Home ರಾಜ್ಯಅಗ್ನಿಪಥ್ ಸೇನಾ ನೇಮಕಾತಿ ತರಬೇತಿಗೆ ಶಾಸಕರಾದ ಹೆಚ್.ಹಾಲಪ್ಪನವರಿಂದ ಚಾಲನೆ..!!!!

ಅಗ್ನಿಪಥ್ ಸೇನಾ ನೇಮಕಾತಿ ತರಬೇತಿಗೆ ಶಾಸಕರಾದ ಹೆಚ್.ಹಾಲಪ್ಪನವರಿಂದ ಚಾಲನೆ..!!!!

by EDITOR NEWS WARRIORS
1 comment

ಮುರುಘಾಮಠದಲ್ಲಿ ಮಲೆನಾಡು ಸೋಲ್ಡ್ಜರ್ ಕ್ಲಬ್ ಹಾಗೂ ARMY ಕ್ಲಬ್ ಹಾಲಿ ಮತ್ತು ಮಾಜಿ ಸೈನಿಕರ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ, “ಅಗ್ನಿಪಥ್” ಹಾವೇರಿ ಸೇನಾ ನೇಮಕಾತಿ ಪೂರ್ವ ತಯಾರಿ ಉಚಿತ ತರಬೇತಿ ಶಿಬಿರಕ್ಕೆ ಸಾಗರ ಕ್ಷೇತ್ರ ಶಾಸಕ ಹಾಲಪ್ಪ ಹೆಚ್. ಹರತಾಳು ಚಾಲನೆ ನೀಡಿ, ಪೂಜ್ಯ ಶ್ರೀಗಳಾದ ಶ್ರೀ ಶ್ರೀ ಮಲ್ಲಿಕಾರ್ಜುನ ಮುರುಘಾರಾಜೇಂದ್ರ ಮಹಾಸ್ವಾಮಿಗಳವರ ಆಶೀರ್ವಾದ ಪಡೆದು, ಮಾಜಿ ಸೈನಿಕರನ್ನು ಅಭಿನಂದಿಸಿ, ಮಾತನಾಡಿದರು. ಕಿಶೋರ್ ಬೈರಾಪುರ, ದಯಾನಂದ್, ಚೇತನ್ ರಾಜ್ ಕಣ್ಣೂರು, ಶಾಂತಕುಮಾರ್ ಗೌಡ್ರು, ರವಿಕುಮಾರ್ ಯಡೇಹಳ್ಳಿ, ಪ್ರಮೋದ್, ದೇವು, ನವೀನ್ ಇರುವಕ್ಕಿ, ಎಸ್.ಎಂ. ಭಾಷಾ ಮತ್ತಿತರರು ಉಪಸ್ಥಿತರಿದ್ದರು.

ಓಂಕಾರ ಎಸ್. ವಿ. ತಾಳಗುಪ್ಪ….

ರಘುರಾಜ್ ಹೆಚ್.ಕೆ..94495553305….

Related Articles

1 comment

GeorgeZew July 21, 2025 - 2:22 pm

Elevate your look at MenSpire Singapore—the best barber crafting precision styles in a chic, modern space. Expect top-tier service and sharp results every time.

Reply

Leave a Comment

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...