Home ರಾಜ್ಯತೀರ್ಥಹಳ್ಳಿ : ಮೇಗರವಳ್ಳಿಯಲ್ಲಿ ಅತ್ಯಂತ ಯಶಸ್ವಿಯಾಗಿ ಮುಕ್ತಾಯವಾದ,ಪ್ರೌಢಶಾಲಾ ಬಾಲಕರ ಕ್ರೀಡಾಕೂಟದಲ್ಲಿ,ಖೋ ಖೋ ವಿಭಾಗದಲ್ಲಿ ತಾಲ್ಲೂಕು ‌ರನ್ನರ್ ಆಫ್ ಪ್ರಶಸ್ತಿ..!!!! 10 ವರ್ಷಗಳಲ್ಲಿ 8ನೇ ಬಾರಿ ಪ್ರಶಸ್ತಿ ಪಡೆದ ಸರ್ಕಾರಿ ಪ್ರೌಢಶಾಲೆ ಹೊಸೂರು ಗುಡ್ಡೆಕೇರಿ..!!!!

ತೀರ್ಥಹಳ್ಳಿ : ಮೇಗರವಳ್ಳಿಯಲ್ಲಿ ಅತ್ಯಂತ ಯಶಸ್ವಿಯಾಗಿ ಮುಕ್ತಾಯವಾದ,ಪ್ರೌಢಶಾಲಾ ಬಾಲಕರ ಕ್ರೀಡಾಕೂಟದಲ್ಲಿ,ಖೋ ಖೋ ವಿಭಾಗದಲ್ಲಿ ತಾಲ್ಲೂಕು ‌ರನ್ನರ್ ಆಫ್ ಪ್ರಶಸ್ತಿ..!!!! 10 ವರ್ಷಗಳಲ್ಲಿ 8ನೇ ಬಾರಿ ಪ್ರಶಸ್ತಿ ಪಡೆದ ಸರ್ಕಾರಿ ಪ್ರೌಢಶಾಲೆ ಹೊಸೂರು ಗುಡ್ಡೆಕೇರಿ..!!!!

by EDITOR NEWS WARRIORS
0 comments

ಇಂದು ಮೇಗರವಳ್ಳಿಯಲ್ಲಿ ಅತ್ಯಂತ ಯಶಸ್ವಿಯಾಗಿ ಮುಕ್ತಾಯವಾದ,ಪ್ರೌಢಶಾಲಾ ಬಾಲಕರ ಕ್ರೀಡಾಕೂಟದಲ್ಲಿ,

ಸರ್ಕಾರಿ ಪ್ರೌಢಶಾಲೆ ಹೊಸೂರು ಗುಡ್ಡೇಕೇರಿಯ ಮಕ್ಕಳು, ಬಾಲಕರ
ಖೋ ಖೋ ವಿಭಾಗದಲ್ಲಿ ತಾಲ್ಲೂಕು ‌ರನ್ನರ್ ಆಫ್ ಪ್ರಶಸ್ತಿ ಪಡೆದುಕೊಂಡಿರುತ್ತದೆ..‌

ಕಳೆದ 10 ವರ್ಷಗಳಲ್ಲಿ, 8 ನೇ ಬಾರಿ, ಖೋ ಖೋ ವಿಭಾಗದಲ್ಲಿ ತಾಲ್ಲೂಕು ರನ್ನರ್ ಆಫ್ ಪ್ರಶಸ್ತಿ ಪಡೆದ ಹೆಗ್ಗಳಿಕೆಯು ಈ ಶಾಲೆಯದ್ದಾಗಿದೆ..‌

ಶಾಲೆಯ ಈ ಸಾಧನೆಗೆ, ಕಾರಣರಾದ ಎಲಾ ಕೋಚ್ ಗಳಿಗೂ, ದೈಹಿಕ ಶಿಕ್ಷಕರಿಗೂ, ಶಿಕ್ಷಕರಿಗೂ,ಸಿಬ್ಬಂದಿ ವರ್ಗದವರಿಗೂ, ಪೋಷಕರಿಗೂ,ಮಕ್ಕಳಿಗೂ, ಹಿರಿಯ ವಿದ್ಯಾರ್ಥಿಗಳಿಗೂ, ಆಟಕ್ಕೆ ಪ್ರೋತ್ಸಾಹ ನೀಡಿದ ದಾನಿಗಳಿಗೂ, ಎಸ್ ಡಿ ಎಂ ಸಿ ಅಧ್ಯಕ್ಷರು & ಸದಸ್ಯರಿಗೂ, ಜನಪ್ರತಿನಿಧಿಗಳಿಗೂ, ಶಾಲಾ ಬಳಗದ ಪರವಾಗಿ ಅಭಿನಂದನೆಗಳನ್ನು
ಮುಖ್ಯ ಶಿಕ್ಷಕರಾದ ಮಂಜು ಬಾಬು ಹೆಚ್, ಪಿ ತಿಳಿಸಿದ್ದಾರೆ….

ರಘುರಾಜ್ ಹೆಚ್. ಕೆ…9449553305…

Related Articles

Leave a Comment

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...