Home ರಾಜ್ಯದಿ.ಹೆಚ್ ಶಿವಪ್ಪನವರ 8 ನೇ ವರ್ಷದ ಪುಣ್ಯ ಸ್ಮರಣೆ ….

ದಿ.ಹೆಚ್ ಶಿವಪ್ಪನವರ 8 ನೇ ವರ್ಷದ ಪುಣ್ಯ ಸ್ಮರಣೆ ….

by EDITOR NEWS WARRIORS
0 comments

ಹರಿಹರ:-ದಾವಣಗೆರೆ ಜಿಲ್ಲೆಯ ಪ್ರಪ್ರಥಮ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಹರಿಹರದ ಮಾಜಿ ಶಾಸಕರಾದ ದಿವಂಗತ ಹೆಚ್ ಶಿವಪ್ಪ ರವರ ಪುಣ್ಯ8 ನೇ ವರ್ಷದ ಪುಣ್ಯ ಸ್ಮರಣೆ ಕಾರ್ಯಕ್ರಮವನ್ನು ಅವರ ಸ್ವಗ್ರಾಮವಾದ ಬನ್ನಿಕೋಡು ಗ್ರಾಮದಲ್ಲಿ ಸರ್ಕಾರದ ಕೋವಿಡ್ ಮಾರ್ಗ ಸೂಚಿ ನಿಯಮದಂತೆ ಸರಳವಾಗಿ ನಡೆಸಲಾಯಿತು.

ಹರಿಹರದ ಮಾಜಿ ಶಾಸಕರು ಹಾಗೂ ಹೆಚ್ ಶಿವಪ್ಪನವರ ಪುತ್ರರಾದ ಎಚ್ ಎಸ್ ಶಿವಶಂಕರ್ ಅವರು ತಂದೆಯವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರ ಪುಣ್ಯ ಸ್ವರ್ಗ ಭೂಮಿಗೆ ನಮಸ್ಕರಿಸಿ ತಂದೆಯವರ ಆತ್ಮಕ್ಕೆ ಶಾಂತಿಯನ್ನು ಕೋರಿದರು.

ಈ ಪುಣ್ಯ ಸ್ವರ್ಗ ಭೂಮಿ ಸ್ಮರಣೆ ಕಾರ್ಯಕ್ರಮದ ಸಂದರ್ಭದಲ್ಲಿ ಹೆಚ್ ಶಿವಪ್ಪನವರ ನೂರಾರು ಅಭಿಮಾನಿಗಳು,ಪಕ್ಷದ ಎಲ್ಲಾ ಕಾರ್ಯಕರ್ತರು ಹಾಗೂ ಬಂಧುಗಳು, ಉಪಸ್ಥಿತರಿದ್ದರು .

ವರದಿ .ಪ್ರಕಾಶ್ ಮಂದಾರ

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ….9449553305/7892830899…

Related Articles

Leave a Comment

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...