Home ರಾಜ್ಯ“”ವಿಕಲಚೇತನರಿಗಿಲ್ಲ ವೀಲ್ ಚೇರ್ ಭಾಗ್ಯ”” ಗ್ರಾಮ ಪಂಚಾಯಿತಿ ಕಚೇರಿಯಲ್ಲೇ ಲಡ್ದಾಗುತ್ತಿರುವ 06 ಲಕ್ಷದ ಆಟೋ, ಗ್ರಾಮ ಪಂಚಾಯಿತಿ ಮಟ್ಟದ ಆಸ್ಪತ್ರೆಗಳಿಗೆ ಸರಬರಾಜಾಗುತ್ತಿಲ್ಲ ಏಕೆ..?!!ಯಾರದ್ದೋ ದುಡ್ಡು ಯಲ್ಲಮ್ಮ ಜಾತ್ರೆ..!!!!!

“”ವಿಕಲಚೇತನರಿಗಿಲ್ಲ ವೀಲ್ ಚೇರ್ ಭಾಗ್ಯ”” ಗ್ರಾಮ ಪಂಚಾಯಿತಿ ಕಚೇರಿಯಲ್ಲೇ ಲಡ್ದಾಗುತ್ತಿರುವ 06 ಲಕ್ಷದ ಆಟೋ, ಗ್ರಾಮ ಪಂಚಾಯಿತಿ ಮಟ್ಟದ ಆಸ್ಪತ್ರೆಗಳಿಗೆ ಸರಬರಾಜಾಗುತ್ತಿಲ್ಲ ಏಕೆ..?!!ಯಾರದ್ದೋ ದುಡ್ಡು ಯಲ್ಲಮ್ಮ ಜಾತ್ರೆ..!!!!!

by EDITOR NEWS WARRIORS
1 comment

ಶಿವಮೊಗ್ಗ :- ಶಿವಮೊಗ್ಗ ಜಿಲ್ಲೆಯಲ್ಲಿರುವ ಗ್ರಾಮ ಪಂಚಾಯಿತಿ ಮಟ್ಟದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿಕಲ ಚೇತನರಿಗೆ ಅನುಕೂಲವಾಗುವಂತಹ ವೀಲ್ ಚೇರ್ ಸೌಲಭ್ಯ ಗಗನಕುಸುಮವಾಗಿದ್ದೂ, ಗ್ರಾಮ ಪಂಚಾಯಿತಿಯ ಆದಾಯದ ಆರ್ಥಿಕ ಸಂಪನ್ಮೂಲಗಳಲ್ಲಿ 5% ವಿಕಲ ಚೇತನರಿಗೆ ಅನುದಾನ ಮೀಸಲು ಇಡಬೇಕಾದ ಸರ್ಕಾರದ ನಿಯಮಗಳನ್ನೂ ಗಾಳಿಗೆ ತೂರಿ ಆಡಳಿತ ನೆಡೆಸುತ್ತಿದ್ದೂ, ಆಯಾಯ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಶಿವಮೊಗ್ಗ ಜಿಲ್ಲಾಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಇತ್ತ ಗಮನಹರಿಸದೇ ಇರುವುದು ವಿಕಲಚೇತನರು ತೀವ್ರ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.

ಯಾರದ್ದೋ ದುಡ್ಡು ಯಲ್ಲಮ್ಮನ ಜಾತ್ರೆ ಎಂಬಂತೆ, ತ್ಯಾಜ್ಯ ವಿಲೇವಾರಿ ಮಾಡಲು ಸುಮಾರು 06 ಲಕ್ಷದ ಆಟೋಗಳು ಗ್ರಾಮ ಪಂಚಾಯಿತಿ ಅವರಣದಲ್ಲೇ ಲಡ್ದಾಗುತ್ತಿದ್ದೂ, ಶಿವಮೊಗ್ಗ ಜಿಲ್ಲೆಯಲ್ಲಿ ಘನ ವಿಲೇವಾರಿ ಘಟಕ ಯೋಜನೆ ಸಂಪೂರ್ಣ ವಿಫಲತೆ ಕಂಡಿದ್ದೂ, ಮುಖ್ಯ ಕಾರಣ ಶಿವಮೊಗ್ಗ ಜಿಲ್ಲಾಪಂಚಾಯತ್ ನಿರಾಸಕ್ತಿ ಎಂಬುದು ಆಡಳಿತ ವೈಖರಿಗೆ ಹಿಡಿದ ಕನ್ನಡಿಯಾಗಿದೆ.

ಸುಮಾರು 06 ಲಕ್ಷ ಆಟೋಗಾಗಿ ಸಾರ್ವಜನಿಕ ತೆರಿಗೆ ಹಣ ನೀರಲ್ಲಿ ಹೋಮ ಮಾಡುತ್ತಿರುವ ಕರ್ನಾಟಕ ಸರ್ಕಾರ, ಮೀಸಲಿಟ್ಟ 5% ವಿಕಲ ಚೇತನ ಅನುದಾನದಲ್ಲೇ ಗ್ರಾಮ ಪಂಚಾಯಿತಿ ಮಟ್ಟದ ಪ್ರಾಥಮಿಕ ಅರೋಗ್ಯ ಕೇಂದ್ರಗಳಿಗೆ ವೀಲ್ ಚೇರ್ ಒದಗಿಸಲು ಯಾಕೇ ಸಾಧ್ಯವಿಲ್ಲ ಎಂದು ಕರ್ನಾಟಕ ಸರ್ಕಾರದ ವಿರುದ್ಧ ವಿಕಲ ಚೇತನರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಓಂಕಾರ ಎಸ್. ವಿ. ತಾಳಗುಪ್ಪ

ರಘುರಾಜ್ ಹೆಚ್.ಕೆ…9449553305…

Related Articles

1 comment

DanielCIP August 19, 2025 - 11:12 pm

В этом обзорном материале представлены увлекательные детали, которые находят отражение в различных аспектах жизни. Мы исследуем непонятные и интересные моменты, позволяя читателю увидеть картину целиком. Погрузитесь в мир знаний и удивительных открытий!
Узнать больше – https://quick-vyvod-iz-zapoya-1.ru/

Reply

Leave a Comment

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...