Home ರಾಜ್ಯHealth Utsav Janawareness Conference by Win Life Trust : ವಿನ್ ಲೈಫ್ ಮೆಟ್ರೋ ಆಸ್ಪತ್ರೆ ಹಾಗೂ ಮಣಿಪಾಲ ಆಸ್ಪತ್ರೆ ಬೆಂಗಳೂರು ಇವರ ಸಹಯೋಗದೊಂದಿಗೆ ತುರ್ತು ಜೀವ ರಕ್ಷಕ ತರಬೇತಿ ಮತ್ತು ಕಾರ್ಯಗಾರ..!!

Health Utsav Janawareness Conference by Win Life Trust : ವಿನ್ ಲೈಫ್ ಮೆಟ್ರೋ ಆಸ್ಪತ್ರೆ ಹಾಗೂ ಮಣಿಪಾಲ ಆಸ್ಪತ್ರೆ ಬೆಂಗಳೂರು ಇವರ ಸಹಯೋಗದೊಂದಿಗೆ ತುರ್ತು ಜೀವ ರಕ್ಷಕ ತರಬೇತಿ ಮತ್ತು ಕಾರ್ಯಗಾರ..!!

by EDITOR NEWS WARRIORS
0 comments

ಶಿವಮೊಗ್ಗ: ಏಪ್ರಿಲ್ 2ರ ಭಾನುವಾರ ಬೆಳಿಗ್ಗೆ 9:00 ರಿಂದ ಮಧ್ಯಾಹ್ನ 2 ರವರೆಗೆ ಕುವೆಂಪು ರಂಗಮಂದಿರದಲ್ಲಿ ಆರೋಗ್ಯ ಉತ್ಸವ ಜನಜಾಗೃತಿ ಸಮಾವೇಶವನ್ನು ವಿನ್ ಲೈಫ್ ಮೆಟ್ರೋ ಆಸ್ಪತ್ರೆ ಹಾಗೂ ಮಣಿಪಾಲ ಆಸ್ಪತ್ರೆ ಬೆಂಗಳೂರು ಇವರ ಸಹಯೋಗದೊಂದಿಗೆ ತುರ್ತು ಜೀವ ರಕ್ಷಕ ತರಬೇತಿ ಮತ್ತು ಕಾರ್ಯಗಾರ (ಸಿಪಿಆರ್) ದೈನಂದಿನ ಬದುಕಿನ ಒತ್ತಡ ನಿರ್ವಹಣೆ ಮಧುಮೇಹ 360 ಈ ವಿಷಯಗಳ ಕುರಿತು ಅರಿವು ಮೂಡಿಸುವ ದೃಷ್ಟಿಯಿಂದ ಸಮಾವೇಶ ಹಮ್ಮಿಕೊಳ್ಳಲಾಗಿದೆ…

ಈ ಸಮಾವೇಶದಲ್ಲಿ ನುರಿತ ತಜ್ಞರಿಂದ ಆರೋಗ್ಯ ಕುರಿತು ಪ್ರಾಯೋಗಿಕ ತರಬೇತಿ ಕಾರ್ಯಗಾರ ಯೋಗ, ವಸ್ತು ಪ್ರದರ್ಶನ, ಕಿರು ನಾಟಕ ಪ್ರದರ್ಶನ ಸಮಾಲೋಚನೆ ಹಾಗೂ ಉಪನ್ಯಾಸವನ್ನು ಏರ್ಪಡಿಸಲಾಗಿದೆ ಪ್ರತಿಯೊಬ್ಬರು ಈ ಆರೋಗ್ಯ ಉತ್ಸವ ಸಮಾವೇಶದಲ್ಲಿ ಭಾಗವಹಿಸಿ ಹೆಚ್ಚಿನ ಅರಿವು ಪಡೆದುಕೊಳ್ಳಬೇಕಾಗಿ ವಿನ್ ಲೈಫ್ ಮ್ಯಾನೇಜಿಂಗ್ ಟ್ರಸ್ಟಿ ಹಾಗೂ ವೈದ್ಯಕೀಯ ನಿರ್ದೇಶಕರು ಆದ ಗಳಾದ ಡಾ// ಪೃಥ್ವಿ ಬಿ,ಸಿ ಅವರು ಮನವಿ ಮಾಡಿಕೊಂಡಿದ್ದಾರೆ..

ರಘುರಾಜ್ ಹೆಚ್.ಕೆ..9449553305…

Related Articles

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...