Home ರಾಜ್ಯಅಂಗನವಾಡಿ ಕೇಂದ್ರದ ಮಕ್ಕಳ ನರಕಯಾತನೆ..! ನೋಡಿದರೂ ನೋಡದಂತಿರುವ ಗ್ರಾಮ ಪಂಚಾಯಿತಿ ಆಡಳಿತ ರೂಢರು..!!

ಅಂಗನವಾಡಿ ಕೇಂದ್ರದ ಮಕ್ಕಳ ನರಕಯಾತನೆ..! ನೋಡಿದರೂ ನೋಡದಂತಿರುವ ಗ್ರಾಮ ಪಂಚಾಯಿತಿ ಆಡಳಿತ ರೂಢರು..!!

by EDITOR NEWS WARRIORS
1 comment

ಕೆಳದಿ (ಸಾಗರ ):- ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಕೆಳದಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆಳದಿ ಗ್ರಾಮದ ಮೇಲಿನ ಕೇರಿಯಲ್ಲಿರುವ ಅಂಗನವಾಡಿ ಕೇಂದ್ರದ ರಸ್ತೆ ಅವ್ಯವಸ್ಥೆಯಿಂದ ಅಂಗನವಾಡಿ ಕೇಂದ್ರದಲ್ಲಿರುವ ಸುಮಾರು 15 ಕ್ಕೂ ಹೆಚ್ಚಿನ ಅಂಗನವಾಡಿ ಕೇಂದ್ರದಲ್ಲಿ ಕಲಿಯುವ ಚಿಕ್ಕ ಬಾಲೆಗಳ ನಿತ್ಯ ನರಕ ಯಾತನೆ – ಕಣ್ಮುಚ್ಚಿ ಕುಳಿತ ಕೆಳದಿ ಗ್ರಾಮ ಪಂಚಾಯಿತಿ ಆಡಳಿತ ರೂಢರು – ಸಾಗರ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿ ಹರಿಕಾರರು, ಜನಸ್ನೇಹಿ ಶಾಸಕರಾದ ಸನ್ಮಾನ್ಯ ಶ್ರೀ ಹರತಾಳು ಹಾಲಪ್ಪ ರವರು ಈ ರಸ್ತೆಯನ್ನೂ ಅಭಿವೃದ್ಧಿಗೆ ಒತ್ತು ನೀಡುವಂತೆ ಗ್ರಾಮಸ್ಥರು ಮನವಿ ಮಾಡಿದ್ದಾರೆ .

ಓಂಕಾರ ಎಸ್. ವಿ. ತಾಳಗುಪ್ಪ….

ರಘುರಾಜ್ ಹೆಚ್.ಕೆ…9449553305….

Related Articles

1 comment

mitolyn reviews January 27, 2026 - 4:58 am

**mitolyn reviews**

Mitolyn is a carefully developed, plant-based formula created to help support metabolic efficiency and encourage healthy, lasting weight management.

Reply

Leave a Comment

Latest news
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...