Home ಶಿವಮೊಗ್ಗಸಾಗರಕ್ಕೆ ಬರುತ್ತಿದ್ದ ಬಸ್​ ಅಪಘಾತ ಬಸ್​ನ ಸ್ಟೇರಿಂಗ್​ ಕಟ್​ ಪ್ರಾಣಾಪಯದಿಂದ ಪಾರಾದ ಪ್ರಯಾಣಿಕರು..,!!

ಸಾಗರಕ್ಕೆ ಬರುತ್ತಿದ್ದ ಬಸ್​ ಅಪಘಾತ ಬಸ್​ನ ಸ್ಟೇರಿಂಗ್​ ಕಟ್​ ಪ್ರಾಣಾಪಯದಿಂದ ಪಾರಾದ ಪ್ರಯಾಣಿಕರು..,!!

by EDITOR NEWS WARRIORS
0 comments

ಸಿದ್ದಾಪುರ (ಉ. ಕ.) :- ಕಾರವಾರ ಜಿಲ್ಲೆ ಉತ್ತರ ಕನ್ನಡ (Uttara Kannada) ಜಿಲ್ಲೆಯ ಸಿದ್ದಾಪುರ (siddapura) ತಾಲ್ಲೂಕಿನ 16 ನೇ ಮೈಲಿಕಲ್ ಬಳಿ ಸಂಭವಿಸಿದೆ. ಶಿವಮೊಗ್ಗ ಜಿಲ್ಲೆಯ (shivamogga) ಸಾಗರಕ್ಕೆ (sagara) ಬರುತ್ತಿದ್ದ ಬಸ್ ಇದಾಗಿತ್ತು. ಹಳಿಯಾಳದಿಂದ ಹೊರಟಿದ್ದ ಬಸ್​ ಸಿದ್ದಾಪುರದ 16 ನೇ ಮೈಲಿಕಲ್​ ಬಳಿ ಬರುವ ಟರ್ನಿಂಗ್​ನಲ್ಲಿ ಅಪಘಾತಕ್ಕೀಡಾಗಿದೆ.

ತಿರುವಿನಲ್ಲಿ ಬಸ್​ನ ಸ್ಟೇರಿಂಗ್​ ಕಟ್​ ಆಗಿದೆ, ಪರಿಣಾಮ ಬಸ್ ಚಾಲಕ ನಿಯಂತ್ರಣ ತಪ್ಪಿದೆಯಷ್ಟೆ ಅಲ್ಲದೆ ರಸ್ತೆ ಪಕ್ಕದಲ್ಲಿರುವ ಹೊಂಡಕ್ಕೆ ಉರುಳಿದೆ. ಅದೃಷ್ಟಕ್ಕೆ ಉರುಳಿದ ಬಸ್ ಮರವೊಂದಕ್ಕೆ ಆನಿಕೊಂಡು ನಿಂತಿದ್ದರಿಂದ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಬಚಾವ್ ಆಗಿದ್ದಾರೆ. ಗಾಯಗೊಂಡವರನ್ನ ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಓಂಕಾರ ಎಸ್. ವಿ. ತಾಳಗುಪ್ಪ

Related Articles

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...