Home ರಾಜ್ಯನ್ಯೂಸ್ ವಾರಿಯರ್ಸ್ ಪತ್ರಿಕೆ ವರದಿಗೆ ಸಂದ ಫಲಶೃತಿ..!!!! ಸಾಗರದ ಉಪವಿಭಾಗ ಆಸ್ಪತ್ರೆಯ ತುರ್ತು ನಿಗಾ ಘಟಕದ ಶೌಚಾಲಯದ ಚೇಂಬರ್ ಸ್ವಚ್ಛತಾ ಕಾರ್ಯ ಪ್ರಾರಂಭ..!!!!

ನ್ಯೂಸ್ ವಾರಿಯರ್ಸ್ ಪತ್ರಿಕೆ ವರದಿಗೆ ಸಂದ ಫಲಶೃತಿ..!!!! ಸಾಗರದ ಉಪವಿಭಾಗ ಆಸ್ಪತ್ರೆಯ ತುರ್ತು ನಿಗಾ ಘಟಕದ ಶೌಚಾಲಯದ ಚೇಂಬರ್ ಸ್ವಚ್ಛತಾ ಕಾರ್ಯ ಪ್ರಾರಂಭ..!!!!

by EDITOR NEWS WARRIORS
2 comments

ಸಾಗರ :- ಶಿವಮೊಗ್ಗ ಜಿಲ್ಲಾ ಸಾಗರ ತಾಲ್ಲೂಕು ಉಪ ವಿಭಾಗೀಯ ಆಸ್ಪತ್ರೆಯ ತುರ್ತು ನಿಗಾ ಘಟಕದ ಶೌಚಾಲಯದ ಚೇ0ಬರ್ ತುಂಬಿ ಆಸ್ಪತ್ರೆ ಆವರಣದಲ್ಲಿ ಮಲೀನಗೊಂಡ ಶೌಚಾಲಯ ನೀರು ಹರಿಯುತ್ತಿದ್ದೂ ಗಬ್ಬೆದ್ದು ಆಸ್ಪತ್ರೆ ಆವರಣ ಸಂಪೂರ್ಣ ಶುಚಿತ್ವ ಕಾಣೆಯಾಗಿದ್ದು ದುರ್ವಾಸನೆಯಿಂದ ಕೂಡಿದ್ದು ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿಗಳು, ಸಿಬ್ಬಂದಿಗಳು,ರೋಗಿಗಳು ಹಾಗೂ ರೋಗಿಗಳ ಜೊತೆ ಆಗಮಿಸುವವರ ಸ್ಥಿತಿ ನರಕಯಾತನೆಯಿಂದ ಬಳಲುತ್ತಿರುವ ಬಗ್ಗೆ ನಮ್ಮ ಸುದ್ದಿ ಬಿತ್ತರವಾಗಿತ್ತು.

ಕೂಡಲೇ ಸ್ಪಂದನೆ ನೀಡಿದ ಅರೋಗ್ಯ ರಕ್ಷಾ ಸಮಿತಿ ಹಾಗೂ ಆಡಳಿತ ವೈಧ್ಯಾಧಿಕಾರಿಗಳು ಸಾಗರ ಉಪ ವಿಭಾಗೀಯ ಆಸ್ಪತ್ರೆಯ ತುರ್ತು ನಿಗಾ ಘಟಕದ ಶೌಚಾಲಯದ ಚೇ0ಬರ್ ಶುಚಿಗೊಳಿಸಿ ಆಸ್ಪತ್ರೆ ಆವರಣವನ್ನೂ ಅರೋಗ್ಯಕರ ವಾತಾವರಣದತ್ತ ಕ್ರಮ ಕೈಗೊಂಡಿದ್ದಾರೆ.

ನಮ್ಮ ವರದಿಗೆ ಕೂಡಲೇ ಸ್ಪಂದನೆ ನೀಡಿದ ಸಾಗರ ಉಪ ವಿಭಾಗೀಯ ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿ ಹಾಗೂ ಆಡಳಿತ ವೈಧ್ಯಾಧಿಕಾರಿಗಳಿಗೆ ಸಾಗರೀಕರ ಪರವಾಗಿ ನಮ್ಮ ಸುದ್ದಿವಾಹಿನಿಯೂ ಧನ್ಯವಾದಗಳನ್ನೂ ಸಲ್ಲಿಸುತ್ತದೆ.

ಓಂಕಾರ ಎಸ್. ವಿ. ತಾಳಗುಪ್ಪ….

ರಘುರಾಜ್ ಹೆಚ್. ಕೆ…9449553305…

Related Articles

2 comments

GeorgeZew July 20, 2025 - 5:27 pm

Looking for the best haircut in town? MenSpire delivers tailored precision cuts, expert grooming, and a luxe vibe. Book now for a refined, confidence-boosting transformation.

Reply
köpa cialis Sverige September 18, 2025 - 12:54 pm

Köpa receptfritt – Vill du köpa medicin utan recept? Upptäck hur enkelt det kan vara att beställa säkert online, med snabb leverans och anonymitet. Få tillgång till effektiva produkter som kan förbättra din hälsa utan krångel hos läkaren.

Reply

Leave a Comment

Latest news
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...