Home ಶಿವಮೊಗ್ಗಮಹಾನಗರ ಪಾಲಿಕೆ ವತಿಯಿಂದ ಹೊನ್ನಾಳಿ ರಸ್ತೆಯಲ್ಲಿರುವ ಡೇ ನಲ್ಮ್ ಯೋಜನೆ ಅಡಿ ನಿರ್ಮಾಣಗೊಂಡಿರುವ ವಸತಿ ರಹಿತರ ಆಶ್ರಯ ಕೇಂದ್ರದಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಜಯಂತಿ ಆಚರಣೆ..!! ಬೃಹತ್ ಸೈಕಲ್ ಜಾಥಾ ಮೂಲಕ ಮತದಾನದ ಜಾಗೃತಿ..!!

ಮಹಾನಗರ ಪಾಲಿಕೆ ವತಿಯಿಂದ ಹೊನ್ನಾಳಿ ರಸ್ತೆಯಲ್ಲಿರುವ ಡೇ ನಲ್ಮ್ ಯೋಜನೆ ಅಡಿ ನಿರ್ಮಾಣಗೊಂಡಿರುವ ವಸತಿ ರಹಿತರ ಆಶ್ರಯ ಕೇಂದ್ರದಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಜಯಂತಿ ಆಚರಣೆ..!! ಬೃಹತ್ ಸೈಕಲ್ ಜಾಥಾ ಮೂಲಕ ಮತದಾನದ ಜಾಗೃತಿ..!!

by EDITOR NEWS WARRIORS
0 comments

ಶಿವಮೊಗ್ಗ: “ನಗರದ ಹೊನ್ನಾಳಿ ರಸ್ತೆಯಲ್ಲಿರುವ ಡೇ ನಲ್ಮ್ ಯೋಜನೆ ಅಡಿ ನಿರ್ಮಾಣಗೊಂಡಿರುವ ವಸತಿ ರಹಿತರ ಆಶ್ರಯ ಕೇಂದ್ರದಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಜನ್ಮ ದಿನಾಚರಣೆಯನ್ನ ಆಚರಿಸಲಾಯಿತು.

ನಿರಾಶ್ರಿತರಿಗೆ ಅನುಕೂಲವಾಗಲೆಂದು ಪಾಲಿಕೆಯ ವತಿಯಿಂದ ನಿರ್ಮಿಸಿರುವ ಈ ವಸತಿ ರಹಿತರ ಕೇಂದ್ರದಲ್ಲಿ ಸುಮಾರು 40 ಜನರಿಗೆ ರಾತ್ರಿ ಹೊತ್ತಿನಲ್ಲಿ ಉಳಿದುಕೊಳ್ಳುವ ವ್ಯವಸ್ಥೆ ಮಾಡಲಾಗಿದೆ.

ಕಳೆದ ಒಂದು ವರ್ಷದಿಂದ ಈ ಕಟ್ಟಡದಲ್ಲಿ ಸೇವೆಯನ್ನ ಒದಗಿಸಲಾಗಿದೆ. ಇಂದು ಪಾಲಿಕೆ ನಲ್ಮ್ ಅಧಿಕಾರಿ ಅನುಪಮ, ಲೋಕೇಶ್ವರಪ್ಲ, ರತ್ನಾಕರ್, ರೇಣು, ಗೀತಾ ಹಾಗೂ ಸಿಬ್ವಂದಿಗಳು ಡಾ.ಬಿ.ಆರ್ ಅಂಬೇಡ್ಕರ್ ಅವರ ಜನ್ಮದಿನವನ್ನು ವಿಶಿಷ್ಟವಾಗಿ ಆಚರಣೆ ಮಾಡಿದರು…


ಹಾಗೆ ಈ ದಿನ ಬೃಹತ್ ಸೈಕಲ್ ಜಾಥಾದ ಮೂಲಕ ಮತದಾನದ ಜಾಗೃತಿ ಮೂಡಿಸುವ ಕಾರ್ಯಕ್ರಮ ಹಮ್ಮಿಕೊಂಡಿದ್ದರು..

ಈ ಜಾಥಾದಲ್ಲಿ ಮಹಾನಗರ ಪಾಲಿಕೆಯ ಸ್ವೀಪ್ ಸಮಿತಿಯ ಅನುಪಮ, ಸುಪ್ರಿಯಾ ,ರತ್ನಾಕರ್, ಲೋಕೇಶ್, ಗೀತಾ, ರೇಣು ಹಾಗೂ ಸೈಕಲ್ ಕ್ಲಬ್ ನ ಅಧ್ಯಕ್ಷರು ಕಾರ್ಯದರ್ಶಿ ಸದಸ್ಯರುಗಳು ಭಾಗವಹಿಸಿದ್ದರು….

Related Articles

Latest news
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...