Home ರಾಜ್ಯಸಾಗರ ನಗರ ಪೊಲೀಸರ ಮಿಂಚಿನ ಕಾರ್ಯಾಚರಣೆ..! ಗಾಂಜಾ ಮಾರುತ್ತಿದ್ದ ಇಬ್ಬರು ವಾಹನ ಸಮೇತ ವಶಕ್ಕೆ..!!

ಸಾಗರ ನಗರ ಪೊಲೀಸರ ಮಿಂಚಿನ ಕಾರ್ಯಾಚರಣೆ..! ಗಾಂಜಾ ಮಾರುತ್ತಿದ್ದ ಇಬ್ಬರು ವಾಹನ ಸಮೇತ ವಶಕ್ಕೆ..!!

by EDITOR NEWS WARRIORS
2 comments

ಸಾಗರ :- ಶಿವಮೊಗ್ಗ ಜಿಲ್ಲೆ ಸಾಗರ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಸೊರಬ ಮುಖ್ಯ ರಸ್ತೆಯಿಂದ ಶ್ರೀಧರ ನಗರ ಕಡೆಗೆ ಹೋಗುವ ರಸ್ತೆ ಪಕ್ಕದಲ್ಲಿ ಇಬ್ಬರು ಆಸಾಮಿಗಳು ಗಾಂಜಾ ಮಾರುತ್ತಿದ್ದಾರೆ ಎಂಬ ಖಚಿತ ಮಾಹಿತಿಯ ಮೇರೆಗೆ ಶ್ರೀ ಲಕ್ಷ್ಮಿ ಪ್ರಸಾದ್ (ಐಪಿಎಸ್) ಮಾನ್ಯ ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳು ಮತ್ತು ಶ್ರೀ ವಿಕ್ರಂ ಅಮಟೆ ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಶಿವಮೊಗ್ಗ ಇವರ ಆದೇಶ ಮೇರೆಗೆ ಶ್ರೀ ರೋಹನ್ ಜಗದೀಶ್ (ಐಪಿಎಸ್ ) ಮಾನ್ಯ ಸಹಾಯಕ ಪೊಲೀಸ್ ಅಧೀಕ್ಷಕರು ಸಾಗರ ಉಪ ವಿಭಾಗ ಸಾಗರ ಮಾರ್ಗದರ್ಶನದ ಮೇರೆಗೆ ಸಾಗರ ಸರ್ಕಲ್ ಇನ್ಸ್ಪೆಕ್ಟರ್ – ಸಾಗರ ನಗರ ಸರ್ಕಲ್ ಇನ್ಸ್ಪೆಕ್ಟರ್ (ಪ್ರಭಾರ ) ಶ್ರೀ ಕೃಷ್ಣಪ್ಪ ಕೆ. ವಿ. ರವರ ನೇತೃತ್ವದಲ್ಲಿ ಕಾರ್ಗಲ್ ಸಬ್ ಪಿಎಸ್ಐ – ಸಾಗರ ನಗರ ಪೊಲೀಸ್ ಠಾಣೆಯ ಪಿಎಸ್ಐ (ಪ್ರಭಾರ ) ಶ್ರೀ ತಿರುಮಲೇಶ್, ಸಾಗರ ನಗರ ಪೊಲೀಸ್ ಠಾಣೆಯ ಪಿಎಸ್ಐ ಶ್ರೀ ತುಕಾರಾಮ್ . ಡಿ. ಸಾಗರಕರ್, ಹಾಗೂ ಪೊಲೀಸ್ ಸಹ ಸಿಬ್ಬಂದಿಗಳಾದ ಎಚ್. ಸಿ. 447 ಶ್ರೀ ರತ್ನಾಕರ್, ಎಚ್ ಸಿ.489 ಮೋಹನ್ ಎಂ, ಎಚ್. ಸಿ.588 ಶ್ರೀಮತಿ ಸವಿತಾ, ಸಿಪಿಸಿ 2149 ಶ್ರೀ ಶ್ರೀಧರ್, ಸಿಪಿಸಿ 2103 ಶ್ರೀ ಸುಧಾಕರ್, ಮತ್ತು ಸಿಪಿಸಿ 1261 ಯೋಗೇಶ್ ರನವರನ್ನೋಳಗೊಂಡ ತಂಡ ಕಾನೂನು ಬಾಹಿರವಾಗಿ ಗಾಂಜಾ ಪದಾರ್ಥ ಮಾರಾಟ ಮಾಡುತ್ತಿದ್ದ (1) ಕಿಶೋರ್ ಸಿಂಗ್ ತಂದೆ ಸುರೇಂದ್ರ ಸಿಂಗ್ 27 ವರ್ಷ ಚಾಲಕ ವೃತ್ತಿ ವಾಸ ಜನ್ನತ್ ನಗರ ಸಾಗರ ಪೇಟೆ. (2) ಸುನೀಲ್. ಬಿ ತಂದೆ ಬಸವರಾಜ್ 27 ವರ್ಷ ಚಾಲಕ ವೃತ್ತಿ, ವಾಸ ನೆಹರು ನಗರ, ಸಾಗರ ಪೇಟೆರವರ ಮೇಲೆ ಪಂಚರೊಂದಿಗೆ ದಾಳಿ ಮಾಡಿ ಆರೋಪಿತರಿಂದ 01 ಕೆ. ಜಿ. 135 ಗ್ರಾಂ ಗಾಂಜಾ ಪದಾರ್ಥ ವಶಕ್ಕೆ ಪಡೆದು ಸಾಗರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿರುತ್ತದೆ.

ಕ್ಷಿಪ್ರ ಕಾರ್ಯಾಚರಣೆಯಲ್ಲಿ ಸಾಗರ ನಗರ ಪೊಲೀಸ್ ಠಾಣೆಯ ಪೊಲೀಸ್ ತಂಡಕ್ಕೆ ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಯಾದ ಶ್ರೀ ಲಕ್ಷ್ಮಿ ಪ್ರಸಾದ್ (ಐಪಿಎಸ್ ) ರವರು, ಶಿವಮೊಗ್ಗ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಶ್ರೀ ವಿಕ್ರಂ ಅಮಟೆ ಹಾಗೂ “ಸಿಂಗಂ “ಎಂದೇ ಖ್ಯಾತಿಯಾದ ಸಾಗರ ಉಪ ವಿಭಾಗದ ಪೊಲೀಸ್ ಅಧೀಕ್ಷಕರಾದ ಶ್ರೀ ರೋಹನ್ ಜಗದೀಶ್ (ಐಪಿಎಸ್ ) ರವರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಓಂಕಾರ ಎಸ್. ವಿ. ತಾಳಗುಪ್ಪ

ರಘುರಾಜ್ ಹೆಚ್.ಕೆ..9449553305….

Related Articles

2 comments

RichardBiast June 23, 2025 - 11:41 pm

Эта публикация погружает вас в мир увлекательных фактов и удивительных открытий. Мы расскажем о ключевых событиях, которые изменили ход истории, и приоткроем завесу над научными достижениями, которые вдохновили миллионы. Узнайте, чему может научить нас прошлое и как применить эти знания в будущем.
Подробнее – https://vyvod-iz-zapoya-1.ru/

Reply
ThomasSharf August 23, 2025 - 3:57 am

Этот информационный обзор станет отличным путеводителем по актуальным темам, объединяющим важные факты и мнения экспертов. Мы исследуем ключевые идеи и представляем их в доступной форме для более глубокого понимания. Читайте, чтобы оставаться в курсе событий!
Узнать больше – https://quick-vyvod-iz-zapoya-1.ru/

Reply

Leave a Comment

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...