Home ರಾಜ್ಯPatient movement at Meghan Hospital: ನಗರದ ಮೇಘನ್ ಆಸ್ಪತ್ರೆಯಲ್ಲಿ ಸಿಬ್ಬಂದಿಗಳಿಲ್ಲದೆ ರೋಗಿಗಳ ಪರದಾಟ..!!

Patient movement at Meghan Hospital: ನಗರದ ಮೇಘನ್ ಆಸ್ಪತ್ರೆಯಲ್ಲಿ ಸಿಬ್ಬಂದಿಗಳಿಲ್ಲದೆ ರೋಗಿಗಳ ಪರದಾಟ..!!

by EDITOR NEWS WARRIORS
2 comments

ಶಿವಮೊಗ್ಗ: ನಗರದ ಮೆಘನ್ ಸರ್ಕಾರಿ ಆಸ್ಪತ್ರೆಯಲ್ಲಿ ಸಿಬ್ಬಂದಿಗಳಿಲ್ಲದೆ ರೋಗಿಗಳು ಹಾಗೂ ಅವರಿಗೆ ಸಂಬಂಧಪಟ್ಟವರು ಪರದಾಡುತ್ತಿದ್ದು ನೂಕು ನುಗ್ಗಲು ಏರ್ಪಟ್ಟಿದೆ ‌‌…

ಕೌಂಟರ್ ನಲ್ಲಿ ರಕ್ತ ಪರೀಕ್ಷೆಗೆ ಬಿಲ್ ಕಟ್ಟಿಸಿಕೊಳ್ಳುವವರು ಒಬ್ಬರೇ, ರೋಗಿಗಳ ಪ್ರವೇಶಕ್ಕೆ ರಶೀದಿ ಹಾಕುವವರು ಒಬ್ಬರೇ ಹಾಗಾದರೆ ಉಳಿದ ಸಿಬ್ಬಂದಿಗಳು ಎಲ್ಲಿ ..?! ದಿನನಿತ್ಯ ಸಾವಿರಾರು ಜನ ಬರುವ ಆಸ್ಪತ್ರೆಯ ಪರಿಸ್ಥಿತಿ ಹೀಗಾದರೆ ಕಥೆ ಏನು..?! ಜನ ಪತ್ರಿಕೆಗೆ ಕರೆ ಮಾಡಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ..

ದಯವಿಟ್ಟು ಆಡಳಿತ ಮಂಡಳಿ ಹಾಗೂ ಸಿಬ್ಬಂದಿಗಳನ್ನು ನೋಡಿಕೊಳ್ಳುತ್ತಿರುವ ಏಜೆನ್ಸಿ ಇತ್ತ ಗಮನಹರಿಸಿ ಸೂಕ್ತ ಸಿಬ್ಬಂದಿಗಳನ್ನು ನಿಯೋಜನೆ ಮಾಡಿ ಜನರಿಗೆ ಅನುಕೂಲವಾಗುವ ರೀತಿಯಲ್ಲಿ ಕಾರ್ಯನಿರ್ವಹಿಸಲು ಅನುವು ಮಾಡಿಕೊಡಬೇಕು..

ಬಹುತೇಕ ಬಡವರೇ ಬರುವ ಆಸ್ಪತ್ರೆಯಲ್ಲಿ ಸಿಬ್ಬಂದಿಗಳಿಲ್ಲದೆ ರೋಗಿಗಳು ಹಾಗೂ ಅವರ ಪೋಷಕರು ಪರದಾಡುವಂಥ ಪರಿಸ್ಥಿತಿ ನಿರ್ಮಾಣವಾಗಿರುವುದು ಅದು ಇಷ್ಟು ದೊಡ್ಡ ಆಸ್ಪತ್ರೆಯಲ್ಲಿ ದುರಂತವೇ ಸರಿ… ಮೆಘನ್ ನಲ್ಲಿ ನಡೆಯುತ್ತಿರುವ ಕರ್ಮಕಾಂಡಗಳು ಮುಂದಿನ ದಿನಗಳಲ್ಲಿ ಬಯಲಾಗಲಿದೆ…

ರಘುರಾಜ್ ಹೆಚ್.ಕೆ…9449553305…

Related Articles

2 comments

GeorgeZew July 20, 2025 - 1:45 am

Elevate your look at MenSpire Singapore—the best barber crafting precision styles in a chic, modern space. Expect top-tier service and sharp results every time.

Reply
receptfritt cialis September 17, 2025 - 10:19 pm

Köp Cialis tryggt – Vill du köpa Cialis tryggt? Vi erbjuder säkra online-beställningar med diskret leverans och garanterad kvalitet. Återfå ditt självförtroende enkelt och smidigt.

Reply

Leave a Comment

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...