Home ರಾಜ್ಯ“ವಿಶ್ವ ವಿಖ್ಯಾತ ನಾಡ ಹಬ್ಬ ಮೈಸೂರು ದಸರಾ ಮಹೋತ್ಸವ”..!! ಇಂದಿನಿಂದ ದಸರಾ ಗಜಪಡೆ ತಾಲೀಮು ಆರಂಭ , ಹೇಗಿದೆ ಗೊತ್ತಾ ತಯಾರಿ..?!

“ವಿಶ್ವ ವಿಖ್ಯಾತ ನಾಡ ಹಬ್ಬ ಮೈಸೂರು ದಸರಾ ಮಹೋತ್ಸವ”..!! ಇಂದಿನಿಂದ ದಸರಾ ಗಜಪಡೆ ತಾಲೀಮು ಆರಂಭ , ಹೇಗಿದೆ ಗೊತ್ತಾ ತಯಾರಿ..?!

by EDITOR NEWS WARRIORS
2 comments

ಮೈಸೂರು ಅರಮನೆ ಆವರಣದಿಂದ ಬನ್ನಿಮಂಟಪದ ವರೆಗೂ ಪ್ರತಿ ದಿನ ಬೆಳಗ್ಗೆ – ಸಂಜೆ ತಾಲೀಮು ನಡೆಸುವುದು ವಾಡಿಕೆ.ಅಂತೆಯೇ ಇಂದು ತಾಲೀಮು ಆರಂಭಕ್ಕೂ ಮುನ್ನ
ಅರಮನೆ ಅವರಣದಲ್ಕಿ ಅನೆಗಳಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.

ಕೋರೋನಾ ಹಿನ್ನೆಲೆ ಕಳೆದ ಎರಡು ವರ್ಷಗಳಿಂದ ಆನೆಗಳು ಅರಮನೆ ಆವರಣದಲ್ಲಿಯೇ ತಾಲೀಮು ನಡೆಸಲಾಗಿತ್ತು.ಎರಡು ವರ್ಷಗಳ ನಂತರ ಮತ್ತೆ ಎಂದಿನಂತೆ ಅರಮನೆಯಿಂದ ಬನ್ನಿ ಮಂಟಪದವರೆಗೆ ಗಜಪಡೆಗಳು ವಾಯುವಿಹಾರಕ್ಕೆ ತೆರಳುತ್ತಿದೆ.ಕ್ಯಾಪ್ಟನ್ ಅಭಿಮನ್ಯು ನೇತೃತ್ವದಲ್ಲಿ 9 ಆನೆಗಳು ಅರಮನೆಯಿಂದ ಹೊರಟು ಕೆಆರ್ ಸರ್ಕಲ್ ,ಸಯ್ಯಾಜಿರಾವ್ ರಸ್ತೆ,ಆಯುರ್ವೇದಿಕ್ ಸರ್ಕಲ್ ,ಬಂಬೂಬಜಾರ್ ರಸ್ತೆ ಮೂಲಕ ಬನ್ನಿ ಮಂಟಪ ತಲುಪುತ್ತದೆ.ಮತ್ತೆ ಬನ್ನಿ ಮಂಟಪದಿಂದ ಅರಮನೆಗೆ ವಾಪಾಸ್ ಆಗಲಿವೆ.

ಅರಣ್ಯ ಅಧಿಕಾರಿ ಕರಿಕಾಳನ್ ಮಾತನಾಡಿ ದಸರಾ ಮಹೋತ್ಸವ ಹಿನ್ನಲೆ ಆನೆಗಳಿಗೆ ಇಂದಿನಿಂದ ತಾಲೀಮು ಪ್ರಾರಂಭ ಮಾಡಲಾಗಿದೆ.
ಆನೆಗಳಿಗೆ ತೂಕ ಮಾಡಿಸಲಾಗಿದೆ.
ಎಲ್ಲ ಅನೆಗಳು ಅರೋಗ್ಯವಾಗಿದೆ.ಒಂದು ವಿಶೇಷವೆನೆಂದರೇ
ನಗರ ವಾತಾವರಣಕ್ಕೆ ಆನೆಗಳು ಹೊಂದಿಕೊಂಡಿದೆ.
ಒಂದು ವಾರದ ನಂತರ ಬಾರ ಹೊರುವ ತಾಲೀಮು ಪ್ರಾರಂಭ ಮಾಡಲಾಗುತ್ತೆ ಎಂದು ಮಾಹಿತಿ ನೀಡಿದರು.

ಮಾಹಿತಿ ಹಾಗೂ ಛಾಯಾಚಿತ್ರ :- ನಂದಿನಿ ಮೈಸೂರು

ಓಂಕಾರ ಎಸ್. ವಿ. ತಾಳಗುಪ್ಪ.

Related Articles

2 comments

GeorgeZew July 21, 2025 - 6:52 am

Elevate your look at MenSpire Singapore—the best barber crafting precision styles in a chic, modern space. Expect top-tier service and sharp results every time.

Reply
mitolyn official January 26, 2026 - 10:39 pm

**mitolyn official**

Mitolyn is a carefully developed, plant-based formula created to help support metabolic efficiency and encourage healthy, lasting weight management.

Reply

Leave a Comment

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...