಾಜ್ಯ“”ಕಾಳಸಂತೆಯಲ್ಲಿ ಪಡಿತರ ಅಕ್ಕಿ ಮಾರಾಟ ಶಂಕೆ “” ಸುಮಾರು 10 ಟನ್ ಪಡಿತರ ಅಕ್ಕಿ ಮಾರಾಟ..!ಅಕ್ರಮವಾಗಿ ಪಡಿತರ ಸಾಗಾಟ ಮಾಡುತ್ತಿದ್ದ ವಾಹನ ಜಪ್ತಿ – ತನಿಖೆಯಲ್ಲಿ ಸಾಗರ ಗ್ರಾಮಾಂತರ ಪೊಲೀಸ್ ಠಾಣಾ ಅಧಿಕಾರಿಗಳು ಹಾಗೂ ತಹಸೀಲ್ದಾರ್..!!

“”ಕಾಳಸಂತೆಯಲ್ಲಿ ಪಡಿತರ ಅಕ್ಕಿ ಮಾರಾಟ ಶಂಕೆ “” ಸುಮಾರು 10 ಟನ್ ಪಡಿತರ ಅಕ್ಕಿ ಮಾರಾಟ..!ಅಕ್ರಮವಾಗಿ ಪಡಿತರ ಸಾಗಾಟ ಮಾಡುತ್ತಿದ್ದ ವಾಹನ ಜಪ್ತಿ – ತನಿಖೆಯಲ್ಲಿ ಸಾಗರ ಗ್ರಾಮಾಂತರ ಪೊಲೀಸ್ ಠಾಣಾ ಅಧಿಕಾರಿಗಳು ಹಾಗೂ ತಹಸೀಲ್ದಾರ್..!!

by EDITOR NEWS WARRIORS
0 comments

ಸಾಗರ :- ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಸಾಗರ ಗ್ರಾಮಾಂತರ ಪೊಲೀಸ್ ಠಾಣಾ ಎದುರು KA 15 – 8668 ವಾಹನವನ್ನು ಪೊಲೀಸರು ಜಪ್ತಿ ಮಾಡಿದ್ದೂ, ಈ ವಾಹನದಲ್ಲಿ ಸುಮಾರು ಏಳುವರೆ ಟನ್ ಪಡಿತರ ಅಕ್ಕಿ ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿರುವ ಬಗ್ಗೆ ಅನುಮಾನದಿಂದ ವಶಕ್ಕೆ ಪಡೆದಿದ್ದು, ಇನ್ನೇನೂ ತಹಸೀಲ್ದಾರ್ ರವರು ಈ ಅಕ್ಕಿ ಪಡಿತರ ಅಕ್ಕಿ ಎಂಬ ಬಗ್ಗೆ ವರದಿ ಅನ್ವಯ ಕಾನೂನು ಕ್ರಮಕ್ಕೆ ಮುಂದಾಗುವ ಬಗ್ಗೆ ಪೊಲೀಸ್ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಈ ಹಿಂದೇ ಸೊರಬ ವಿಧಾನಸಭಾ ಕ್ಷೇತ್ರದ ಶಾಸಕರಾದ ಕುಮಾರ್ ಬಂಗಾರಪ್ಪ ರವರು ವಿಧಾನಸಭೆ ಅಧಿವೇಶನದಲ್ಲಿ ಪಡಿತರ ಅಕ್ಕಿ ಕಾಳಸಂತೆಯಲ್ಲಿ ಅವ್ಯಾಹತವಾಗಿ ನೆಡೆಯುತ್ತಿದೆ. ಕರ್ನಾಟಕ ಸರ್ಕಾರ ಪಡಿತರ ಅಕ್ಕಿ ಕಾಳಸಂತೆಯಲ್ಲಿ ಮಾರಾಟ ಮಾಡುವುದನ್ನು ನಿಯಂತ್ರಣ ಹಾಗೂ ಕಡಿವಾಣ ಹಾಕುವುದನ್ನು ಸೂಕ್ತ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಒತ್ತಡ ಮಾಡಿದನ್ನು ಈ ಸಂದರ್ಭದಲ್ಲಿ ನೆನಪಿಸಿಕೊಳ್ಳುವುದು ಅನಿವಾರ್ಯವಾಗಿದ್ದೂ, ಸೊರಬ ವಿಧಾನಸಭಾ ಕ್ಷೇತ್ರದಿಂದಲೇ ಸಾಗರಕ್ಕೆ ಪಡಿತರ ಅಕ್ಕಿ ಸರಬರಾಜುವಾಗುತ್ತಿರುವ ಬಗ್ಗೆ ಸೊರಬ ವಿಧಾನಸಭಾ ಶಾಸಕರಾದ ಕುಮಾರ್ ಬಂಗಾರಪ್ಪ ಏನಂತೀರಾ……..?! ಎಂಬುದು ಪ್ರಜ್ಞಾವಂತರ ಯಕ್ಷ ಪ್ರೆಶ್ನೆಯಾಗಿದೆ .

ಓಂಕಾರ ಎಸ್. ವಿ. ತಾಳಗುಪ್ಪ….

ರಘುರಾಜ್ ಹೆಚ್. ಕೆ..9449553305….

Related Articles

Leave a Comment

Latest news
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...