Home ರಾಜ್ಯSHIVAMOGGA BREAKING:: ತುಂಗಾ ನಗರ ಪೊಲೀಸ್ ಠಾಣೆಯ ಮಹತ್ವದ ಕಾರ್ಯಾಚರಣೆ..!! ಕಾಳ ಸಂತೆಯಲ್ಲಿ ಅಕ್ಕಿ ಮಾರಾಟ ಅನಧಿಕೃತವಾಗಿ ಸಂಗ್ರಹಣೆ ಮಾಡಿ ಲಾರಿಗಳಲ್ಲಿ ಸಾಗಾಣಿಕೆ ಆರೋಪಿಗಳ ಸಮೇತ ದಾಸ್ತಾನನ್ನು ವಶಪಡಿಸಿಕೊಂಡ ಪೊಲೀಸರು..!!

SHIVAMOGGA BREAKING:: ತುಂಗಾ ನಗರ ಪೊಲೀಸ್ ಠಾಣೆಯ ಮಹತ್ವದ ಕಾರ್ಯಾಚರಣೆ..!! ಕಾಳ ಸಂತೆಯಲ್ಲಿ ಅಕ್ಕಿ ಮಾರಾಟ ಅನಧಿಕೃತವಾಗಿ ಸಂಗ್ರಹಣೆ ಮಾಡಿ ಲಾರಿಗಳಲ್ಲಿ ಸಾಗಾಣಿಕೆ ಆರೋಪಿಗಳ ಸಮೇತ ದಾಸ್ತಾನನ್ನು ವಶಪಡಿಸಿಕೊಂಡ ಪೊಲೀಸರು..!!

by EDITOR NEWS WARRIORS
1 comment


ಶಿವಮೊಗ್ಗ: ಇಂದು ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯ ಗಾಡಿಕೊಪ್ಪ ಗ್ರಾಮದಲ್ಲಿ ಕಾರ್ತಿಕೇಯನ್ ಅವರಿಗೆ ಸೇರಿದ ಗೊಡೌನ್ ನಲ್ಲಿ ಪಡಿತರ ಅಕ್ಕಿಯನ್ನು ಕಾಳ ಸಂತೆಯಲ್ಲಿ ಮಾರಾಟ ಮಾಡಲು ಅನಧಿಕೃತವಾಗಿ ಸಂಗ್ರಹಣೆ ಮಾಡಿ ಲಾರಿಗಳಲ್ಲಿ ಸಾಗಾಣಿಕೆ ಮಾಡಲು ಲೋಡ್ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ಪಿಎಸ್ಐ ತುಂಗಾನಗರ ಪೊಲೀಸ್ ಠಾಣೆ ಮತ್ತು ಸಿಬ್ಬಂದಿಗಳ ತಂಡವು ಆಹಾರ ನಿರೀಕ್ಷಕರೊಂದಿಗೆ ಸ್ಥಳಕ್ಕೆ ಹೋಗಿ ದಾಳಿ ನಡೆಸಿ ಆರೋಪಿತರಾದ 1) ಕಾರ್ತಿಕೇಯನ್ @ ಕಾರ್ತಿಕ, 53 ವರ್ಷ, ಕಸ್ತೂರ್ ಬಾ ರಸ್ತೆ ಶಿವಮೊಗ್ಗ, 2)ಗೋಪಿ 23 ವರ್ಷ ಕಾಚಿನಕಟ್ಟೆ ಶಿವಮೊಗ್ಗ , 3)ಸೀತಾರಾಮ, 40 ವರ್ಷ ಕಾಚಿನಕಟ್ಟೆ ಶಿವಮೊಗ್ಗ, 4) ಕಾಂತರಾಜ 32 ವರ್ಷ ಮತ್ತಿಘಟ್ಟ ಶಿವಮೊಗ್ಗ ಮತ್ತು 5) ಯುವರಾಜ 28 ವರ್ಷ ನ್ಯೂ ಮಂಡ್ಲಿ ಶಿವಮೊಗ್ಗ, 6)ಶ್ರೀನಿಧಿ 20 ವರ್ಷ ದೇವರ ನರಸೀಪುರ ಭದ್ರಾವತಿ ರವರುಗಳನ್ನು ದಸ್ತಗಿರಿ ಮಾಡಿ ಆರೋಪಿತರಿಂದ ಅಂದಾಜು ಮೌಲ್ಯ 3,70,000 /- ರೂ ಗಳ ಒಟ್ಟು 338 ಚೀಲಗಳಲ್ಲಿ ತುಂಬಿದ್ದ 168 ಕ್ವಿಂಟಾಲ್ ತೂಕದ ಅಕ್ಕಿ, 2 ಕ್ಯಾಂಟರ್ ವಾಹನಗಳು, 2 ಎಲೆಕ್ಟ್ರಾನಿಕ್ ತೂಕ ಮಾಡುವ ಯಂತ್ರ ಮತ್ತು 1 ಚೀಲಗಳನ್ನು ಹೊಲಿಗೆ ಯಂತ್ರ ವನ್ನು ಅಮಾನತುಪಡಿಸಿಕೊಂಡು, ಆರೋಪಿತರ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದೆ.

ರಘುರಾಜ್ ಹೆಚ್.ಕೆ…9449553305…

Related Articles

1 comment

GeorgeZew July 20, 2025 - 2:50 am

Elevate your look at MenSpire Singapore—the best barber crafting precision styles in a chic, modern space. Expect top-tier service and sharp results every time.

Reply

Leave a Comment

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...