Home ರಾಜ್ಯತೀರ್ಥಹಳ್ಳಿ ಪಟ್ಟಣ ಪಂಚಾಯಿತಿ ವತಿಯಿಂದ ಹರ್ ಘರ್ ತಿರಂಗಾದ ರಾಷ್ಟ್ರ ಧ್ವಜ ವಿತರಣೆ..!! ಡಾ// ಆರ್ ಎಂ ಮಂಜುನಾಥ್ ಗೌಡರು ಬಾಗಿ..!!!!

ತೀರ್ಥಹಳ್ಳಿ ಪಟ್ಟಣ ಪಂಚಾಯಿತಿ ವತಿಯಿಂದ ಹರ್ ಘರ್ ತಿರಂಗಾದ ರಾಷ್ಟ್ರ ಧ್ವಜ ವಿತರಣೆ..!! ಡಾ// ಆರ್ ಎಂ ಮಂಜುನಾಥ್ ಗೌಡರು ಬಾಗಿ..!!!!

by EDITOR NEWS WARRIORS
0 comments

ತೀರ್ಥಹಳ್ಳಿ : ಪಟ್ಟಣ ಪಂಚಾಯತಿ ವತಿಯಿಂದ 75 ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಹರ್ ಘರ್ ತಿರಂಗಾದ ರಾಷ್ಟ್ರ ಧ್ವಜವನ್ನು ಪಟ್ಟಣ ಪಟ್ಟಣ ಪಂಚಾಯತಿ ಅಧ್ಯಕ್ಷರು ಶಬನಮ್ ರಾಜ್ಯ ಕಾಂಗ್ರೆಸ್ ಸಹಕಾರ ವಿಭಾಗದ ಸಂಚಾಲಕರಾದ ಡಾ// ಆರ್ ಎಮ್ ಮಂಜುನಾಥ ಗೌಡರು ಬೆಟ್ಟಮಕ್ಕಿ ಸಾಮಗ ಗುರುಮೂರ್ತಿ ಅವರ ಮನೆಗೆ ಹಾಗೂ ಕೊಡಚಾದ್ರಿ ಮಹಿಳಾ ಬ್ಯಾಂಕ್ ಅಧ್ಯಕ್ಷರು ಚೇತನ ಶ್ರೀಕಾಂತ್ ಅವರಿಗೆ ಧ್ವಜ ವಿತರಣೆ ಮಾಡಲು ನೀಡಲಾಯಿತು.

ಈ ಸಂದರ್ಭದಲ್ಲಿ ಸ್ಥಾಯಿ ಸಮಿತಿಯ ಅಧ್ಯಕ್ಷರಾದ ರತ್ನಾಕರ್ ಶೆಟ್ಟಿ (ದತ್ತಣ್ಣ) ಮಾಜಿ ಅಧ್ಯಕ್ಷರು ಹಾಲಿ ಸದಸ್ಯರು ರೆಹಮತ್ತುಲ್ಲಾ ಆಸಾದಿ ಗೀತಾ ರಮೇಶ್ ಸುಶೀಲಾ ಶೆಟ್ಟಿ ಮಂಜುಳಾ ನಾಗೇಂದ್ರ ಕುರುವಳ್ಳಿ ನಾಗರಾಜ್ ರಾಘವೇಂದ್ರ ಶೆಟ್ಟಿ, ಸುಕೇಶ್ ಕೊಣಂದೂರು, ಮುಂತಾದವರು ಉಪಸ್ಥಿತರಿದ್ದರು..

ರಘುರಾಜ್ ಹೆಚ್. ಕೆ…9449553305….

Related Articles

Leave a Comment

Latest news
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...