Home ರಾಜ್ಯತೀರ್ಥಹಳ್ಳಿ ತಾಲೂಕಿಗೆ ಮತ್ತೊಂದು ಗರಿ ಡಿವೈಎಸ್ಪಿ ಹುದ್ದೆಯಿಂದ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾಗಿ ( ನಾನ್ ಐ ಪಿ ಎಸ್, ಎಸ್ ಪಿ ಹುದ್ದೆಗೆ ) ಪದನ್ನೋತಿ ಹೊಂದಿದ ಎಂ,ಎ ನಟರಾಜ್ ಮಂಗಳ ಕೋಣಂದೂರು..!!!!!

ತೀರ್ಥಹಳ್ಳಿ ತಾಲೂಕಿಗೆ ಮತ್ತೊಂದು ಗರಿ ಡಿವೈಎಸ್ಪಿ ಹುದ್ದೆಯಿಂದ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾಗಿ ( ನಾನ್ ಐ ಪಿ ಎಸ್, ಎಸ್ ಪಿ ಹುದ್ದೆಗೆ ) ಪದನ್ನೋತಿ ಹೊಂದಿದ ಎಂ,ಎ ನಟರಾಜ್ ಮಂಗಳ ಕೋಣಂದೂರು..!!!!!

by EDITOR NEWS WARRIORS
0 comments

ಮೂಲತಃ ತೀರ್ಥಹಳ್ಳಿ ತಾಲೂಕಿನ ಕೊಣಂದೂರು ಸಮೀಪದ ಮಂಗಳ ಗ್ರಾಮದ ಶ್ರೀ ಅಣ್ಣಪ್ಪ ಗೌಡ್ರು ಮತ್ತು ಶ್ರೀಮತಿ ಕಮಲಮ್ಮ ಅವರ ಸುಪುತ್ರ ಎಂಎ ನಟರಾಜ್ ಅವರು ಪಿಎಸ್ಐ ಮೂಲಕ ಪೋಲಿಸ್ ಇಲಾಖೆಗೆ ಸೇರಿ ಶೃಂಗೇರಿ,ಸಾಗರ,ದಾವಣಗೆರೆ ಚಿತ್ರದುರ್ಗ,ಬೆಂಗಳೂರು ಸುರತ್ಕಲ್, ಮಂಗಳೂರಿನಲ್ಲಿ ಪೋಲಿಸ್ ಇಲಾಖೆಯ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿ ಸಾರ್ವಜನಿಕ ಮೆಚ್ಚುಗೆಯ ಪಾತ್ರರಾಗಿದ್ದು, ಇಲಾಖೆಯ ಪ್ರಶಂಸೆಗೂ ಕಾರಣರಾಗಿದ್ದಾರೆ.

ಎಂ ಎ ನಟರಾಜ್ ಅವರು ಶೃಂಗೇರಿ ಸಮೀಪದ ಮೆಣಸಿನಹಾಡ್ಯದಲ್ಲಿ ನಡೆದ ನಕ್ಸಲ್ ನಾಯಕ ಸಾಕೆತ್ ರಾಜನ್ ಎನ್ಕೌಂಟರ್ ಮಾಡಿದ ಒಂದು ತಂಡದ ಮುಖ್ಯಸ್ಥರಾಗಿದ್ದರು ಎನ್ನುವುದು ಸಹ ತೀರ್ಥಹಳ್ಳಿ ಜನತೆಗೆ ಅತ್ಯಂತ ಪ್ರಶಂಸನೀಯ ವಿಚಾರ,

ಪ್ರಸ್ತುತ ಹೆಚ್ಚುವರಿ ಪೊಲೀಸ್ ಅಧೀಕ್ಷರಾಗಿ, ಬಳ್ಳಾರಿ ಜಿಲ್ಲೆಗೆ ನಿಯೋಜನೆ ಗೊಂಡಿದ್ದು ಮುಂದಿನ ಅವರ ವೃತ್ತಿ ಜೀವನ ಅತ್ಯಂತ ಯಶಸ್ವಿಯಾಗಿ ನಡೆಯಲಿ ಎಂದು ತುಂಬು ಹೃದಯದಿಂದ ಹಾರೈಸುತ್ತೇವೆ…‌‌

ರಘುರಾಜ್ ಹೆಚ್. ಕೆ…9449553305…

Related Articles

Leave a Comment

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...