Home ರಾಜ್ಯಇಂದಿನಿಂದ ಬಿಜೆಪಿ ಜನಸಂಕಲ್ಪ ಯಾತ್ರೆ ಶುರು..!!! ಎಲ್ಲಿಂದ ಪ್ರಾರಂಭ ಎಲ್ಲಿಗೆ ಅಂತ್ಯ..?! ಯಾತ್ರೆಗೆ ಯಾರ ಸಾರಥ್ಯ..?!

ಇಂದಿನಿಂದ ಬಿಜೆಪಿ ಜನಸಂಕಲ್ಪ ಯಾತ್ರೆ ಶುರು..!!! ಎಲ್ಲಿಂದ ಪ್ರಾರಂಭ ಎಲ್ಲಿಗೆ ಅಂತ್ಯ..?! ಯಾತ್ರೆಗೆ ಯಾರ ಸಾರಥ್ಯ..?!

by EDITOR NEWS WARRIORS
0 comments

ಕಾಂಗ್ರೆಸ್ಸಿನ ಭಾರತ್ ಜೋಡೋ ಯಾತ್ರೆ ಬೆನ್ನಲ್ಲೇ, ರಾಜ್ಯ ಬಿಜೆಪಿ ಮುಂಬರುವ ವಿಧಾನಸಭೆಯ ಗೆಲುವಿಗಾಗಿ ಪೂರ್ವಭಾವಿ ತಯಾರಿ ನಡೆಸಿದ್ದು. ಇಂದಿನಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಜಂಟಿಯಾಗಿ ಜನಸಂಕಲ್ಪ ಯಾತ್ರೆ ಆರಂಭವಾಗಲಿದೆ.

ರಾಯಚೂರಿನಿಂದ ಆರಂಭ ರಾಮನಗರದಲ್ಲಿ ಅಂತ್ಯ :


ಕರ್ನಾಟಕದ ಗಡಿಭಾಗ ರಾಯಚೂರಿನಿಂದ ಪ್ರಾರಂಭವಾಗುವ ಬಿಜೆಪಿಯ ಜನಸಂಕಲ್ಪ ಯಾತ್ರೆ ಡಿಸೆಂಬರ್ 25ಕ್ಕೆ ರಾಮನಗರದಲ್ಲಿ ಅಂತ್ಯಗೊಳ್ಳಲಿದೆ.

ಬಿಜೆಪಿ ಕ್ಷೇತ್ರಗಳು ಸೇರಿದಂತೆ ಕಾಂಗ್ರೆಸ್ ಜೆಡಿಎಸ್ ಕ್ಷೇತ್ರಗಳು ಟಾರ್ಗೆಟ್ :


ದಿನಕ್ಕೆ ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ‌ ಪ್ರವಾಸ ಕೈಗೊಳ್ಳುವ ನಾಯಕರು ಬಿಜೆಪಿ ಕ್ಷೇತ್ರಗಳು ಮಾತ್ರವಲ್ಲದೆ ಕಾಂಗ್ರೆಸ್ ಹಾಗೂ ಜೆಡಿಎಸ್ ನ ಹಲವು ಕ್ಷೇತ್ರಗಳಲ್ಲಿ ಸಂಚರಿಸಲಿದ್ದು. ಕಾರ್ಯಕರ್ತರು ಮುಖಂಡರುಗಳು, ಆಯಾ ಕ್ಷೇತ್ರಗಳಲ್ಲಿ ಬೃಹತ್ ಸಮಾವೇಶಗಳನ್ನು ನಡೆಸಲಿದ್ದಾರೆ. ಸರಿಸುಮಾರು 50 ಕ್ಷೇತ್ರಗಳಲ್ಲಿ ಸಂಚರಿಸುವ ಸಾಧ್ಯತೆ ಇದೆ.

ರಘುರಾಜ್ ಹೆಚ್.ಕೆ…9449553305…

Related Articles

Leave a Comment

Latest news
Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ... ಸರ್ಕಾರದಿಂದ ಬಂದಿರುವ ಕೋಟಿ ಕೋಟಿ ಹಣವನ್ನು ಲೂಟಿ ಮಾಡಲು ಇಳಿದಿರುವ ಪಾಲಿಕೆಯ ಭ್ರಷ್ಟ ಅಧಿಕಾರಿಗಳು..! ಸರ್ಕಾರದಿಂದ ಬಂದಿರುವ ಕೋಟಿ ಕೋಟಿ ಹಣವನ್ನು ಲೂಟಿ ಮಾಡಲು ಇಳಿದಿರುವ ಪಾಲಿಕೆಯ ಭ್ರಷ್ಟ ಅಧಿಕಾರಿಗಳು..! ಅಮೃತ ಯೋಜನೆಯಡಿ ಕೈಗೊಂಡ ರಸ್ತೆ, ಚರಂಡಿ,ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಿ: ಬಿ.ಬಿ.ಕಾವೇರಿ ..!