Home ಶಿವಮೊಗ್ಗ“ಸಿಮ್ಸ್ ನಲ್ಲಿ ವಿದ್ಯಾರ್ಥಿನಿ ಜೊತೆಗೆ (MALE STAFF NURSE ) ಶುಶ್ರೂಷಣಾಧಿಕಾರಿಂದ ಲೈಂಗಿಕ ಕಿರುಕುಳ ಪ್ರಕರಣ” ಪತ್ರಿಕಾ ವರದಿ ವರದಿ ಬೆನ್ನಲ್ಲೇ ಜಿಲ್ಲಾಧಿಕಾರಿಗಳಿಂದ ತನಿಖೆಗೆ ಆದೇಶ..!!!! ಮೆಘನ್ ಆಸ್ಪತ್ರೆಯಲ್ಲಿ ಲಂಚಾವತಾರ ಬಗ್ಗೆ ಆಸ್ಪತ್ರೆಯ ಅಧಿಕ್ಷಕರಾದ ಶ್ರೀಧರ್ ಏನು ಹೇಳಿದರು..?! ಹುಟ್ಟುವ ಮಕ್ಕಳಿಗೆ ಲಿಂಗದ ಆಧಾರದ ಮೇಲೆ ರೇಟ್ ಫಿಕ್ಸ್ ಮಾಡಿದ್ದಾರಾ..?!

“ಸಿಮ್ಸ್ ನಲ್ಲಿ ವಿದ್ಯಾರ್ಥಿನಿ ಜೊತೆಗೆ (MALE STAFF NURSE ) ಶುಶ್ರೂಷಣಾಧಿಕಾರಿಂದ ಲೈಂಗಿಕ ಕಿರುಕುಳ ಪ್ರಕರಣ” ಪತ್ರಿಕಾ ವರದಿ ವರದಿ ಬೆನ್ನಲ್ಲೇ ಜಿಲ್ಲಾಧಿಕಾರಿಗಳಿಂದ ತನಿಖೆಗೆ ಆದೇಶ..!!!! ಮೆಘನ್ ಆಸ್ಪತ್ರೆಯಲ್ಲಿ ಲಂಚಾವತಾರ ಬಗ್ಗೆ ಆಸ್ಪತ್ರೆಯ ಅಧಿಕ್ಷಕರಾದ ಶ್ರೀಧರ್ ಏನು ಹೇಳಿದರು..?! ಹುಟ್ಟುವ ಮಕ್ಕಳಿಗೆ ಲಿಂಗದ ಆಧಾರದ ಮೇಲೆ ರೇಟ್ ಫಿಕ್ಸ್ ಮಾಡಿದ್ದಾರಾ..?!

by EDITOR NEWS WARRIORS
0 comments

ಶಿವಮೊಗ್ಗ : ಸಿಮ್ಸ್ ಕಾಲೇಜಿನಲ್ಲಿ MALE STAFF NURSE ಶುಶ್ರೂಷಣಾಧಿಕಾರಿ ಕಲಿಕೆಗೆ ಬಂದ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ಕಿರುಕುಳ ನೀಡಿದ ಆರೋಪವು ಕಳೆದ ನಾಲ್ಕೈದು ದಿನಗಳಿಂದ ಕೇಳಿ ಬರುತ್ತಿತ್ತು. ಇದನ್ನು ಪತ್ರಿಕೆ ಸಮಗ್ರವಾಗಿ ವರದಿ ಮಾಡಿ ಜಿಲ್ಲಾಧಿಕಾರಿಗಳ ಗಮನಕ್ಕೆ ತರಲಾಗಿತ್ತು. ವರದಿಗೆ ಸ್ಪಂದಿಸಿದ ಜಿಲ್ಲಾಧಿಕಾರಿಗಳು ಕೂಡಲೇ ಈ ಪ್ರಕರಣವನ್ನು ಸೂಕ್ತ ತನಿಖೆ ನಡೆಸಿ ವರದಿ ಒಪ್ಪಿಸುವಂತೆ ಆದೇಶ ನೀಡಿದ್ದಾರೆ.

ನಿಷ್ಪಕ್ಷಪಾತವಾದ ತನಿಖೆ ನಡೆಸಿ ನೊಂದ ವಿದ್ಯಾರ್ಥಿನಿಗೆ ಸೂಕ್ತ ನ್ಯಾಯ ಒದಗಿಸಬೇಕು :

ನಿಷ್ಪಕ್ಷಪಾತವಾದ ತನಿಖೆ ನಡೆಸಿ ಈ ಪ್ರಕರಣದಲ್ಲಿ ನೊಂದ ವಿದ್ಯಾರ್ಥಿನಿಗೆ ಸೂಕ್ತ ನ್ಯಾಯ ಒದಗಿಸಬೇಕು. ಈ ಮೂಲಕ ಇನ್ನು ಮುಂದೆ ಈ ತರದ ಪ್ರಕರಣಗಳು ಮರುಕಳಿಸದಂತೆ ನೋಡಿಕೊಳ್ಳಬೇಕು.

ಮೆಘನ್ ಆಸ್ಪತ್ರೆಯಲ್ಲಿ ಲಂಚದ ಹಾವಳಿ :

ಮೆಘನ್ ಆಸ್ಪತ್ರೆಯಲ್ಲಿ ಲಂಚಾವತಾರ ತಾಂಡವಾಡುತ್ತಿದ್ದು. ಹುಟ್ಟಿದ ಕೂಸು ಗಂಡಾದರೆ 2,000/ಮಗು ಹೆಣ್ಣಾದರೆ 1500/ ಎನ್ನುವ ಲೆಕ್ಕಾಚಾರದಲ್ಲಿ ಲಂಚಾವತಾರ ನಡೆಯುತ್ತಿದೆ. ಇಂದು ಕೂಡ ಲಂಚ ತೆಗೆದುಕೊಳ್ಳುತ್ತಿದ್ದ ಡಿ ಗ್ರೂಪ್ ನೌಕರ ಸಿಕ್ಕಿಬಿದ್ದಿದ್ದು ಆತನ ವಿರುದ್ಧ ತನಿಖೆ ನಡೆಯುತ್ತಿದೆ. ಇದರ ಬಗ್ಗೆ ಹಾಗೂ ಲೈಂಗಿಕ ಕಿರುಕುಳದ ಪ್ರಕರಣದ ಬಗ್ಗೆ ಅಧೀಕ್ಷಕರಾದ ಶ್ರೀಧರ್ ಅವರು ಮಾತನಾಡಿದ ವಿಡಿಯೋ..

ರಘುರಾಜ್ ಹೆಚ್.ಕೆ..9449553305…

Related Articles

Leave a Comment

Latest news
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...