ದಾವಣಗೆರೆ ..ವಿಶ್ವ ವಿಖ್ಯಾತ ಮೈಸೂರು ದಸರಾದ ಈ ಬಾರಿಯ ಕವಿಗೋಷ್ಠಿಗೆ ಚನ್ನಗಿರಿ ತಾಲ್ಲೂಕಿನ ಕವಯತ್ರಿ ಕೆ.ಜಿ.ಸರೋಜಾ ನಾಗರಾಜ್ .. ಪಾಂಡೋಮಟ್ಟಿ ಇವರು ಆಯ್ಕೆಯಾಗಿರುತ್ತಾರೆ..
ದಸರಾ ಕವಿಗೋಷ್ಠಿ ಸಮಿತಿಯ ವತಿಯಿಂದ ಅಕೋಬರ್ 1 ರಂದು ಬೆಳಿಗ್ಗೆ 10.30 ಕ್ಕೆ ಆಯೋಜಿಸಿರುವ ಪ್ರಾದೇಶಿಕ ಕವಿಗೋಷ್ಠಿ ಯಲ್ಲಿ ಅವರು ಕವನ ವಾಚನ ಮಾಡಲಿದ್ದಾರೆ .. ಅಂದು ಮೈಸೂರಿನ ವಿಶ್ವ ವಿದ್ಯಾಲಯದ ಮಾನಸ ಗಂಗೋತ್ರಿ ಆವರಣದಲ್ಲಿರುವ ರಾಣಿಬಹದ್ದೂರ್ ಸಭಾಂಗಣದಲ್ಲಿ ನೂತನ ದೋಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಕವಿಗೋಷ್ಠಿ ನಡಯಲಿದೆ ಎಂದು. ಮೈಸೂರು ದಸರಾ ಕವಿಗೋಷ್ಠಿ ಸಮಿತಿಯಿಂದ ಡಾ..ದಾಸೇಗೌಡ ದಸರಾ ಉಪ ವಿಶೇಷಧಿಕಾರಿಗಳು ಹಾಗೂ ಉಪ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ..
Looking for the best haircut in town? MenSpire delivers tailored precision cuts, expert grooming, and a luxe vibe. Book now for a refined, confidence-boosting transformation.
1 comment
Looking for the best haircut in town? MenSpire delivers tailored precision cuts, expert grooming, and a luxe vibe. Book now for a refined, confidence-boosting transformation.