Home ರಾಜ್ಯ75 ನೇ ವರ್ಷದ ಸ್ವಾತಂತ್ರ್ಯೋತ್ಸವದ ಅಂಗವಾಗಿ ಭಾರತ ಸೇವಾದಳ ಜಿಲ್ಲಾ ಸಮಿತಿ ಮತ್ತು ತಾಲೂಕು ಸಮಿತಿ ಹಾಗೂ ಸರ್ಕಾರಿ ಹಿರಿಯ ಮತ್ತು ಪ್ರೌಡಾ ಶಾಲೆ ದುರ್ಗಿಗುಡಿ ಸಹಯೋಗದೊಂದಿಗೆ ಮನೆ ಮನೆಯಲ್ಲಿ ರಾಷ್ಟ್ರ ದ್ವಜ ಜಾಥಾ ಅಭಿಯಾನ ಕಾರ್ಯಕ್ರಮ..!!!!

75 ನೇ ವರ್ಷದ ಸ್ವಾತಂತ್ರ್ಯೋತ್ಸವದ ಅಂಗವಾಗಿ ಭಾರತ ಸೇವಾದಳ ಜಿಲ್ಲಾ ಸಮಿತಿ ಮತ್ತು ತಾಲೂಕು ಸಮಿತಿ ಹಾಗೂ ಸರ್ಕಾರಿ ಹಿರಿಯ ಮತ್ತು ಪ್ರೌಡಾ ಶಾಲೆ ದುರ್ಗಿಗುಡಿ ಸಹಯೋಗದೊಂದಿಗೆ ಮನೆ ಮನೆಯಲ್ಲಿ ರಾಷ್ಟ್ರ ದ್ವಜ ಜಾಥಾ ಅಭಿಯಾನ ಕಾರ್ಯಕ್ರಮ..!!!!

by EDITOR NEWS WARRIORS
0 comments

ಶಿವಮೊಗ್ಗ: ಇಂದು 75 ನೇ ವರ್ಷದ ಸ್ವಾತಂತ್ರ್ಯೋತ್ಸವದ ಅಂಗವಾಗಿ ಭಾರತ ಸೇವಾದಳ ಜಿಲ್ಲಾ ಸಮಿತಿ ಮತ್ತು ತಾಲೂಕ ಸಮಿತಿ ಹಾಗೂ ಸರ್ಕಾರಿ ಹಿರಿಯ ಮತ್ತು ಪ್ರೌಡಾ ಶಾಲೆ ದುರ್ಗಿಗುಡಿ ಸಹಯೋಗದೊಂದಿಗೆ ಮನೆ ಮನೆಯಲ್ಲಿ ರಾಷ್ಟ್ರ ದ್ವಜ ಜಾಥಾ ಅಭಿಯಾನ ಕಾರ್ಯಕ್ರಮವನ್ನು ದುರ್ಗಿ ಗುಡಿಯ ವಿವಿಧ ಬಡಾವಣೆ ಗಳಲ್ಲಿ ಜಾಥಾ ನಡೆಸಲಾಯಿತು.

ರಮೇಶ್ ಬಾಬು ಮತ್ತು ಶಿವಮೂರ್ತಿ ಜೆ ರವರು ಮಕ್ಕಳಿಗೆ ಧ್ವಜ ನೀಡುವುದರ ಮೂಲಕ ಜಾಥಾ ಉದ್ಘಾಟಿಸಿದರು ಮಕ್ಕಳು ದೇಶಕ್ಕೆ ಸ್ವಾತಂತ್ರ್ಯ ತಂದ ವಿವಿಧ ಗಣ್ಯನಾಯಕರ ವೇಷಬೂಷಣಗಳನ್ನು ಧರಿಸಿ ಜಾಥಾಗೆ ಕಳೆಕಟ್ಟಿದರು.

ಮಳೆಯನ್ನು ಲೆಕ್ಕಿಸದೆ ಮಕ್ಕಳು ಘೋಷವಾಕ್ಯಗಳನ್ನು ಕೂಗುತ್ತಾ ಪಾಲ್ಗೋಂಡರು ಶಾಲೆ ಮುಖ್ಯ ಶಿಕ್ಷಕರಾದ ಮೋಹನ್ ರವರು ಮತ್ತು ಶಿಕ್ಷಕರು ಹಾಗೂ ಎಸ್ ಡಿ ಎಂ ಸಿ ಸದಸ್ಯರು ಮತ್ತು ತಾ|| ಕಾರ್ಯದರ್ಶಿ ಶರತ್ ಚಂದ್ರ, ಧನಂಜಯ, ಪ್ರಭು, ಪ್ರಶಂತ್
ಸೇವಾದಳದ ಎಲ್ಲಾ ಪಧಾದಿಕಾರಿಗಳು ಮತ್ತು ಸದಸ್ಯರು ಜಿಲ್ಲಾ ಸಂಘಟಕರಾದ ಪ್ರಸನ್ನ ಕುಮಾರ್ ಹೆಚ್ ಸಿ ರವರು ಉಪಸ್ಥಿತಿ ಇದ್ದರು.

ರಘುರಾಜ್ ಹೆಚ್.ಕೆ…9449553305….

Related Articles

Leave a Comment

Latest news
Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?!