Home ರಾಜ್ಯದಕ್ಷ, ಪ್ರಾಮಾಣಿಕ, ಖಡಕ್ ಡಿವೈಎಸ್ಪಿ , ಬಿ ಬಾಲರಾಜ್ ಅವರಿಗೆ ತನಿಖೆಯಲ್ಲಿ ಶ್ರೇಷ್ಠತೆಗಾಗಿ ಪದಕ ..!!

ದಕ್ಷ, ಪ್ರಾಮಾಣಿಕ, ಖಡಕ್ ಡಿವೈಎಸ್ಪಿ , ಬಿ ಬಾಲರಾಜ್ ಅವರಿಗೆ ತನಿಖೆಯಲ್ಲಿ ಶ್ರೇಷ್ಠತೆಗಾಗಿ ಪದಕ ..!!

by EDITOR NEWS WARRIORS
1 comment

ಶಿವಮೊಗ್ಗ :- ನಗರದ ಉಪವಿಭಾಗದ ಡಿವೈಎಸ್ಪಿ ಬಿ ಬಾಲರಾಜ್ ರವರಿಗೆ ಅವರ ಸುದೀರ್ಘ ಸೇವೆಯನ್ನು ಗುರುತಿಸಿ ಅವರ ಸೇವಾ ಅವಧಿಯಲ್ಲಿ ಮಾಡಿದ ಕರ್ತವ್ಯಗಳನ್ನು ಗುರುತಿಸಿ ಕೇಂದ್ರ ಗೃಹ ಸಚಿವಾಲಯ ನೀಡುವ ತನಿಖಾ ಶ್ರೇಷ್ಠತೆಗಾಗಿ ಪದಕ ಘೋಷಣೆ ಮಾಡಿ ಗೌರವಿಸಿದ್ದು.

ಡಿ ವೈ ಎಸ್ ಪಿ ಬಾಲರಾಜ್ ಅವರಿಗೆ ನಿಜವಾಗಿ ಈ ಪ್ರಶಸ್ತಿ ಸಲ್ಲಬೇಕು.. ಬಾಲರಾಜ್ ಅವರು ಕೇವಲ ಪೊಲೀಸ್ ಅಧಿಕಾರಿ ಅಷ್ಟೇ ಅಲ್ಲ ಮಾನವೀಯ ಮೌಲ್ಯವುಳ್ಳ ಅಧಿಕಾರಿ, ತಮ್ಮ ಸೇವಾ ಅವಧಿಯಲ್ಲಿ ಅನೇಕ ಉತ್ತಮ ಕಾರ್ಯಗಳನ್ನು ಮಾಡಿದ್ದಾರೆ ಅದೇ ತರ ಕಾನೂನು ಸುವ್ಯವಸ್ಥೆಯನ್ನು ಹತೋಟಿಗೆ ತರುವುದರಲ್ಲೂ ಇವರ ಪಾತ್ರ ಹೆಚ್ಚಾಗಿದೆ ಎನ್ನಬಹುದು. ಸರಿಸುಮಾರು 20 ವರ್ಷಗಳ ಹಿಂದೆ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನಲ್ಲಿ ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸಿ ಎಲ್ಲರ ಮೆಚ್ಚುಗೆ ಪಾತ್ರರಾಗಿದ್ದ ಬಾಲರಾಜ್ ಅವರು ಈಗ ಶಿವಮೊಗ್ಗ ನಗರದಲ್ಲಿ ಡಿವೈಎಸ್ಪಿ ಯಾಗಿ ಕಾರ್ಯ ನಿರ್ವಹಿಸುತ್ತಿದ್ದು. ಇಲ್ಲೂ ಕೂಡ ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ ತಮ್ಮ ಕೇಳಹಂತದ ಸಿಬ್ಬಂದಿಗಳೊಂದಿಗೆ ಸಾರ್ವಜನಿಕರೊಂದಿಗೆ ಸೌಜನ್ಯವಾಗಿ ವರ್ತಿಸುವ ಇವರು ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ, ಅಪರಾಧ ತಡೆಗಟ್ಟುವಲ್ಲಿ , ಅಪರಾಧ ಪ್ರಕರಣಗಳನ್ನು ಭೇದಿಸುವಲ್ಲಿ ನಿಸ್ಸೀಮರು ಎನ್ನಬಹುದು…

ಜನರ ನಡುವೆ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವ ಡಿ ವೈ ಎಸ್ ಪಿ ಬಾಲರಾಜ್ ಅವರಿಗೆ ಈ ಗೌರವ ಬಂದಿರುವುದು ಹೆಮ್ಮೆಯ ಸಂಗತಿ ಅಭಿನಂದನೆಗಳು ಡಿವೈಎಸ್ಪಿ ಬಾಲರಾಜ್ ಅವರಿಗೆ…

ಓಂಕಾರ ಎಸ್. ವಿ. ತಾಳಗುಪ್ಪ

Related Articles

1 comment

GeorgeZew July 21, 2025 - 6:42 am

best haircut Shop- https://www.menspire.sg

Reply

Leave a Comment

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...