Home ರಾಜ್ಯನಾಳೆ ರಾಷ್ಟ್ರಪತಿ ಚುನಾವಣೆ..! ವಿರೋಧ ಪಕ್ಷಗಳ ಅಭ್ಯರ್ಥಿ ಯಶವಂತ ಸಿನ್ಹಾ ಸೋಲು ಬಹುತೇಕ ಖಚಿತ..! ನೂತನ ರಾಷ್ಟ್ರಪತಿಯಾಗಿ ಎನ್​ಡಿ,ಎ ಅಭ್ಯರ್ಥಿ ದ್ರೌಪದಿ ಮರ್ಮು ಆಯ್ಕೆ ಸಾಧ್ಯತೆ..?

ನಾಳೆ ರಾಷ್ಟ್ರಪತಿ ಚುನಾವಣೆ..! ವಿರೋಧ ಪಕ್ಷಗಳ ಅಭ್ಯರ್ಥಿ ಯಶವಂತ ಸಿನ್ಹಾ ಸೋಲು ಬಹುತೇಕ ಖಚಿತ..! ನೂತನ ರಾಷ್ಟ್ರಪತಿಯಾಗಿ ಎನ್​ಡಿ,ಎ ಅಭ್ಯರ್ಥಿ ದ್ರೌಪದಿ ಮರ್ಮು ಆಯ್ಕೆ ಸಾಧ್ಯತೆ..?

by EDITOR NEWS WARRIORS
0 comments

ನವದೆಹಲಿ: ಭಾರತದ ಮುಂದಿನ ರಾಷ್ಟ್ರಪತಿ ಹುದ್ದೆಗೆ ಸೋಮವಾರ ಚುನಾವಣೆ ನಡೆಯಲಿದ್ದು, ದೇಶದ ಸುಮಾರು 4800 ಚುನಾಯಿತ ಪ್ರತಿನಿಧಿಗಳು ಮತದಾನ ಮಾಡಲಿದ್ದಾರೆ. ಸಂಸತ್​ ಭವನ ಹಾಗೂ ರಾಜ್ಯ ವಿಧಾನಸಭೆಗಳಲ್ಲಿ ಮತದಾನ ನಡೆಯಲಿದೆ.

ಜುಲೈ 21ರಂದು ಸಂಸತ್​ ಭವನದಲ್ಲಿ ಮತ ಎಣಿಕೆ ನಡೆಯಲಿದ್ದು, ಜುಲೈ 25ರಂದು ವಿಜೇತರಾದ ಅಭ್ಯರ್ಥಿ ಮುಂದಿನ ರಾಷ್ಟ್ರಪತಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಎನ್​ಡಿಎ ಅಭ್ಯರ್ಥಿ ದ್ರೌಪದಿ ಮರ್ಮು ಅವರು ಗೆಲುವು ಬಹುತೇಕ ಖಚಿತ :


ಎನ್​ಡಿಎ ಅಭ್ಯರ್ಥಿ ದ್ರೌಪದಿ ಮರ್ಮು ಅವರು ಗೆಲುವು ಬಹುತೇಕ ಖಚಿತವಾಗಿದ್ದು, ಶೇ.60ರಷ್ಟು ಮತಗಳನ್ನು ಪಡೆದು ವಿರೋಧ ಪಕ್ಷಗಳ ಅಭ್ಯರ್ಥಿ ಯಶವಂತ ಸಿನ್ಹಾ ಅವರನ್ನು ಸೋಲಿಸುವ ಸಾಧ್ಯತೆ ಇದೆ. ಒಟ್ಟು 10,86,431 ಮತಗಳ ಪೈಕಿ ವಿವಿಧ ಪ್ರಾದೇಶಿಕ ಪಕ್ಷಗಳ ಬೆಂಬಲದ ನಂತರ ಎನ್​ಡಿಎ ಅಭ್ಯರ್ಥಿ 6.67 ಲಕ್ಷಕ್ಕೂ ಹೆಚ್ಚು ಮತಗಳನ್ನು ಹೊಂದಿದ್ದಾರೆ.

ಈಗಾಗಲೇ ಎನ್​ಡಿಎಗೆ ವೈಎಸ್​ಆರ್​ ಕಾಂಗ್ರೆಸ್​, ಬಿಜು ಜನತಾದಳ, ಎಐಎಡಿಎಂಕೆ, ತೆಲುಗು ದೇಶಂ ಪಕ್ಷ, ಶಿರೋಮಣಿಅಕಾಲಿದಳ, ಶಿವಸೇನೆ ಸೇರಿದಂತೆ ಬಹುತೇಕ ಪ್ರಾದೇಶಿಕ ಪಕ್ಷಗಳು ಬೆಂಬಲ ಸೂಚಿಸಿರುವುದರಿಂದ ಮರ್ಮು ಅವರು ಗೆಲುವು ಸಾಧಿಸದ್ದಾರೆ. ಎನ್ನುವ ಮಾಹಿತಿಗಳು ಲಭ್ಯವಾಗಿವೆ.

ರಘುರಾಜ್ ಹೆಚ್.ಕೆ…9449553305….

Related Articles

Leave a Comment

Latest news
Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?!