Home ರಾಜ್ಯಚುನಾವಣಾ ಘೋಷಣೆಯ ಕೊನೆಯ ಸಮಯದವರೆಗೂ ಜನತಾ ದರ್ಶನ ಮೂಲಕ ಜನರ ಸಮಸ್ಯೆ ಆಲಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ..!! ಆರಗ ಜ್ಞಾನೇಂದ್ರ ಗೆಲುವಿಗಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥನ ಮರೆಹೋದ ಅಭಿಮಾನಿ ನಿತ್ಯಾನಂದ ..!!

ಚುನಾವಣಾ ಘೋಷಣೆಯ ಕೊನೆಯ ಸಮಯದವರೆಗೂ ಜನತಾ ದರ್ಶನ ಮೂಲಕ ಜನರ ಸಮಸ್ಯೆ ಆಲಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ..!! ಆರಗ ಜ್ಞಾನೇಂದ್ರ ಗೆಲುವಿಗಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥನ ಮರೆಹೋದ ಅಭಿಮಾನಿ ನಿತ್ಯಾನಂದ ..!!

by EDITOR NEWS WARRIORS
0 comments


ತೀರ್ಥಹಳ್ಳಿ:- ಚುನಾವಣೆ ಘೋಷಣೆ ದಿನ ಇಂದು ಬೆಳ್ಳಗೆ ಕೂಡ ತಮ್ಮ ಮನೆಯಲ್ಲಿ ಜನತಾದರ್ಶನ ನಡೆಸಿದ ಗೃಹ ಸಚಿವರು,ನಂತರ ಅರಳಿ ಸುರುಳಿಯಲ್ಲಿ ಕಾರ್ಯಕರ್ತರೊಬ್ಬರ ಅನಾರೋಗ್ಯ ವಿಚಾರಿಸಿ,
ತೂದೂರು ಪ್ರವಾಸ ಮುಂದುವರಿಸುತ್ತಿದ್ದಾಗ ಚುನಾವಣಾ ದಿನಾಂಕ ಘೋಷಣೆಯಾಗಿ ನೀತಿ ಸಂಹಿತೆ ಜಾರಿಯಾದ ತಕ್ಷಣ ಸಚಿವರು ಸರ್ಕಾರಿ ಕಾರನ್ನು ತ್ಯಜಿಸಿ,
ತಕ್ಷಣವೇ ಚಾಕನಗದ್ದೆ ಕೋದಂಡರಾಮ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಮಾಡಿ
ತಮ್ಮ ಖಾಸಗಿ ವಾಹನದಲ್ಲಿ ಪ್ರವಾಸವನ್ನು ಮುಂದುವರಿಸಿದರು.


ಆರಗ ಜ್ಞಾನೇಂದ್ರ ಅವರ ಅಭಿಮಾನಿ ಕೆಂದಳಬೈಲು ನಿತ್ಯಾನಂದ ಅವರು ಶ್ರೀ ಕ್ಷೇತ್ರ ಧರ್ಮಸ್ಥಳದ ಶ್ರೀ ಮಂಜುನಾಥನ ಸನ್ನಿಧಿಯಲ್ಲಿ ಎಳನೀರಿನಲ್ಲಿ ಮತ್ತೊಮ್ಮೆ ಜ್ಞಾನೇಂದ್ರ ಎಂದು ಬರೆದು ಜ್ಞಾನೇಂದ್ರ ಅವರು ಮತ್ತೆ ಗೆಲ್ಲಬೇಕು ಎಂದು ಸಂಕಲ್ಪ ಮಾಡಿ ಮಂಜುನಾಥನ ಮರೆಹೋಗಿದ್ದಾರೆ….

ರಘುರಾಜ್ ಹೆಚ್.ಕೆ…9449553305…

Related Articles

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...