Home ಶಿವಮೊಗ್ಗದೊಡ್ಡಪೇಟೆ ಪೊಲೀಸರ ಮಿಂಚಿನ ಕಾರ್ಯಾಚರಣೆ..! ಬೈಕ್, ಮೊಬೈಲ್, ಸರ ಕಳ್ಳತನ ಮಾಡುತ್ತಿದ್ದ ನಾಲ್ವರು ಆರೋಪಿಗಳ ಬಂಧನ..!!

ದೊಡ್ಡಪೇಟೆ ಪೊಲೀಸರ ಮಿಂಚಿನ ಕಾರ್ಯಾಚರಣೆ..! ಬೈಕ್, ಮೊಬೈಲ್, ಸರ ಕಳ್ಳತನ ಮಾಡುತ್ತಿದ್ದ ನಾಲ್ವರು ಆರೋಪಿಗಳ ಬಂಧನ..!!

by EDITOR NEWS WARRIORS
0 comments

ಶಿವಮೊಗ್ಗ : ನಗರದ ದೊಡ್ಡಪೇಟೆ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ ರಾಬರಿ, ಮೊಬೈಲ್, ಬೈಕ್ , ಸರಗಳ್ಳತನ, ಮಾಡುತ್ತಿದ್ದ ನಾಲ್ವರ ಗ್ಯಾಂಗ್ ಅನ್ನು ಬಂಧಿಸಿದ್ದಾರೆ.

ಬಂದಿತರಿಂದ ಬೈಕ್, ಸರ, ಮೊಬೈಲ್, ವಶ :

ಬಂದಿತ ಆರೋಪಿಗಳಾದ ಆರ್ ಎಂ ಎಲ್ ನಗರದ ಆಪ್ಷನ್, ಸೈಯದ್ ನಿಜಾಮ್, ಜುನೇದ್, ಜೆಪಿ ನಗರದ ಖಲಂದರ್ ತಂಡದಿಂದ ಒಂದು ಸ್ಪ್ಲೆಂಡರ್ ಬೈಕ್, ಒಂದು ಹೋಂಡಾ ಡಿಯೋ ಬೈಕ್, ಒಂದು ಫ್ಯಾಷನ್ ಪ್ರೊ ಬೈಕ್, ಒಂದು ಸಿ ಆರ್ 110 ಬೈಕ್ ,10 ಮೊಬೈಲ್ ಗಳನ್ನು ವಶಪಡಿಸಿಕೊಂಡಿದ್ದಾರೆ.ಜೊತೆಗೆ ತುಂಗಾನಗರ ಮಹಿಳಾ ಪಾಲಿಟೆಕ್ನಿಕ್ ಕಾಲೇಜ್ ಹತ್ತಿರ ಚೈನ್ ಸ್ಕ್ಯಾಚಿಂಗ್ ಮಾಡಿದ ಪ್ರಕರಣ, ನ್ಯೂ ಟೌನ್ ಠಾಣೆಯ ಒಂದು ರಾಬರಿ ಪ್ರಯತ್ನ ಪ್ರಕರಣ ಇವರ ಮೇಲೆ ದಾಖಲಾಗಿದೆ.

ಕಾರ್ಯಾಚರಣೆಯಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ಅಂಜನ್ ಕುಮಾರ್, ಎ ಎಸ್ ಐ ಚಂದ್ರಶೇಖರ, ಪಾಲಕ್ ನಾಯ್ಕ್ ಲಚ್ಚನಾಯಕ್, ನಿತಿನ್ ಕೆ, ರಮೇಶ್,ಶಶಿಧರ್, ಮನೋಹರ್ ಪಾಲ್ಗೊಂಡಿದ್ದರು...

ರಘುರಾಜ್ ಹೆಚ್. ಕೆ….9449553305…..

Related Articles

Leave a Comment

Latest news
Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..!