Home ರಾಜ್ಯಲಾಂಚ್ ಪ್ರಯಾಣಿಕರಿಗೆ ಟಿಕೆಟ್ ನೀಡದೇ ಹಣ ವಸೂಲಿ..! ಸರ್ಕಾರದ ಭೋಕ್ಕಸಕ್ಕೆ ನಷ್ಟ ..!!

ಲಾಂಚ್ ಪ್ರಯಾಣಿಕರಿಗೆ ಟಿಕೆಟ್ ನೀಡದೇ ಹಣ ವಸೂಲಿ..! ಸರ್ಕಾರದ ಭೋಕ್ಕಸಕ್ಕೆ ನಷ್ಟ ..!!

by EDITOR NEWS WARRIORS
1 comment

ಸಾಗರ ತಾಲೂಕು ಹಸಿರಮಕ್ಕಿ ಲಾಂಚ್ನಲಿ ಟಿಕೆಟ್ ನೀಡದೇ ಹಣ ವಸೂಲಿ ಮಾಡಿದ ಸಿಬ್ಬಂದಿಗಳು ಇಂದು ರೆಡ್ ಹ್ಯಾಡ್ ಆಗಿ ಕಡವು ನಿರೀಕ್ಷಕರ ಕೈಗೆ ಸಿಕ್ಕಿಬಿದ್ದಿದ್ದಾರೆ. ಸಾಗರ ಬಂದರು ಇಲಾಖೆ ಕಡವು ನಿರೀಕ್ಷಕರಾದ ಧನೇಂದ್ರ ಕುಮಾರ್ ಕೆ.ಡಿ ರವರು ಅನೀರಿಕ್ಷಿತವಾಗಿ ಬೇಟಿ ನೀಡಿ ಹಸಿರುಮಕ್ಕಿ ಕೊಲ್ಲೂರು ಕಡವಿನ ಕೊಲ್ಲೂರು ದಡದಲ್ಲಿ ಪ್ರಯಾಣಿಕರ ಟಿಕೇಟ್ ಪರೀಕ್ಷಿಸಿದಾಗ ಯಾರಿಗೂ ಸಹ ಟಿಕೇಟ್ ನೀಡದೇ ಇರುವುದು ಬೆಳಕಿಗೆ ಬಂದಿದೆ.

ಸರ್ಕಾರದ ಭೋಕ್ಕಸಕ್ಕೆ ನಷ್ಟವನ್ನು0ಟು ಮಾಡುತ್ತಿರುವ ಸಿಬ್ಬಂದಿಗಳ ವಿರುದ್ಧ ಯಾವ ಕ್ರಮಕ್ಕೆ ಮುಂದಾಗುವರೋ ಕಾದು ನೋಡೋಣಾ….

ಓಂಕಾರ ಎಸ್. ವಿ. ತಾಳಗುಪ್ಪ….

Related Articles

1 comment

RichardBiast June 23, 2025 - 9:23 pm

В этой статье вы найдете познавательную и занимательную информацию, которая поможет вам лучше понять мир вокруг. Мы собрали интересные данные, которые вдохновляют на размышления и побуждают к действиям. Открывайте новую информацию и получайте удовольствие от чтения!
Узнать больше – https://vyvod-iz-zapoya-1.ru/

Reply

Leave a Comment

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...