Home ರಾಜ್ಯಶಿವಮೊಗ್ಗ: ನಗರದ ನವುಲೆ ಶ್ರೀ ಶ್ರೀ ಶ್ರೀ ಬೀರೇಶ್ವರ ವಿಕಾಸನ ಸಂಸ್ಥೆ ವತಿಯಿಂದ ಇಂದು ದಾಸ ಶ್ರೇಷ್ಠ ಶ್ರೀ ಕನಕದಾಸರ 535ನೇ ಜಯಂತೋತ್ಸವವನ್ನು ಆಚರಣೆ..!!!

ಶಿವಮೊಗ್ಗ: ನಗರದ ನವುಲೆ ಶ್ರೀ ಶ್ರೀ ಶ್ರೀ ಬೀರೇಶ್ವರ ವಿಕಾಸನ ಸಂಸ್ಥೆ ವತಿಯಿಂದ ಇಂದು ದಾಸ ಶ್ರೇಷ್ಠ ಶ್ರೀ ಕನಕದಾಸರ 535ನೇ ಜಯಂತೋತ್ಸವವನ್ನು ಆಚರಣೆ..!!!

by EDITOR NEWS WARRIORS
3 comments

ಶಿವಮೊಗ್ಗ:: ನಗರದ ನವುಲೆ ಶ್ರೀ ಶ್ರೀ ಶ್ರೀ ಬೀರೇಶ್ವರ ವಿಕಾಸನ ಸಂಸ್ಥೆ ವತಿಯಿಂದ ಇಂದು ದಾಸ ಶ್ರೇಷ್ಠ ಶ್ರೀ ಕನಕದಾಸರ 535ನೇ ಜಯಂತೋತ್ಸವವನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ದಾನಿಗಳಾದ ಹಿಂದೂ ದರ್ ಜೈನ್ ರವರನ್ನು ಸನ್ಮಾನಿಸಲಾಯಿತು ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷರಾದ ನವುಲೆ ಮಂಜುನಾಥ್ ವಹಿಸಿದ್ದರು.

ಸಂಸ್ಥೆ ಯ ಸಭಾಧ್ಯಕ್ಷರಾದ ಎಂ ಈಶ್ವರಪ್ಪನವರು ದೀಪ ಬೆಳಗಿಸಿದರು ಗೌರವಾಧ್ಯಕ್ಷರಾದ ಈ ಬೀರಪ್ಪನವರು ಪುಷ್ಪಾರ್ಚನೆ ಮಾಡಿದರು. ರವೀಂದ್ರ ಸ್ವಾಗತಿಸಿದರು ಎನ್ ಕೃಷ್ಣ ವಂದನಾರ್ಪಣೆ ಮಾಡಿದರು ಕಾರ್ಯಕ್ರಮದಲ್ಲಿ ಸಂಸ್ಥೆಯ ಖಜಾಂಚಿ ಅಣ್ಣಪ್ಪ ವಿ ಸಂಘಟನಾ ಕಾರ್ಯದರ್ಶಿ ಸುರೇಶ್ ಎಚ್ ಸಹ ಕಾರ್ಯದರ್ಶಿ ಆನಂದ್. ರಾಘು ಷಣ್ಮುಖ. ಪರಮೇಶ್. ಹನುಮಂತು, ಬೀರಪ್ಪ ಹಾಲೇಶ್ ಹಾಗೂ ಎಲ್ಲ ಪದಾಧಿಕಾರಿಗಳು ಸಾರ್ವಜನಿಕರು ಪಾಲ್ಗೊಂಡಿದ್ದರು ನಂತರ ಸಾರ್ವಜನಿಕರಿಗೆ ಅನ್ನ ಸಂತರ್ಪಣೆ ಪ್ರಸಾದ ವಿತರಣೆ ಮಾಡಲಾಯಿತು…

ರಘುರಾಜ್ ಹೆಚ್.ಕೆ…9449553305…

Related Articles

3 comments

RichardBiast June 23, 2025 - 7:29 pm

Этот увлекательный информационный материал подарит вам массу новых знаний и ярких эмоций. Мы собрали для вас интересные факты и сведения, которые обогатят ваш опыт. Откройте для себя увлекательный мир информации и насладитесь процессом изучения!
Получить больше информации – https://vyvod-iz-zapoya-1.ru/

Reply
VictorWeema September 21, 2025 - 4:53 pm

Эта статья сочетает познавательный и занимательный контент, что делает ее идеальной для любителей глубоких исследований. Мы рассмотрим увлекательные аспекты различных тем и предоставим вам новые знания, которые могут оказаться полезными в будущем.
Подробнее можно узнать тут – https://quick-vyvod-iz-zapoya-1.ru/

Reply
mitolyn official January 26, 2026 - 10:56 am

**mitolyn official**

Mitolyn is a carefully developed, plant-based formula created to help support metabolic efficiency and encourage healthy, lasting weight management.

Reply

Leave a Comment

Latest news
Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?!