Home ರಾಜ್ಯಹೆಂಡತಿಯನ್ನು ಕೊಂದು ಆತ್ಮಹತ್ಯೆಗೆ ಪ್ರಯತ್ನಿಸಿದ ಗಂಡ..!!!ಕೌಟುಂಬಿಕ ಕಲಹನಾ..?ಅನೈತಿಕ ಸಂಬಂಧನಾ..? ಕಾರಣವೇನು..?!!!ರಕ್ತದ ಮಡುವಿನಲ್ಲಿ ಬಿದ್ದಿದ್ದ ಹೆಂಡತಿ..!!ಪ್ರಾಣಾಪಾಯದ ಭೀತಿಯಲ್ಲಿ ಗಂಡ ಆಸ್ಪತ್ರೆಯಲ್ಲಿ..!!!

ಹೆಂಡತಿಯನ್ನು ಕೊಂದು ಆತ್ಮಹತ್ಯೆಗೆ ಪ್ರಯತ್ನಿಸಿದ ಗಂಡ..!!!ಕೌಟುಂಬಿಕ ಕಲಹನಾ..?ಅನೈತಿಕ ಸಂಬಂಧನಾ..? ಕಾರಣವೇನು..?!!!ರಕ್ತದ ಮಡುವಿನಲ್ಲಿ ಬಿದ್ದಿದ್ದ ಹೆಂಡತಿ..!!ಪ್ರಾಣಾಪಾಯದ ಭೀತಿಯಲ್ಲಿ ಗಂಡ ಆಸ್ಪತ್ರೆಯಲ್ಲಿ..!!!

by EDITOR NEWS WARRIORS
0 comments

ಶಿವಮೊಗ್ಗ: ತುಂಗಾನಗರ ಠಾಣೆ ವ್ಯಾಪ್ತಿಗೆ ಒಳಪಡುವ ಪ್ರಿಯಾಂಕ ಲೇಔಟ್ ನಲ್ಲಿ ನಿನ್ನೆ ತಡರಾತ್ರಿ ಮಂಜುಳಾ 30 ವರ್ಷ ಮತ್ತು ಗಂಡ ದಿನೇಶ್ ನಡುವೆ ಜಗಳ ಆಗಿದ್ದು ಅದು ವಿಕೋಪಕ್ಕೆ ಹೋಗಿ ಗಂಡ ದಿನೇಶ್ ಚಾಕುವಿನಿಂದ ಹೆಂಡತಿಯ ಕುತ್ತಿಗೆಯನ್ನು ಚುಚ್ಚಿದ್ದಾನೆ..

ಹೆಂಡತಿಯನ್ನು ಕೊಂದು ತಾನು ಆತ್ಮಹತ್ಯೆಗೆ ಯತ್ನಿಸಿದ ಗಂಡ :


ಗಂಡ ಹೆಂಡತಿಯರ ನಡುವೆ ನಿರಂತರವಾಗಿ ಜಗಳವಾಗುತ್ತಿತ್ತು. ಗಂಡ ದಿನೇಶ್ ಮೆಸ್ಕಾಂ ನೌಕರನಾಗಿದ್ದು. ಕುಡಿಯುವ ಅಭ್ಯಾಸ ಇದ್ದ ಈತನು ಪ್ರತಿನಿತ್ಯ ಮನೆಗೆ ಲೇಟಾಗಿ ಬರುತ್ತಿದ್ದ ಇದನ್ನು ಪ್ರಶ್ನಿಸಿ ಹೆಂಡತಿ ಜಗಳ ಮಾಡುತ್ತಿದ್ದಳು. ಇದು ಅತಿರೇಕಕ್ಕೆ ಹೋಗಿ ಕೊಲೆಗೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ.

ಅನೈತಿಕ ಸಂಬಂಧದ ಸುಳಿವು :

ಮದುವೆಯಾಗಿ 12 ವರ್ಷ ಕಳೆದಿರುವ ಈ ದಂಪತಿಗಳಿಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಮಂಜುಳ ಮತ್ತಿಘಟ್ಟದ ನಿವಾಸಿಯಾದ ರಾಗಿದ್ದಾರೆ.
ದಿನೇಶ್ ಮಂಜುಳ ಕುತ್ತಿಗೆ ಕೊಯ್ದು ಕೊಲೆ ಮಾಡಿರುವುದಾಗಿ ಪೊಲೀಸರ ಬಳಿ ಬಾಯಿಬಿಟ್ಟಿದ್ದಾನೆ. ಪತ್ನಿಯನ್ನ ಚಾಕುವಿನಿಂದ ಕೊಲೆ ಮಾಡಿ ತನ್ನ ಕೈಗಳನ್ನ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಆತನನ್ನ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ತುಂಗ ನಗರ ಪೊಲೀಸರು ಭೇಟಿ ನೀಡಿದ್ದಾರೆ. ಗಂಡ ಹೆಂಡತಿ ಪರಸ್ಪರ ಅನುಮಾನಾಸ್ಪದವಾಗಿ ಯಾವಾಗಲೂ ಜಗಳವಾಡುತ್ತಿದ್ದರಿಂದ ಇವರ ನಡುವೆ ಅನೈತಿಕ ಸಂಬಂಧದ ಶಂಕೆ ಕಾಡುತ್ತಿದೆ ಎನ್ನುವುದು ಕೆಲವು ಸ್ಥಳೀಯರ ಅಭಿಪ್ರಾಯ ಒಟ್ಟಾರೆಯಾಗಿ ಪೊಲೀಸರ ಸೂಕ್ತ ತನಿಖೆಯಿಂದ ಎಲ್ಲವೂ ಸಮಗ್ರವಾಗಿ ಹೊರ ಬರಬೇಕಾಗಿದೆ…

ರಘುರಾಜ್ ಹೆಚ್.ಕೆ…9449553305…

Related Articles

Leave a Comment

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...