Home ರಾಜ್ಯ“”ವರದಿಯ ಫಲಶ್ರುತಿ”” ಜನರ ಆಕ್ರೋಶಕ್ಕೆ ಮಣಿದ ಸರ್ಕಾರ..! ನಿಷ್ಪಕ್ಷಪಾತ ತನಿಖೆಗೆ ಆದೇಶ..!!! ಅರಣ್ಯ ಅಧಿಕಾರಿಗೆ ಬೇರೆ ಕಡೆ ನಿಯೋಜನೆ..!!!!

“”ವರದಿಯ ಫಲಶ್ರುತಿ”” ಜನರ ಆಕ್ರೋಶಕ್ಕೆ ಮಣಿದ ಸರ್ಕಾರ..! ನಿಷ್ಪಕ್ಷಪಾತ ತನಿಖೆಗೆ ಆದೇಶ..!!! ಅರಣ್ಯ ಅಧಿಕಾರಿಗೆ ಬೇರೆ ಕಡೆ ನಿಯೋಜನೆ..!!!!

by EDITOR NEWS WARRIORS
0 comments

ಕಾರ್ಗಲ್ :- ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಬಾನುಕುಳಿ ಗ್ರಾ.ಪಂ ಉರುಳುಗಲ್ಲು ಗ್ರಾಮದಲ್ಲಿ ಮರಗಳ ಕಡಿತಲೆಗೆ ಸಂಬಂಧಿಸಿದಂತೆ, ರೈತರ ಮೇಲೆ ಪ್ರಕರಣ ದಾಖಲಿಸಿ, ಅಮಾನವೀಯವಾಗಿ ನೆಡೆಸಿಕೊಂಡಿರುವ, ಅರಣ್ಯ ಇಲಾಖೆ ಅಧಿಕಾರಿಗಳ ಮೇಲೆ ಕಾನೂನು ಕ್ರಮ ಕೈಗೊಳ್ಳುವಂತೆ, ಶಾಸಕರಾದ ಹೆಚ್.ಹಾಲಪ್ಪ ನವರು, ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ನೆಡೆದ ಕೆ.ಡಿ.ಪಿ ಸಭೆಯಲ್ಲಿ ಆಗ್ರಹಿಸಿದ್ದರು.

ಮುಂದುವರೆದ ಬಾಗವಾಗಿ ಪ್ರಮೋದ್ ಎಸ್. ಕುಂಬಾರ್ (ಉಪ ವಲಯ ಅರಣ್ಯಾಧಿಕಾರಿ) ಇವರನ್ನು ಪ್ರಕರಣದ ನಿಷ್ಪಕ್ಷಪಾತ ತನಿಖೆಗಾಗಿ, ತಕ್ಷಣದಿಂದ ಜಾರಿಗೆ ಬರುವಂತೆ ಬೇರೆಡೆಗೆ ನಿಯೋಜಿಸಿ, DFO Wild life ಇವರು ತನಿಖೆಗೆ ಆದೇಶಿಸಿದ್ದಾರೆ.

ಓಂಕಾರ ಎಸ್. ವಿ. ತಾಳಗುಪ್ಪ….

ರಘುರಾಜ್ ಹೆಚ್.ಕೆ…9449553305…

Related Articles

Leave a Comment

Latest news
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...