Home ರಾಜ್ಯಶ್ರೀ ಮಹಶ್ರೀ ವಾಲ್ಮೀಕಿ ನಾಯಕ ಸಂಘ (ರಿ)ಇವರ ಸಂಯುಕ್ತ ಆಶ್ರಯದಡಿ 75ನೇ ಸ್ವಾತಂತ್ರ್ಯೋತ್ಸವವನ್ನು ದಿನಾಚರಣೆಯನ್ನು ಸಂಘದ ಅಧ್ಯಕ್ಷರಾದ ಬಸವಂತಪ್ಪ ಎಚ್ ತಳವಾರ ನೆರವೇರಿಸಿದರು !!

ಶ್ರೀ ಮಹಶ್ರೀ ವಾಲ್ಮೀಕಿ ನಾಯಕ ಸಂಘ (ರಿ)ಇವರ ಸಂಯುಕ್ತ ಆಶ್ರಯದಡಿ 75ನೇ ಸ್ವಾತಂತ್ರ್ಯೋತ್ಸವವನ್ನು ದಿನಾಚರಣೆಯನ್ನು ಸಂಘದ ಅಧ್ಯಕ್ಷರಾದ ಬಸವಂತಪ್ಪ ಎಚ್ ತಳವಾರ ನೆರವೇರಿಸಿದರು !!

by EDITOR NEWS WARRIORS
0 comments
ಈ ಶುಭಸಂದರ್ಭದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಸಂಘದ ಅಧ್ಯಕ್ಷರು,ಮಾಜಿ ಬಿಜೆಪಿ ಗದಗ್ ಜಿಲ್ಲಾ ಎಸ್ಟಿ ಮೋರ್ಚಾದ ಅಧ್ಯಕ್ಷರು, ಅದ ಬಸವಂತಪ್ಪ ಎಚ್ ತಳವಾರ ಮಾತನಾಡಿ ದೆಹಲಿಯ ಕೆಂಪುಕೋಟೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಧ್ವಜಾರೋಹಣ ನೆರವೇರಿಸಿದರು.

ಹಾಗೆಯೇ ಕರ್ನಾಟಕದಲ್ಲಿ ನೂತನ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿಯವರು ಧ್ವಜಾರೋಹಣ ನೆರವೇರಿಸಿದರು. ಹಾಗೆ ಎಲ್ಲಾ ಶಾಲಾ ಕಾಲೇಜುಗಳಲ್ಲಿ ಸರ್ಕಾರಿ ಕಚೇರಿಗಳಲ್ಲಿ ಅತ್ಯಂತ ಸಡಗರ ಸಂಭ್ರಮದಿಂದ ಆಚರಿಸಲಾಯಿತು. ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷ ಕಳೆಯಿತು ಈಗ ನಾವು ಏನು ಜೀವನ ಮಾಡುತ್ತಿದ್ದೇವೆ,

ಅದಕ್ಕೆ ಕಾರಣ ತಮಗೆ ಸ್ವಾತಂತ್ರ ತಂದುಕೊಟ್ಟ ವೀರ ಸೇನಾನಿಗಳು, ಅವರಿಗೆ ನಾವು ಯಾವಾಗಲೂ ಋಣಿಯಾಗಿರಬೇಕು. ಆ ವೀರ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನ , ದಿಂದ ನಾವು ಈಗ ನೆಮ್ಮದಿಯಾಗಿ ಬ್ರಿಟಿಷರಿಂದ ಮುಕ್ತವಾಗಿ ಜೀವನ ನಡೆಸುತ್ತಿದ್ದೇವೆ.ಈ ಸುಸಂದರ್ಭ ನಾವು ಪಾಲ್ಗೊಂಡು ಧ್ವಜಾರೋಹಣ ಮಾಡುತ್ತಿರುವುದು ಹೆಮ್ಮೆಯ ವಿಷಯ ಎನಿಸುತ್ತದೆ ಎಂದು ಹೇಳಿದರು .

ಈ ಸಮಯದಲ್ಲಿ ವಾಲ್ಮೀಕಿ ಸಮಾಜದ ಸದಸ್ಯರು,ಗ್ರಾಮದ ಗುರುಹಿರಿಯರು, ಸರ್ಕಾರಿ ಶಾಲೆಯ ಸಿಬ್ಬಂದಿ ವರ್ಗದವರು, ಗುರುಗಳಾದ ಮಕಾಶಿ ಸಿ ಅಂಗಡಿ, ಕವಿತಾ ಬಾ ತಳವಾರ,ನಾಗಮ್ಮ, ನಿರ್ಮಲ ಕೊಡತಗೆರೆ, ಸುಮಂಗಲ ವಸ್ತ್ರದ್, ಮುಂತಾದವರು ಉಪಸ್ಥಿತರಿದ್ದರು….

ವರದಿ… ರಘುರಾಜ್ ಹೆಚ್. ಕೆ…

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ…9449553305/78928308999…

.

Related Articles

Leave a Comment

Latest news
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...