Home ಶಿವಮೊಗ್ಗShimoga District Collector Dr. R. Selvamani responded to the appeal of a Kendriya Vidyalaya student..!! ಶಾಲೆಗೆ ಹೋಗಲು ಬಸ್ ವ್ಯವಸ್ಥೆ ಇಲ್ಲ ಎಂದು ಅಳಲು ತೋಡಿಕೊಂಡ ವಿದ್ಯಾರ್ಥಿನಿ ಸ್ಥಳದಲ್ಲೇ ಬಸ್ ವ್ಯವಸ್ಥೆ ಕಲ್ಪಿಸುವಂತೆ ಸೂಚನೆ ಮಾಡಿದ ಜಿಲ್ಲಾಧಿಕಾರಿ ಡಾ/ ಆರ್ ಸೇಲ್ವಮಣಿ..!!

Shimoga District Collector Dr. R. Selvamani responded to the appeal of a Kendriya Vidyalaya student..!! ಶಾಲೆಗೆ ಹೋಗಲು ಬಸ್ ವ್ಯವಸ್ಥೆ ಇಲ್ಲ ಎಂದು ಅಳಲು ತೋಡಿಕೊಂಡ ವಿದ್ಯಾರ್ಥಿನಿ ಸ್ಥಳದಲ್ಲೇ ಬಸ್ ವ್ಯವಸ್ಥೆ ಕಲ್ಪಿಸುವಂತೆ ಸೂಚನೆ ಮಾಡಿದ ಜಿಲ್ಲಾಧಿಕಾರಿ ಡಾ/ ಆರ್ ಸೇಲ್ವಮಣಿ..!!

by EDITOR NEWS WARRIORS
0 comments

ಶಿವಮೊಗ್ಗ: ಕೇಂದ್ರೀಯ ವಿದ್ಯಾನಿಲಯದ ವಿದ್ಯಾರ್ಥಿಗಳ ಪರವಾಗಿ ಎಂಟನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ರಿತು ಪಿ ಎಂಬ ವಿದ್ಯಾರ್ಥಿನಿ ನಗರದ ಹೊರವಲಯದಲ್ಲಿರುವ ಕೇಂದ್ರೀಯ ವಿದ್ಯಾಲಯಕ್ಕೆ ದಿನನಿತ್ಯ ಹೋಗಲು ಸಮರ್ಪಕವಾದ ಬಸ್ಸಿನ ವ್ಯವಸ್ಥೆ ಇಲ್ಲ ಹಾಗಾಗಿ ಹಲವು ವಿದ್ಯಾರ್ಥಿಗಳಿಗೆ ಇದರಿಂದ ತೊಂದರೆ ಆಗಿದೆ ತಾವು ದಯಮಾಡಿ ಬಸ್ಸಿನ ವ್ಯವಸ್ಥೆ ಕಲ್ಪಿಸಿ ಕೊಡುವಂತೆ ಜಿಲ್ಲಾಧಿಕಾರಿಗಳಿಗೆ ವಿದ್ಯಾರ್ಥಿನಿ ಎಲ್ಲಾ ವಿದ್ಯಾರ್ಥಿಗಳ ಪರವಾಗಿ ಮನವಿಯನ್ನು ಸಲ್ಲಿಸಿದಳು.

ಕೂಡಲೇ ಆಕೆಯ ಮನವಿಗೆ ಸ್ಪಂದಿಸಿದ ಜಿಲ್ಲಾಧಿಕಾರಿಗಳು ಸಂಬಂಧಪಟ್ಟ ಕೆಎಸ್ಆರ್ಟಿಸಿ ವಿಭಾಗದ ಅಧಿಕಾರಿಗಳಿಗೆ ಮಾತನಾಡಿ ಸೂಕ್ತ ಬಸ್ ವ್ಯವಸ್ಥೆ ಕಲ್ಪಿಸುವಂತೆ ಸೂಚನೆ ನೀಡಿದರು…

ಜಿಲ್ಲಾಧಿಕಾರಿಗಳ ಒಂದು ಕರೆ ಆ ವಿದ್ಯಾರ್ಥಿಗಳಿಗೆ ಸಾಕಷ್ಟು ಅನುಕೂಲವನ್ನು ಮಾಡಿಕೊಟ್ಟಿದ್ದು ಆ ವಿದ್ಯಾರ್ಥಿಗಳ ಮುಖದಲ್ಲಿ ಹರ್ಷ ವ್ಯಕ್ತವಾಗಿತ್ತು.

ರಘುರಾಜ್ ಹೆಚ್.ಕೆ..944955305..

Related Articles

Latest news
Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?!