Home ರಾಜ್ಯನಾಳೆ ಜೆಡಿಎಸ್ ಜಿಲ್ಲಾಧ್ಯಕ್ಷ ಎಂ, ಶ್ರೀಕಾಂತ್ ಹಾಗೂ ಬಿಜೆಪಿಯ ಯುವ ಮುಖಂಡ ಕೆ,ಇ ಕಾಂತೇಶ್ ಅವರ ಹುಟ್ಟಿದ ದಿನ ಸಂಭ್ರಮಾಚರಣೆ..!! ಅಭಿಮಾನಿಗಳು ಹಾಗೂ ಸ್ನೇಹಿತರ ಬಳಗದಿಂದ ವಿವಿಧ ಕಾರ್ಯಕ್ರಮಗಳು..!!

ನಾಳೆ ಜೆಡಿಎಸ್ ಜಿಲ್ಲಾಧ್ಯಕ್ಷ ಎಂ, ಶ್ರೀಕಾಂತ್ ಹಾಗೂ ಬಿಜೆಪಿಯ ಯುವ ಮುಖಂಡ ಕೆ,ಇ ಕಾಂತೇಶ್ ಅವರ ಹುಟ್ಟಿದ ದಿನ ಸಂಭ್ರಮಾಚರಣೆ..!! ಅಭಿಮಾನಿಗಳು ಹಾಗೂ ಸ್ನೇಹಿತರ ಬಳಗದಿಂದ ವಿವಿಧ ಕಾರ್ಯಕ್ರಮಗಳು..!!

by EDITOR NEWS WARRIORS
0 comments

ಶಿವಮೊಗ್ಗ ಜೆಡಿಎಸ್ ನ ಜಿಲ್ಲಾಧ್ಯಕ್ಷರಾದ ಎಂ, ಶ್ರೀಕಾಂತ್ ಅವರ ಹುಟ್ಟಿದ ಹಬ್ಬದ ಸಂಭ್ರಮಾಚರಣೆಯನ್ನು ಅವರ ಅಭಿಮಾನಿ ಬಳಗ ಸರಳವಾಗಿ ಮೆಘನ್ ಆಸ್ಪತ್ರೆಯ ಹೆರಿಗೆ ವಾರ್ಡ್ ನ ವಿಭಾಗದ ರೋಗಿಗಳಿಗೆ ಹಾಲು ಬ್ರೆಡ್ ಹಣ್ಣು ವಿತರಿಸುವುದರ ಮೂಲಕ ಆಚರಿಸುತ್ತಿದೆ…

ಇನ್ನೊಂದೆಡೆ ಮಾಜಿ ಸಚಿವರು ಹಾಲಿ ಶಾಸಕರಾದ ಕೆ ,ಎಸ್ ಈಶ್ವರಪ್ಪನವರ ಸುಪುತ್ರ ಕೆ ,ಇ ಕಾಂತೇಶ್ ಅವರ ಹುಟ್ಟಿದ ಹಬ್ಬದ ಸಂಭ್ರಮಾಚರಣೆಯನ್ನು ಅವರ ಹಿತೈಷಿಗಳು, ಸ್ನೇಹಿತರು ಅಭಿಮಾನಿ ಬಳಗದವರು ವಿಶಿಷ್ಟವಾಗಿ ಇಂದು ಸೊಳ್ಳೆ ಪರದೆಗಳನ್ನು ಹಂಚುವುದರ ಮೂಲಕ ಪ್ರಾರಂಭಿಸಿದ್ದಾರೆ ಇದು ನಾಳೆ ಕೂಡ ಮುಂದುವರಿಯಲಿದೆ ಎನ್ನುತ್ತಿದ್ದಾರೆ…

ಒಟ್ಟಿನಲ್ಲಿ ಇಬ್ಬರು ಯುವ ನಾಯಕರಿಗೆ ಯುಗಾದಿ ಹಬ್ಬದ ಸಂಭ್ರಮದ ಜೊತೆಗೆ ಹುಟ್ಟಿದ ದಿನದ ಆಚರಣೆಯ ಸಂಭ್ರಮ…

ರಘುರಾಜ್ ಹೆಚ್.ಕೆ..9449553305…

Related Articles

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...