Home ರಾಜ್ಯಮಂಡಗದ್ದೆಯಲ್ಲಿ ಬಳಿ ಭೀಕರ ರಸ್ತೆ ಅಪಘಾತ ಸತೀಶ್ ಯಾನೆ ಸತ್ಯಣ್ಣ ಸ್ಥಳದಲ್ಲೇ ಸಾವು..!!!

ಮಂಡಗದ್ದೆಯಲ್ಲಿ ಬಳಿ ಭೀಕರ ರಸ್ತೆ ಅಪಘಾತ ಸತೀಶ್ ಯಾನೆ ಸತ್ಯಣ್ಣ ಸ್ಥಳದಲ್ಲೇ ಸಾವು..!!!

by EDITOR NEWS WARRIORS
0 comments

ತೀರ್ಥಹಳ್ಳಿ : ಮಂಡಗದ್ದೆ ಸಮೀಪ ಬೈಕ್ ಮತ್ತು ಫೋರ್ಡ್ ಕಾರು ಅಪಘಾತವಾಗಿ ಮಂಡಗದ್ದೆ ಹದಿನಾರನೇ ಮೈಲಿಕಲ್ ಸಮೀಪ ಪುಟರೊಳ್ಳಿ ಗ್ರಾಮದ ಬೈಕ್ ಸವಾರ ಸತೀಶ್ ಯಾನೆ ಸತ್ಯಣ್ಣ ಎಂಬುವರು ಸ್ಥಳದಲ್ಲೇ ನಿಧನರಾಗಿದ್ದಾರೆಂದು ಮಾಹಿತಿ ಲಭ್ಯವಾಗಿದೆ. ಮಾಲೂರು ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ…

ರಘುರಾಜ್ ಹೆಚ್. ಕೆ…9449553305….

Related Articles

Leave a Comment

Latest news
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...